Breaking News

Laxminews 24x7

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸಿಐಡಿ ವಿಭಾಗದ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್‍ಸೂದ್..”

ಬೆಂಗಳೂರು,ಜ.29-ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸಿಐಡಿ ವಿಭಾಗದ ಮುಖ್ಯಸ್ಥ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್‍ಸೂದ್ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಪೊಲೀಸ್ ಮಹಾನಿರ್ದೇಶಕರಾಗಿರುವ ನೀಲಮಣಿ ಎನ್.ರಾಜು ಅವರು ಶುಕ್ರವಾರ ಸೇವೆಯಿಂದ ನಿವೃತ್ತರಾಗಲಿದ್ದು, ತೆರವಾಗುವ ಈ ಸ್ಥಾನಕ್ಕೆ ಸಿಐಡಿ ವಿಭಾಗದ ಡಿಐಜಿ ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲು ಸರ್ಕಾರ ಒಲವು ತೋರಿದೆ.   ಕೊನೆ ಕ್ಷಣದಲ್ಲಿ ಯಾವುದೇ ಅಚ್ಚರಿಯ ಬೆಳವಣಿಗೆ ನಡೆಯದಿದ್ದರೆ ಪ್ರವೀಣ್‍ಸೂದ್ ಅವರು ರಾಜ್ಯ ಪೊಲೀಸ್ ಇಲಾಖೆಯ ನೂತನ ಮುಖ್ಯಸ್ಥರಾಗಿ …

Read More »

ಡಾ.ಬಿರ್.ಅಂಬೇಡ್ಕರ ರವರ ನಾಮ ಫಲಕಕ್ಕೆ ಸಗಣಿ ಎರಚಿ ಚಪ್ಪಲಿ ಹಾರ ಹಾಕಿ ಮಾನಸಿಕ ಅಸ್ವಸ್ಥತರಂತೆ ಕ್ರೌರ್ಯ ಮೇರೆದಿದ್ದವರನ್ನು ಕೂಡಲೇ ಬಂದಿಸಿ

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಹಿತ್ತಲ ಶಿರೂರ ಗ್ರಾಮದ ಜನವೇರಿ 26ರಂದು ರಾತ್ರಿ ವೇಳೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿರ್.ಅಂಬೇಡ್ಕರ ರವರ ನಾಮ ಫಲಕಕ್ಕೆ ಸಗಣಿ ಎರಚಿ ಚಪ್ಪಲಿ ಹಾರ ಹಾಕಿ ಮಾನಸಿಕ ಅಸ್ವಸ್ಥತರಂತೆ ಕ್ರೌರ್ಯ ಮೇರೆದಿದ್ದವರನ್ನು ಕೂಡಲೇ ಬಂದಿಸಿ ಸೂಕ್ತ ಕಾನೂನು ಕ್ರಮಕೈಗೊಂಡು ನಮ್ಮ ರಾಜ್ಯದಿಂದ ಗಡಿಪಾರು ಮಾಡಿ ದೇಶದ್ರೋಹಿಗಳೆಂದು ಘೋಷಿಸಿಬೇಕೆಂದು ಹಾಗೂ ಇನ್ನುಮುಂದೆ ಈ ರೀತಿ ಘಟನೆಗಳನ್ನು ಮರುಕಳಿಸುವದಂತೆ ರಾಜ್ಯದ ಎಲ್ಲಾ ಭಾಗದಲ್ಲಿರುವ ಬಾಬಾಸಾಹೇಬರ್ ವೃತ್ತ, ಪ್ರತಿಮೆ, ಕಾಲೋನಿ …

Read More »

ಕಲೆಗಳ ತೌರೂರು ಉತ್ತರ ಕರ್ನಾಟಕದಲ್ಲಿ ಭಜನೆ,ಬಯಲಾಟ,ನಾಟಕ,ಸಣ್ಣಾಟ ಬಯಲಾಟ ಮರೆಯಾಗದಿರಲಿಪರಂಪರೆ..!

  ಮರೆಯಾಗದಿರಲಿ ಬಯಲಾಟ ಪರಂಪರೆ..! ಕಲೆಗಳ ತೌರೂರು ಉತ್ತರ ಕರ್ನಾಟಕದಲ್ಲಿ ಭಜನೆ,ಬಯಲಾಟ,ನಾಟಕ,ಸಣ್ಣಾಟ ಹೀಗೆ ವಿಭಿನ್ನ ಬಗೆಯ ಕಲೆಗಳು ನಮ್ಮಲ್ಲಿನ್ನೂ ಜೀವಂತವಾಗಿ.ಇಂತಹ ಕಲೆಯನ್ನು ನೋಡುವುದೆ ವಿಶೇಷ.ಏರು ದ್ವನಿ,ತಾಳದ ಗತ್ತು ,ಹಾರ್ಮೋನಿಯಂ ಸ್ವರ,ಕುಣಿತ,ಬಟ್ಟೆ ,ಮುಖದ‌ ಮೇಲಿನ‌ ಬಣ್ಣ ಗಮನಸೆಳೆಯುವವು.ಪೂರ್ವ ಸಿದ್ದತೆ ಬಯಲುಪ್ರದೇಶದಲ್ಲಿ ರಂಗಸಜ್ಜಿಕೆ ಹಾಕುವ ಮೂಲಕ ಲೈಟದೀಪಗಳ ಅಲಂಕಾರಿಕೆಗಳೆ ಮತ್ತೊಂದು ಆಕರ್ಷಕ. ಹಿಂದಿನ ಕಾಲದಲ್ಲಿ ಯಾವುದೆ ತರದ ಆಧುನಿಕ ತಂತ್ರಜ್ಞಾನ ಬಳಸದೆ ತಮ್ಮದೆ ಏರುಧ್ವನಿ ಮತ್ತು ಬೆಂಕಿಯ ಪಂಜಿನ‌ಬೆಳಕಿನಲ್ಲಿ ಆಟ ಪ್ರಾರಂಭವಾಗುತಿತ್ತು.ರಾತ್ರಿ ೯ …

Read More »

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತ: ಶಾಸಕ ರಮೇಶ್ ಜಾರಕಿಹೊಳಿ

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತವಾಗಿದ್ದು ಎಚ್.ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.. ಶಾಸಕರಾದ ಮಹೇಶ್ ಕುಮಠಹಳ್ಳಿ, ಶ್ರೀಮಂತ ಪಾಟೀಲ್, ಮಾಜಿ ಸಚಿವ ಆರ್.ಶಂಕರ್ ಜೊತೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಅವರು ನಮ್ಮ ನಾಯಕರು. ನಮ್ಮ …

Read More »

ಐಎಂಎ ಬಹುಕೋಟಿ ವಂಚನೆ ಪ್ರಕರಣ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ

ಬೆಂಗಳೂರು,ಜ.29- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಕ್ಕೆ ಸಿಲುಕಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಐಎಂಎ ಪ್ರಕರಣದಲ್ಲಿ ಆರೋಪಿ ಮನ್ಸೂರ್‍ಖಾನ್‍ಗೆ ಸಹಾಯ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬಿಐ, ಇಬ್ಬರು ಅಧಿಕಾರಿಗಳ ವಿರುದ್ಧ …

Read More »

ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್

ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …

Read More »

ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು

ಹ್ಯಾಮಿಲ್ಟನ್, ಜ.28- ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು ಇಂದು ಇಲ್ಲಿ ನಡೆಯಲಿರುವ 3ನೆ ಟ್ವೆಂಟಿ-20 ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್‍ಗೆ ಸರಣಿ ಸೋಲನ್ನು ನೀಡಲು ಸಜ್ಜಾಗಿ ನಿಂತಿದೆ. 2020ರ ವರ್ಷದ ಆರಂಭದಿಂದಲೂ ಗೆಲುವಿನ ಸಿಂಚನವನ್ನೇ ಕಂಡಿರುವ ಭಾರತ ತಂಡದ ನಾಯಕ ವೆಸ್ಟ್‍ಇಂಡೀಸ್, ಆಸ್ಟ್ರೇಲಿಯಾ ವಿರುದ್ಧ ಗೆದ್ದ ನಂತರ ಈಗ ಸ್ವದೇಶದಲ್ಲೇ ನ್ಯೂಜಿಲೆಂಡ್‍ಗೆ ಸೋಲಿನ ಕಹಿ ಉಣಿಸಲು ಸಜ್ಜಾಗಿದೆ. ಅಕ್ಲೆಂಡ್‍ನಲ್ಲಿ ನಡೆದ ಎರಡು ಪಂದ್ಯಗಳಲ್ಲೂ ಜಯ …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »

ಖಾಸಗಿಯವರ ಪಾಲಾಗಿದೆ ಜನ ಔಷಧಿ ಕೇಂದ್ರ- ಔಷಧಗಳು ನೋ ಸ್ಟಾಕ್!

ಕಾರವಾರ: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯಲಿ ಅನ್ನೋ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಜನ ಔಷಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಈ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯುತ್ತಿಲ್ಲ ಅನ್ನೋದಕ್ಕೆ ಜಿಲ್ಲೆಯ ಹಲವಾರು ಕೇಂದ್ರಗಳು ಸಾಕ್ಷಿಯಾಗಿವೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕೂಡ ಜನ ಔಷಧಿ ಕೇಂದ್ರಗಳನ್ನ ತೆರೆಯಲಾಗಿದೆ. ಈ ಕೇಂದ್ರಗಳೆಲ್ಲ ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಸಲ್ಪಡುತ್ತಿವೆ. ಈ ಕೇಂದ್ರಗಳಲ್ಲಿ ಜನ ಔಷಧಿ ಮಾರ್ಕಿನ ಔಷಧಗಳು ದೊರೆಯುತ್ತಿಲ್ಲ …

Read More »

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ ಬಂಗಾರಪೇಟೆ ತಾಲ್ಲೂಕು ಹುಲಿಬೆಲೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗನವಾಡಿ ಕಾರ್ಯಕರ್ತೆ, ಪಂಚಾಯಿತಿಗೆ ಮಾಹಿತಿ ನೀಡಲಾಗಿದೆ. ಸತ್ತ …

Read More »