ಬೆಂಗಳೂರು : ಕೊರೋನಾ ಸೋಂಕಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಹೊಸ ಕಟ್ಟಡಗಳ ನಿರ್ಮಾಣ ಕ್ಷೇತ್ರ ಸಂಪೂರ್ಣವಾಗಿ ಕುಸಿದಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 13 ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿದೆ. ಮಹಾಮಾರಿ ಕೊರೋನಾ ಸೋಂಕಿನ ಭೀತಿಗೆ ಕಟ್ಟಡ ನಿರ್ಮಾಣಕ್ಕೆ ನೆಲಕಚ್ಚಿದೆ. ಇದರಿಂದ ಬಿಬಿಎಂಪಿಗೆ ಸಂಪನ್ಮೂಲ ಕ್ರೋಢಿಕರಣದ ಮೇಲೆಯೂ ಭಾರೀ ಹೊಡೆದ ಬಿದ್ದಿದ್ದು, ಪ್ರತಿ ವರ್ಷ ಬಿಬಿಎಂಪಿ ನಗರದಲ್ಲಿ ಸುಮಾರು 130ಕ್ಕೂ ಹೆಚ್ಚು ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ …
Read More »ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು
ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್ಸಿಲ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್ ಸಿಂಪಡಣೆ …
Read More »ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು
ನವದೆಹಲಿ, : ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ. ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು. ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ. …
Read More »ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಘಾಟು ಆಯ್ತು ಈಗ ಎಣ್ಣೆ ಕಿರಿಕ್
ಬೆಂಗಳೂರು: ತಡರಾತ್ರಿ ಸ್ಯಾಂಡಲ್ವುಡ್ ನಟರೊಬ್ಬರು ಕುಡಿದ ಮತ್ತಿನಲ್ಲಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.ಹರ್ಷ ಕಿರಿಕ್ ಮಾಡಿಕೊಂಡ ನಟ. ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್ಮೆಂಟ್ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು. ಅಪಾರ್ಟ್ಮೆಂಟ್ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. …
Read More »ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್
ಬೆಂಗಳೂರು: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್ ಹಾಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ …
Read More »ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್
ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ …
Read More »ಬಾಲಿವುಡ್ ಡ್ರಗ್ಸ್ ಕೇಸ್ – ಬೆಂಗಳೂರಿನ ಕಾಂಗ್ರೆಸ್ ಸದಸ್ಯನ ಪುತ್ರನಿಗೆ ನೋಟಿಸ್ – ಯಾರು ಯಶಸ್
ಬೆಂಗಳೂರು: ಸುಶಾಂತ್ ಸಿಂಗ್ ಪ್ರಕರಣದಲ್ಲಿ ಡ್ರಗ್ಸ್ ಮೂಲ ಕೆದಕುತ್ತಿರುವ ಎನ್ಸಿಬಿ ಬೀಸಿದ ಬಲೆಯಲ್ಲಿ ಬೆಂಗಳೂರಿನ ಮಹಾಲಕ್ಷ್ಮೀಪುರಂ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಸಿಲುಕುವ ಎಲ್ಲಾ ಸಾಧ್ಯತೆಗಳು ಇವೆ. ನಟ ಸುಶಾಂತ್ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಡ್ರಗ್ಸ್ ಪೂರೈಕೆ ಮಾಡಿರುವ ಶಂಕೆ ಮೇಲೆ ಯಶಸ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಮೂರು ದಿನಗಳ ಹಿಂದೆಯೇ ಕಾಂಗ್ರೆಸ್ ಪಾಲಿಕೆ ಸದಸ್ಯ ಕೇಶವಮೂರ್ತಿಯ ರಾಜಾಜಿನಗರದ ನಿವಾಸದ ಮೇಲೆ ಎನ್ಸಿಬಿ ದಾಳಿ ಮಾಡಿತ್ತು. ಈ …
Read More »ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಕೋವಿಡ್ ಸಂದರ್ಭದಲ್ಲಿ ಕಿಮ್ಸ್ ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಸರ್ಕ್ಯೂಟ್ ಹೌಸಿನಲ್ಲಿ ಇಂದು ಬೆಳಗಾವಿಯ ಏಕಸ್ ಇನ್ಫ್ರಾ ಮತ್ತು ಏಕಸ್ ಫೌಂಡೇಶನ್ ಕೋವಿಡ್-19 ರೋಗಿಗಳ …
Read More »ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ
ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …
Read More »
Laxmi News 24×7