Breaking News

Laxminews 24x7

ಬೆಂಗಳೂರು ಹೋಮ್ ಐಸೋಲೇಷನ್‍ಗೆ ಹೊಸ ರೂಲ್ಸ್

ಬೆಂಗಳೂರು: ಸಿಲಿಕಾನ್ ಸಿಟಿ ಅರ್ಧ ಲಕ್ಷ ಕೊರೊನಾ ಪ್ರಕರಣಗಳ ಮೈಲಿಗಲ್ಲಿಗೆ ಸನಿಹದಲ್ಲಿದ್ದು, ನಗರದಲ್ಲಿ ಕಂಟೈನ್ಮೆಂಟ್ ಝೋನ್‍ಗಳ ಸಂಖ್ಯೆ ಇದೀಗ 15 ಸಾವಿರ ದಾಟಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರ ಕೊರೊನಾ ಹತ್ತಿಕ್ಕಲು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ನಿಯಂತ್ರಣಕ್ಕೆ ಸಿಗದೆ ಗಲ್ಲಿಗಲ್ಲಿಯಲ್ಲಿ ಆರ್ಭಟಿಸುತ್ತಿರುವ ಕೊರೊನಾ ಹತ್ತಿಕ್ಕುವ ನೆಪದಲ್ಲಿ ಸರ್ಕಾರ ದಿನಕ್ಕೊಂದು ನಿಯಮ ಜಾರಿಗೆ ತರುತ್ತಿದ್ದು, ಇಂದು ಸಹ ಹಲವು ರೂಲ್ಸ್ ಜಾರಿ ಮಾಡಲಾಗಿದೆ. ಹೋಮ್ ಐಸೋಲೇಷನ್ ಕುರಿತು ನಿಯಮ ರೂಪಿಸಿದ್ದು, …

Read More »

ಕೊರೊನಾ ವಿಚಾರದಲ್ಲಿ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ:ಪ್ರಧಾನಿ

ನವದೆಹಲಿ: ಕೊರೊನಾ ವಿಚಾರದಲ್ಲಿ ಇತರೆ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮ ಸ್ಥಿತಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೊಯ್ಡಾ, ಮುಂಬೈ ಹಾಗೂ ಕೊಲ್ಕತ್ತಾಗಳಲ್ಲಿ ಅತ್ಯಾಧುನಿಕ ಕೊರೊನಾ ಪರೀಕ್ಷಾ ಕೇಂದ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿ ದಿನ 50 ಸಾವಿರದ ಆಸುಪಾಸಿನಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ ಇತರೆ ದೊಡ್ಡ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ ಕಡಿಮೆ ಇದೆ. ಅಲ್ಲದೆ …

Read More »

ಪ್ರೇಯಸಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ನಿತಿನ್……….

ಹೈದರಾಬಾದ್: ಟಾಲಿವುಡ್‍ನ ಖ್ಯಾತ ನಟ ನಿತಿನ್ ತಮ್ಮ ಗೆಳತಿ ಶಾಲಿನಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೈದರಾಬಾದ್‍ನ ತಾಜ್ ಫಲಕ್ನುಮಾ ಅರಮನೆಯಲ್ಲಿ ಭಾನುವಾರ ನಟ ನಿತಿನ್ ಮತ್ತು ಶಾಲಿಯ ಮದುವೆ ಸಮಾರಂಭ ನಡೆದಿದೆ. ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ವಿಧಿಸಿರುವ ನಿಯಮಗಳನ್ನು ಅನುಸರಿಸಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿತಿನ್ ಮತ್ತು ಶಾಲಿನಿ ಮದುವೆಗೆ ಟಾಲಿವುಡ್ ಸ್ಟಾರ್ ನಟ-ನಟಿಯರು ಬಂದು ನವ ಜೋಡಿಗೆ ಶುಭಾ …

Read More »

ರಾಜ್ಯದಲ್ಲಿ 1 ಲಕ್ಷ ದಾಟಿದ ಸೋಂಕು – 1 ಲಕ್ಷ ಏರಿದ್ದು ಹೇಗೆ? ಟಾಪ್‌ 10 ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯದ ಜನತೆ ಪಾಲಿಗೆ ಕೊರೊನಾ ಪ್ರಕರಣ 1 ಲಕ್ಷ ದಾಟಿದ ದುರ್ದಿನ.  ಒಂದೇ ದಿನ 5,324 ಮಂದಿಗೆ ಸೋಂಕು ಬರುವ ಮೂಲಕ ದಾಖಲೆ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ಕಾಣಿಸಿಕೊಂಡು ಇಂದಿಗೆ ಬರೋಬ್ಬರಿ 150 ದಿನ. ಮಾರ್ಚ್ 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಕಾಣಿಸಿಕೊಂಡಿತ್ತು. ಮೊದಲ ಮೂರು ತಿಂಗಳು ತೆವಳುತ್ತಾ ಹರಡಿದ್ದ ಕೊರೊನಾ ಸೋಂಕು, ನಂತರ ತೋರಿಸಿದ್ದು ತನ್ನ ರಾಕ್ಷಸಿ ಸ್ವರೂಪ. ಮೊದ ಮೊದಲು ರಾಜ್ಯ ಸರ್ಕಾರ ಕೊರೊನಾ …

Read More »

800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …

Read More »

ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ

ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್​ಡೌನ್​​ ಕಾರಣದಿಂದ ಯಾರೂ ಗುಂಪುಗೂಡದಂತೆ ನಿನ್ನೆ ನಿಷೇಧಾಜ್ಞೆ ಹೇರಲಾಗಿತ್ತು. ಈ ಹಿನ್ನೆಲೆ ನಿನ್ನೆ ಸಂಜೆ ಕುದೇರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಗ್ರಾಮದ ಪಡಸಾಲೆ ಮೇಲೆ ಗುಂಪಾಗಿ ಕುಳಿತಿದ್ದು, ಪೊಲೀಸ್ ​ಜೀಪ್​ ಕಂಡೊಡನೆ ಗುಂಪಿನಲ್ಲಿದ್ದ …

Read More »

ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …

Read More »

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ರಹಸ್ಯ ಬಯಲು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಕುರಿತಾದ ಫಾರೆನ್ಸಿಕ್ ಲ್ಯಾಬ್ ರಿಪೋರ್ಟ್ ಬಂದಿದೆ. ಅಂಗಾಂಗಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸುಶಾಂತ್ ಮೃತದೇಹದ ಮೇಲೆ ಯಾವುದೇ ಬಲ ಪ್ರಯೋಗವಾಗಿಲ್ಲ. ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನುವುದು ದೃಢಪಟ್ಟಿದೆ. ಸುಶಾಂತ್ ಸಿಂಗ್ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿನ ಕುರಿತಂತೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಕೈಗೊಂಡಿದ್ದರು. ನೇಣು‌ ಬಿಗಿದ ಕಾರಣ ಉಸಿರುಗಟ್ಟಿ ಅವರು ಸಾವನ್ನಪ್ಪಿದ್ದಾರೆ. …

Read More »

ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ : ಮೂರು ದಿನದಿಂದ ಇದೇ ಟ್ಯಾಂಕ್‌ ನ ನೀರನ್ನು ನಿವಾಸಿಗಳು ಇದೇ ನೀರನ್ನು ಸೇವಿಸಿದ್ದಾರೆ.

ಬೆಂಗಳೂರು: ನೀರಿನ ಟ್ಯಾಂಕ್ ಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕನ್ಯೂ ಟೌನ್ ನ ನಾಲ್ಕನೆ ಹಂತದಲ್ಲಿ ಘಟನೆ ನಡೆದಿದೆ. ಶುಕ್ರವಾರದಿಂದ ಕಾಣೆಯಾಗಿದ್ದ ಮಹಿಳೆ ಅಪಾರ್ಟ್ಮೆಂಟ್ ನ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದ್ದಾರೆ. ಶುಕ್ರವಾರ ಕಾಣೆಯಾದ ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹಣಕಾಸಿನ‌ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ಮಹಿಳೆಯ ಶವ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿದೆ. ಆದರೆ ಕಳೆದ ಮೂರು …

Read More »

ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …

Read More »