Breaking News

Laxminews 24x7

ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,

ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …

Read More »

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »

ಶೀಘ್ರವಾಗಲಿ, ಇಲ್ಲವೇ ಹಾಲಿ ಅವರೇ ಮುಂದುವರೆಯಲಿ: ಸತೀಶ ಜಾರಕಿಹೊಳಿ

ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಅವಶ್ಯವಿದೆ. ಈ ಕಾರಣಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದಲ್ಲಿ ಮಾದ್ಯಮಮಿತ್ರಗಳೊಂದಿಗೆ ಮಾತನಾಡಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕೂಡಲೇ ಮಾಡದಿದ್ದರೆ ಮತ್ತೇ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕ್ಯಾಶಿನೋ ತೆರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ಈ ಕಾರಣಕ್ಕೆ ಏನೇನೋ ಮಾಡ್ತಿದ್ದಾರೆ.ಸಿ.ಟಿ.ರವಿ ಹೀಗೆ …

Read More »

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …

Read More »

ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು

ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …

Read More »

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …

Read More »

ಕಾರ್ ಶೋರೂಂಗೆ ತಗುಲಿದ ಬೆಂಕಿ – 10ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿ

ಧಾರವಾಡ: ಟೊಯೋಟಾ ಕಾರ್ ಶೋರೂಂವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಹತ್ತುಕ್ಕೂ ಹೆಚ್ಚು ಕಾರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಯಾಪೂರದಲ್ಲಿ ನಡೆದಿದೆ. ನಗರದ ರಾಯಪುರ ಬಳಿಯಿರುವ ಶೋಧಾ ಟೊಯೋಟಾ ಕಾರ್ ಸ್ಕ್ರ್ಯಾಪ್ ಶೋರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಕಾರುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕಾರುಗಳಿಗೆ ಹಾಗೂ ಶೋರೊಂ ಅಕ್ಕ ಪಕ್ಕದ ಬೆಂಕಿಯನ್ನ ಅಗ್ನಿ …

Read More »

ದೇಶದ್ರೋಹದ ಹೇಳಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಕ್ರಮ: ಬೊಮ್ಮಾಯಿ

ಹಾವೇರಿ: ದೇಶ ದ್ರೋಹದ ಹೇಳಿಕೆ ನೀಡುವ ಪ್ರಕರಣಗಳ ಕುರಿತು ಸರ್ಕಾರ ನಿಗಾ ವಹಿಸಲಿದೆ. ಇಂತಹ ಪ್ರಕರಣಗಳನ್ನು ರಾಜ್ಯದಿಂದ ಬೇರು ಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಕರ್ನಾಟಕದಿಂದ ಬೇರು ಸಮೇತ ಕಿತ್ತು ಹಾಕಲು ಕ್ರಮ ಕೈಗೊಳ್ಳುತ್ತೆವೆ. ಬೆಂಗಳೂರಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. …

Read More »

ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್‍ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …

Read More »

ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್

ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.  ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …

Read More »