ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಾಮರಾಜನಗರ: ಆನ್ ಲೈನ್ ಪಾಠ ಕೇಳಲು ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಸಾಗಡೆ ಗ್ರಾಮದ ರಾಜೇಶ್, ಪದ್ಮಾ ದಂಪತಿ ಮಗಳು ಹರ್ಷಿತಾ(15) ಮೃತ ದುರ್ದೈವಿ. ಸಾಗಡೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ತೇರ್ಗಡೆಯಾಗಿ 10 ನೇ ತರಗತಿಗೆ ದಾಖಲಾಗಿದ್ದಳು. ಸ್ನೇಹಿತರ ಬಳಿ ಮೊಬೈಲ್ ಇದೆ. ನನಗೂ ಮೊಬೈಲ್ ಕೊಡಿಸುವಂತೆ ಹರ್ಷಿತಾ ಪೋಷಕರಿಗೆ …
Read More »ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಕಾರ್ಯ ಆರಂಭ
ರಾಯಚೂರು: ಕೃಷ್ಣಾ ನದಿಯಲ್ಲಿ ನಾಪತ್ತೆಯಾಗಿರುವ ರಾಯಚೂರಿನ ಕುರ್ವಕಲಾ ನಡುಗಡ್ಡೆ ಗ್ರಾಮದ ನಾಲ್ವರಿಗಾಗಿ ಶೋಧ ಕಾರ್ಯ ಬೆಳಗ್ಗೆಯಿಂದ ಆರಂಭವಾಗಿದೆ. ತೆಲಂಗಾಣದ ಪಂಚಮಪಾಡ್ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿದ್ದ ತೆಪ್ಪದಲ್ಲಿನ 9 ಜನರನ್ನ ಸೋಮವಾರ ರಕ್ಷಿಸಲಾಗಿತ್ತು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಎನ್ಡಿಆರ್ಎಫ್ ಹಾಗೂ ಅಗ್ನಿಶಾಮಕ ದಳ ನಾಪತ್ತೆಯಾಗಿರುವ ನಾಲ್ವರ ಶೋಧಕಾರ್ಯವನ್ನು ತೆಲಂಗಾಣದ ಪಂಚಮಪಾಡ್ ಬಳಿ ಆರಂಭಿಸಿದೆ. ತೆಲಂಗಾಣದ ಪಂಚಮಪಾಡ್ ಬಳಿ ಕೃಷ್ಣಾ ನದಿಯಲ್ಲಿ ಮುಳುಗಿದ್ದ ತೆಪ್ಪದಲ್ಲಿನ 9 ಜನರನ್ನ ಸೋಮವಾರ …
Read More »ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ …
Read More »ಡೇಂಜರ್ ಝೋನ್ನಿಂದ ಎಸ್ಪಿಬಿ ಪಾರಾಗಿದ್ದು, ಖುಷಿ ತಂದಿದೆ: ತಲೈವಾ
ಚೆನ್ನೈ: ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಅವರು ಡೇಂಜರ್ ಝೋನ್ ನಿಂದ ಪಾರಾಗಿದ್ದು, ಖುಷಿ ತಂದಿದೆ ಎಂದು ನಟ ರಜನಿಕಾಂತ್ ತಿಳಿಸಿದ್ದಾರೆ.ಈ ಸಂಬಂಧ ವಿಡಿಯೋ ಮಾಡಿ ಎಸ್ಪಿಬಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ತಲೈವಾ, ಈ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾಗಿರುವ 71 ವರ್ಷದ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಸದ್ಯ ಡೇಂಜರ್ ಝೋನ್ ನಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ. ಎಸ್ಪಿ ಅವರು ಅಪಾಯದಿಂದ ಪಾರಾಗಿದ್ದಾರೆ. ಅವರ …
Read More »ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲಿದೆ ಆಪಲ್
ಬೆಂಗಳೂರು: ಕೋವಿಡ್ 19 ನಂತರ ವಿಶ್ವದ ಯಾವ ದೇಶದಲ್ಲಿ ವಿದೇಶಿ ಹೂಡಿಕೆ ಜಾಸ್ತಿಯಾಗಲಿದೆ ಎಂಬ ಪ್ರಶ್ನೆಗೆ ಹಲವು ತಜ್ಞರು ನೀಡುವ ಉತ್ತರ ಭಾರತ. ಈ ಉತ್ತರಕ್ಕೆ ಪೂರಕ ಎಂಬಂತೆ ಈಗಾಗಲೇ ಗೂಗಲ್, ಫೇಸ್ಬುಕ್ ಕಂಪನಿಗಳು ದೇಶದಲ್ಲಿ ಹೂಡಿಕೆ ಮಾಡಿವೆ. ಈಗ ಐಫೋನ್ ತಯಾರಿಸುತ್ತಿರುವ ಆಪಲ್ ಕಂಪನಿ ಸಹ ಹೂಡಿಕೆ ಮಾಡಲು ಮುಂದಾಗಿದೆ. ಅದರಲ್ಲೂ ವಿಶೇಷ ಏನೆಂದರೆ ಬೆಂಗಳೂರಿನಲ್ಲಿ ದೊಡ್ಡ ಕಚೇರಿ ತೆರೆಯಲು ಆಪಲ್ ಮುಂದಾಗಿದೆ.ಹೌದು. ಆಪಲ್ ಕಂಪನಿ 3.5 ಲಕ್ಷ …
Read More »ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ: ರೋಷನ್ ಬೇಗ್
ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ …
Read More »ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನು ಬದಲಾಯಿಸಲು ನೋಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ.:ಕಾಗಿನೆಲೆ ಸ್ವಾಮೀಜಿ
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ …
Read More »ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ.
ಡೆಹ್ರಾಡೂನ್ : ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ದ್ವಾರಹಾತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ನೇಗಿ, 2016ರಿಂದ 2018ರ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆಪಾದಿಸಿದ್ದಾರೆ. ಪ್ರತಿಯಾಗಿ ಮಹಿಳೆಯ ಮೇಲೆ ಶಾಸಕರ ಪತ್ನಿ ಬ್ಲ್ಯಾಕ್ಮೇಲ್ ಆರೋಪ ಹೊರಿಸಿ ದೂರು ನೀಡಿದ್ದಾರೆ. ತನ್ನ ಮಗುವಿಗೆ ಶಾಸಕ ನೇಗಿ ತಂದೆಯಾಗಿದ್ದು, ಸತ್ಯ ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಿ ಎಂದು ಮಹಿಳೆ ಸವಾಲು ಹಾಕಿದ್ದಾರೆ. …
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸದಿಲ್ಲಿ :ಕೊರೊನಾ ಸೋಂಕಿನಿಂದ ಕಳೆದ ವಾರವಷ್ಟೇ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. “ಅಮಿತ್ ಶಾ ಆಗಸ್ಟ್ 14ರಂದು ಕೊರೊನಾದಿಂದ ಗುಣಮುಖರಾಗಿದ್ದರು. ಶಾ ಅವರಿಗೆ ದಣಿವು ಹಾಗೂ ಮೈಕೈನೋವು ಕಾಣಿಸಿಕೊಂಡಿದೆ. ಅವರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೋವಿಡ್ಗೆ ಸಂಬಂಧಿಸಿದ ಆರೈಕೆಗಾಗಿ ಏಮ್ಸ್ಗೆ ದಾಖಲಾಗಿದ್ದಾರೆ. ಅವರು ಆರೋಗ್ಯವಾಗಿದ್ದು, ಆಸ್ಪತ್ರೆಯಿಂದಲೇ ತಮ್ಮ ಕೆಲಸವನ್ನು ಮುಂದುವರಿಸುತ್ತಿದ್ದಾರೆ” ಎಂದು ಏಮ್ಸ್ ಮಾಧ್ಯಮ ಹಾಗೂ ಶಿಷ್ಟಾಚಾರ ವಿಭಾಗದ …
Read More »
Laxmi News 24×7