ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 7 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 …
Read More »ಧಾರವಾಡ ಜಿಲ್ಲೆ: ವರುಣ ನರ್ತನ 8 ವರ್ಷದ ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ
ಧಾರವಾಡ: ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ ಕೋಡಿ ಬಿದ್ದಿದ್ದ ಗಂಜಿಗಟ್ಟಿ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕಿಯ ಮೃತದೇಹದ ಪತ್ತೆಗೆ ಎನ್ಡಿಆರ್ಎಫ್ ತಂಡ ತೀವ್ರ ಹುಡುಕಾಟ ನಡೆಸುತ್ತಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿ ನ ಗಂಜಿಗಟ್ಟಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎಂಟು …
Read More »ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ
: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …
Read More »ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. …
Read More »ಬೆಳಗಾವಿ : ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ.
ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು ನೀರು ಬಿಡುಗಡೆಯ ಕಾರಣ ಜಿಲ್ಲೆಯಲ್ಲಿ ಕೃಷ್ಣ ನದಿ ಮತ್ತು ಅದರ ಉಪನದಿಗಳು ಜಿಲ್ಲೆಯಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೃಷ್ಣಾನದಿಗೆ ಒಳಹರಿವಿನ ಪ್ರಮಾಣ 1,62,139 ಕ್ಯೂಸೆಕ್ಗಳಿಗೆ ಏರಿಕೆಯಾಗಿದೆ. ಇದರಿಂದ ಅನೇಕ ಜಿಲ್ಲೆಯ ಅನೇಕ ಸೇತುವೆಗಳು ರಸ್ತೆಗಳು ನೀರಿನಲ್ಲಿ ಮುಳುಗಿದೆ. ನೂರಾರು ಎಕರೆ ಪ್ರದೇಶದಲ್ಲಿನ ಕಬ್ಬು ಭತ್ತದ ಬೆಳೆ ನಿರಿನಲ್ಲಿ ಮುಳುಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿನ ಅಣೆಕಟ್ಟುಗಳಿಂದ ಹೆಚ್ಚು …
Read More »ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!
ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …
Read More »8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …
Read More »ಯೋಗಿ ಆದಿತ್ಯನಾಥ್ ಬೆಸ್ಟ್ ಸಿಎಂ
ನವದೆಹಲಿ : ಇತ್ತೀಚಿಗೆ ಇಂಡಿಯಾ ಟುಡೆ-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸತತ ಮೂರನೇ ಬಾರಿಗೆ ಭಾರತದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಮೊದಲನೆಯವರಾಗಿ ಸ್ಥಾನ ಪಡೆದಿದ್ದಾರೆ. ಯೋಗಿ ಆದಿತ್ಯನಾಥ್ ಒಟ್ಟು ಮತಗಳ ಪೈಕಿ ಶೇಕಡಾ 24 ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿ ಸತತ ಮೂರನೇ ಬಾರಿಗೆ ‘ಅತ್ಯುತ್ತಮ ಸಿಎಂ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಇತ್ತೀಚಿನ …
Read More »ರಾಜಸ್ಥಾನದಲ್ಲಿ ಬಿಎಸ್ಪಿಯ 6 ಶಾಸಕರು ಅನರ್ಹಗೊಳ್ಳುತ್ತಾರಾ? ರಾಜಕೀಯ ನಾಟಕಕ್ಕೆ ಸಿಗುತ್ತಾ ಹೊಸ ತಿರುವು?
ಜೈಪುರ: ರಾಜಸ್ಥಾನದ ವಿಧಾನಸಭಾ ಅಧಿವೇಶನ ಶುಕ್ರವಾರ (ಆ.14) ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ನಾಟಕದ ಹೊಸ ಅಂಕಕ್ಕೆ ಪರದೆ ಮೇಲೇರಲಾರಂಭಿಸಿದೆ. ಬಿಎಸ್ಪಿಯ 6 ಶಾಸಕರು ಕಾಂಗ್ರೆಸ್ನಲ್ಲಿ ವಿಲೀನಗೊಂಡಿರುವ ಪ್ರಕರಣದ ಕುರಿತ ಅರ್ಜಿಯ ವಿಚಾರಣೆ ರಾಜಸ್ಥಾನ ಹೈಕೋರ್ಟ್ನಲ್ಲಿ ನಡೆಯಲಿದ್ದು, ರಾಜಕೀಯ ನಾಟಕದ ಈ ಅಂಕದಲ್ಲಿ ಭಾರಿ ತಿರುವು ಲಭಿಸುವ ಸಾಧ್ಯತೆಗಳು ಕಾಣಿಸಲಾರಂಭಿಸಿವೆ. ಒಂದು ವೇಳೆ ಬಿಎಸ್ಪಿಯ ಆರು ಶಾಸಕರನ್ನು ಹೈಕೋರ್ಟ್ ಅನರ್ಹಗೊಳಿಸಿದರೆ, ರಾಜಕೀಯ ಸಮೀಕರಣವೇ ಬದಲಾಗಲಿದೆ. ತಮ್ಮ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲು ಹವಣಿಸಲಿರುವ …
Read More »ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ
ಬೆಳಗಾವಿ: ವಿಜಯಪುರದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆಎಲ್ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …
Read More »
Laxmi News 24×7