ಹುಬ್ಬಳ್ಳಿ,ಜ,12- ಸಾಮಾನ್ಯವಾಗಿ ಮನುಷ್ಯನ ಕಣ್ಣುಗಳಲ್ಲಿ ನೀರು ಬರುವುದು ಸಹಜ. ಆದರೇ ಇಲ್ಲೊಬ್ಬ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬರುತ್ತಿದ್ದು ಕುಟುಂಬಸ್ಥರು ಹಾಗೂ ವೈದ್ಯರಿಗೆ ಅಚ್ಚರಿಯನ್ನುಂಟು ಮಾಡಿದೆ. ಮನುಷ್ಯ ಸೇರಿದಂತೆ ಇತರ ಪ್ರಾಣಿಗಳ ಕಣ್ಣಲ್ಲಿ ನೀರು ಬರುವುದು ಏನಾದರೂ ಗಾಯಗಳಾದರೇ ರಕ್ತ ಬರುವುದು ಸಹಜವಾಗಿದೆ. ಆದರೆ ಈ ಮಹಿಳೆಯ ಕಣ್ಣುಗಳಿಂದ ವಿಚಿತ್ರವಾದ ಹುಳುಗಳು ಹೊರ ಬೀಳುತ್ತಿವೆ. ತಡಸ ಗ್ರಾಮದ ಅಶಾಬೀ ಬೆಂಡಿಗೇರಿ ಎಂಬುವವರೇ ಈ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವವರು. ಇವರಿಗೆ …
Read More »ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “
” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …
Read More »ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಈ ಸುದ್ದಿಯನ್ನು ಶೇರ್ ಮಾಡಿ ನವದೆಹಲಿ, ಫೆ.12- ತಿಂಗಳಾಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅವಿಸ್ಮರಣೀಯ ಸ್ವಾಗತ ನೀಡುವುದಾಗಿ ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅಮೆರಿಕ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ನಮಗೆ ಅತ್ಯಂತ ಸಂತಸ ಉಂಟು ಮಾಡಿದೆ. ಅವರಿಗೆ ನಾವು ಅವಿಸ್ಮರಣೀಯ ಸ್ವಾಗತ ಕೋರುತ್ತೇವೆ. ಟ್ರಂಪ್ ಅವರ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತಷ್ಟು ಬಲವಾಗಲಿದೆ …
Read More »ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ
ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …
Read More »ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ
ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …
Read More »ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ
ಬೆಂಗಳೂರು: ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರ ನಗರದ ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಬೆಂಟ್ಲಿ ಕಾರು ಅಪಘಾತ ಮಾಡಿದ್ದು ಮಹಮ್ಮದ್ ನಲಪಾಡ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ಅಂದು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದ್ದು, ನಲಪಾಡ್ …
Read More »ಗೋಕಾಕ್ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಗೋಕಾಕ್ನ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಚೇರಿ ಹೊರಗಡೆ ಜನ ಕಿಕ್ಕಿರಿದು ತುಂಬಿರುವುದನ್ನ ಗಮನಿಸದೇ ಕಸ್ತೂರಿ ಮುಳವಾಡ ಎಂಬ ಹಿರಿಯ ಉಪ ನೋಂದಣಾಧಿಕಾರಿ ಮೊಬೈಲ್ ಚಾಟಿಂಗ್ನಲ್ಲಿ ತೊಡಗಿಕೊಂಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅಲ್ಲದೇ ತಮ್ಮ ಕೆಲಸಕ್ಕಾಗಿ ಹತ್ತಾರು ಮಂದಿ ಕಚೇರಿಯ ಹೊರಗಡೆ ಕಾಯುತ್ತಿದ್ದರೂ ಅಧಿಕಾರಿಗಳು ಅದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ ಎನ್ನಲಾಗಿದೆ.
Read More »ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!!
ಮುದ್ದು ಅಳಿಯನನ್ನು ನೊಡಲು ಬಂದ ಪ್ರಿಯಾಂಕಾ ಸತೀಶ ಜಾರಕಿಹೊಳಿ..!! 2020 ರ ಹೊಸ ವರ್ಷ ಜಾರಕಿಹೊಳಿ ಕುಟುಂಬದಲ್ಲಿ ಸಂಭ್ರಮ ಸೃಷ್ಟಿ ಮಾಡುತ್ತ ಪ್ರಾರಂಭವಾಗಿದೆ.ಜನೇವರಿ ಮೊದಲನೇ ವಾರದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರ ಸುಪುತ್ರ ಸಂತೋಷ ಜಾರಕಹೊಳಿ ತಮ್ಮ ಮೊದಲನೇ ಮಗುವಿಗೆ ತಂದೆ ಆಗಿದ್ದರಿಂದ ಜಾರಕಿಹೊಳಿ ಸಹೋದರರ ಕುಟುಂದ ಸದಸ್ಯರ ಮನದಲ್ಲಿ ಸಂತೋಷ ಮನೆ ಮಾಡಿತ್ತು.ಈ ಶುಭ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲರೂ ಆಸ್ಪತ್ರೆಗೆ ತೆರಳಿ ಜಾರಕಿಹೊಳಿ ಕುಟುಂಬದ ಕುಡಿಯನ್ನು ನೊಡಿ ಸಂಭ್ರಮಿಸಿದ್ದರು. …
Read More »ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ.
ಡಬಲ್ ಖುಷಿಯಲ್ಲಿ ಗೋಕಾಕ ಸಾಹುಕಾರ್, ಸಚಿವರಾಗಿ ಮೊಮ್ಮಗನನ್ನು ನೊಡಲು ಸ್ವ-ಕ್ಷೇತ್ರಕ್ಕೆ ಬಂದ ಲಕ್ಷ್ಮೀ ಪುತ್ರ..!! ರಾಜ್ಯ ರಾಜಕಾರಣದಲ್ಲಿ ಹೆಸರು ಮಾಡಿದ ಗೋಕಾಕ ಕ್ಷೇತ್ರದ ಶಾಸಕರು ಹಾಗೂ ನೂತನ ಸಚಿವರು ಆದ ರಮೇಶ ಜಾರಕಿಹೊಳಿ ಅವರು ಡಬಲ್ ಖುಷಿಯಲ್ಲಿ ತೆಲಾಡುತ್ತಿದ್ದಾರೆ.ಅವರು ಅಂದು ಕೊಂಡಂತೆ ಜಲಸಂಪನ್ಮೂಲ ಖಾತೆ ಪಡೆದು ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದು ಒಂದು ಖುಷಿ ಆದರೆ ಅವರ ಹಿರಿಯ ಸುಪುತ್ರನಿಗೆ ಗಂಡು ಮಗು ಆಗಿದ್ದರಿಂದ ಅವರು ತಾತನಾಗಿರುವ ಖುಷಿ ಮತ್ತೊಂದು …
Read More »ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ
ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಬೆಳಗಾವಿ- ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ MSIL ನಿಗಮದ ಅಧ್ಯಕ್ಷ ಸ್ಥಾನ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸ್ಥಾನ ನೀಡಲಾಗಿದೆ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಕುಮಟೊಳ್ಳಿ, ಎರಡು ದಿನದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ …
Read More »