Breaking News

Laxminews 24x7

ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ

ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ …

Read More »

ರೋಷನ್ ಬೇಗ್ ಬಂಧನ ಬೆನ್ನಲ್ಲೇ ಮನ್ಸೂರ್ ಅಲಿಖಾನ್ ಸಿಬಿಐ ವಶಕ್ಕೆ

ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ …

Read More »

ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.

ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು. ಪ್ರಥಮ  ಸಿದ್ದನಹಳ್ಳಿ  , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ …

Read More »

ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್:ಶಿವರಾಜ ತಂಗಡಗಿ ಆರೋಪ

ಕೊಪ್ಪಳ :  ದೇಶದಲ್ಲಿ ಕಾಂಗ್ರೆಸ್ ಗೆ ವ್ಯಾಪಕ ಬೆಂಬಲ ಇದೆ. ಆದರೂ ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್ ದೋಷ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತವನ್ನು ದುರುಪಯೋಗ ಪಡೆದುಕೊಳ್ಳುತ್ತಿದೆ.  ಇವಿಎಂ ಮಷಿನ್ ಗಳನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಕೆಯಾಗಿವೆ.  ಈ ಬಗ್ಗೆ ಕಾಂಗ್ರೆಸ್ ಸಹ ಮಷಿನ್ …

Read More »

ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ

ಮೂಡಲಗಿ : ಕೇಂದ್ರ ಬಿಜೆಪಿ ಸರ್ಕಾರ ದೇಶಕ್ಕೆ ಅನ್ನ ಹಾಕುವ ರೈತರು, ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಗ್ರಾಪಂ ನೌಕರರ ಸಂಘದ ಸದಸ್ಯ ಕಿಶೋರ ಗಣಾಚಾರಿ ಕಿಡಿಕಾರಿದರು. ಸಮೀಪದ ಹಳ್ಳೂರ ಗ್ರಾಪಂ.ಸಭಾ ಭವನದಲ್ಲಿ ಆಯೋಜಿಸಲಾದ ಕೇಂದ್ರ-ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ಪತ್ರಿಭಟಿಸಿ ನ.26ರಂದು ಅಖಿಲ ಭಾರತ ಮುಷ್ಕರ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ರೈತರ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿರುವಾಗ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ಸುಗ್ರಿವಾಜ್ಞೆ …

Read More »

ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ

ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ …

Read More »

ಕರ್ನಾಟಕ ಬಂದ್‍ಗೆ ಬೆಂಬಲ ನೀಡಿ: ಸಾ.ರಾ.ಗೋವಿಂದು

ಬೆಂಗಳೂರು, ನ.23- ಕನ್ನಡಿಗರ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಇಂದು ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಿದೆ. ನಮ್ಮವರಿಂದಲೇ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಹಾಗಾಗಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡಿ ಕನ್ನಡವನ್ನು, ಕನ್ನಡಿಗರನ್ನು ಕಾಪಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದಕ್ಕಾಗಿ ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದ್ದೇವೆ. ಎಲ್ಲರೂ ಬೆಂಬಲ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮನವಿ ಮಾಡಿದರು. ಮರಾಠ ಅಭಿವೃದ್ಧಿ ನಿಗಮ …

Read More »

ರಮೇಶ್ ಜಾರಕಿಹೊಳಿ ಕಿಂಗ್ ಮೇಕರ್ ಅಲ್ಲ. ಅವರು ಉತ್ಸಾಹದಿಂದ ಕೆಲಸ ಮಾಡುತ್ತಾರೆ.:ಅಶ್ವತ್ಥನಾರಾಯಣ್

ತುಮಕೂರು, ನ.23- ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅಸ್ತ್ರ ಬಳಸುತ್ತಿಲ್ಲ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾತನಾಡುವವರು ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿರುಗೇಟು ನೀಡಿದ್ದಾರೆ. ರೋಷನ್ ಬೇಗ್ ಅವರ ಮೇಲೂ ಸಿಬಿಐ ಅಧಿಕಾರಿಗಳು ಕಾನೂನು ಪ್ರಕಾರ ದಾಳಿ ನಡೆಸಿದ್ದಾರೆ. ಅದರ ವಿಚಾರಣೆಯೂ ನ್ಯಾಯ ಸಮ್ಮತವಾಗಿ ನಡೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಬಗ್ಗೆ ಮುಖ್ಯಮಂತ್ರಿ ಅವರ ತೀರ್ಮಾನವೇ …

Read More »

ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.

ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …

Read More »

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Read More »