ಚಾಮರಾಜನಗರ: ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಆದ್ದರಿಂದ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ. ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧ ಮುಂದುವರಿಸಲಾಗಿದೆ. ಈ ಬಗ್ಗೆ ಕಾವೇರಿ ವನ್ಯಜೀವಿ ಧಾಮದ ಡಿಎಫ್ಒ ಡಾ.ರಮೇಶ್ ಮಾತನಾಡಿ, ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ ಎಂದು …
Read More »ಶೇ.99ರಷ್ಟು ಅನ್ಲಾಕ್ ಇಂಡಿಯಾ- ಧರ್ಮಸ್ಥಳ, ಕುಕ್ಕೆಯಲ್ಲಿ ದೇವರ ದರ್ಶನ
ಮಂಗಳೂರು: ಲಾಕ್ಡೌನ್ ಅಂತ್ಯಗೊಂಡು ಇಡೀ ರಾಜ್ಯದಲ್ಲಿ ದೇಗುಲಗಳು ಓಪನ್ ಆಗಿದೆ. ದೇಗುಲಗಳಲ್ಲಿ ಒಂದಷ್ಟು ರೂಲ್ಸ್ಗಳನ್ನು ಪಾಲಿಸಿಕೊಂಡು ಭಗವಂತ ದರ್ಶನ ನೀಡ್ತಿದ್ದಾನೆ. 77 ದಿನಗಳಿಂದ ಲಾಕ್ಡೌನ್ ಆಗಿದ್ದ ದೇಶ ಸೋಮವಾರ ಮೊದಲ ಹಂತವಾಗಿ ತೆರೆದುಕೊಂಡಿತು. ಸೋಮವಾರ ದೇವಾಲಯ, ಹೋಟೆಲ್, ಮಾಲ್, ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿವೆ. ಬಹುತೇಕ ದೇವಾಲಯಗಳು ಬಾಗಿಲು ತೆರೆದಿದ್ದವು. ಆದರೆ ಭಕ್ತರ ಸಂಖ್ಯೆಯೇ ಕಡಿಮೆಯಿತ್ತು. ಇನ್ನು ಕೆಲವು ಕಡೆ ಜುಲೈ ಬಳಿಕ ದೇಗುಲ ತೆರೆಯಲು ನಿರ್ಧರಿಸಲಾಗಿದೆ. ನಿನ್ನೆಯಿಂದ ರಾಜ್ಯಾದ್ಯಂತ …
Read More »“ದೇವರಾಣೆಗೂ ಜಿಲ್ಲೆಯ ಅಭಿವೃದ್ಧಿಯೇ ನನ್ನ ಮೂಲಮಂತ್ರ”
ಹಾಸನ, ಜೂ.8- ದೇವರಾಣೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹಾಗೂ ಯಾವುದೇ ರಾಜಕೀಯ ಮಾಡುವ ಉದ್ದೇಶವಿಲ್ಲ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರಿಕ ಮತ್ತು ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರಾಭಲ್ಯವಿರುವ ಜಿಲ್ಲಾಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಜಿಲ್ಲಾಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. …
Read More »ಅನಂತಕುಮಾರ್ ಕುಟುಂಬ ಕಡೆಗಣನೆ, ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ
ಬೆಂಗಳೂರು,ಜೂ.8-ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಬೆಳೆಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿ.ಅನಂತಕುಮಾರ್ ಅವರ ಕುಟುಂಬವನ್ನು ಕಡೆಗಣಿಸುತ್ತಿರುವುದಕ್ಕೆ ಪಕ್ಷದ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಕರ್ನಾಟಕದಲ್ಲಿ ಬಿಜೆಪಿಯನ್ನು ನಗರಪ್ರದೇಶದಿಂದ ಹಳ್ಳಿಹಳ್ಳಿಗೂ ಕೊಂಡೊಯ್ದ ಕೀರ್ತಿ ಅನಂತ್ಕುಮಾರ್ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡು ಅನಂತ್ಕುಮಾರ್ ನಿಧನರಾದ ಮೇಲೆ ಅವರ ಕುಟುಂಬವನ್ನು ಸಂಪೂರ್ಣವಾಗಿ ಬಿಜೆಪಿ ನಾಯಕರು ನಿರ್ಲಕ್ಷ್ಯ ಮಾಡುತ್ತಾ …
Read More »ಬ್ರೇಕ್ ಫೇಲ್- ಡಿಪೋದಿಂದ ಹೊರ ನುಗ್ಗಿದ ಬಸ್………..
ಬೆಂಗಳೂರು: ಬ್ರೀಕ್ ಫೇಲ್ನಿಂದಾಗಿ ಬಸ್ವೊಂದು ಡಿಪೋದಿಂದ ಹೊರ ನುಗ್ಗಿದ ಘಟನೆ ಪೂರ್ಣಪ್ರಜ್ಞ ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೂರ್ಣಪ್ರಜ್ಞ ನಗರದ ಡಿಪೋ 33ರಲ್ಲಿ ಇಂದು ಬೆಳಗ್ಗೆ 10:45 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸಿಬ್ಬಂದಿ ನಿಲ್ಲಿಸಿದ್ದ 2 ಬೈಕ್, ಒಂದು ಸೈಕಲ್ಗೆ ಜಖಂಗೊಡಿವೆ. ಬಸ್ ಏನಾದ್ರು ಇನ್ನು ಸ್ವಲ್ಪ ಮುಂದೆ ಬಂದಿದ್ದರೆ ದೊಡ್ಡ ಹಳ್ಳಕ್ಕೆ ಬೀಳುತ್ತಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಪೋ 33ರ ಮ್ಯಾನೇಜರ್, ಅಪಘಾತ …
Read More »ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್ಗೆ ಕೊರೊನಾ ಟೆಸ್ಟ್………..
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ …
Read More »ಕಂದನಿಗಾಗಿ ಕಾಯುತ್ತಿದ್ದ ಚಿರು, ಪತ್ನಿಗೆ ಗೊಂಬೆ ಗಿಫ್ಟ್
ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರು ಅಪ್ಪನಾಗುತ್ತಿರುವ ಸಂಭ್ರಮದಲ್ಲಿದ್ದರು. ಆದರೆ ಮುದ್ದು ಕಂದ ಬರುವ ಮೊದಲೇ ಚಿರು ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ತಮ್ಮ ಮುದ್ದು ಕಂದನ ಬರುವಿಕೆಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುದ್ದು ಮಡದಿ ಮೇಘನಾಗೆ ಒಂದು ಗೊಂಬೆಯನ್ನು ಕೂಡ ಗಿಫ್ಟಾಗಿ ನೀಡಿದ್ದರು. ಈಗ ಮೇಘನಾ ಚಿರು ಇಲ್ಲದ ಹೊತ್ತಲ್ಲಿ ಆ ಮುದ್ದಾದ ಬೊಂಬೆಯನ್ನು ನೋಡುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಲ್ಲದೇ ಜೋಕಾಲಿ ಕಟ್ಟಿ ಬೊಂಬೆಗೆ …
Read More »ಕೋರೆ ಕತ್ತಿ ಕಿತ್ತಾಟ,ಈರಣ್ಣಾ ಕಡಾಡಿಗೆ ಒಲಿದು ಬಂದ ರಾಜ್ಯ ಸಭಾ ಟಿಕೆಟ್……
ಬೆಳಗಾವಿ- ಇಬ್ಬರ ಜಗಳ ಮೂರನೇಯ ವ್ಯೆಕ್ತ ಗೆ ಯಾವ ರೀತಿ ಲಾಭ ಮಾಡಿ ಕೊಡುತ್ತದೆ ಎನ್ನುವದಕ್ಜೆ ಕೋರೆ ಕತ್ತಿ ಕಿತ್ತಾಟವೇ ಅದಕ್ಕೆ ಸಾಕ್ಷಿಯಾಗಿದ್ದು.ರಾಜ್ಯ ಸಭಾ ಟಿಕೆಟ್ ಈರಣ್ಣಾ ಕಡಾಡಿಗೆ ಒಲಿದು ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಂಘ ಪರಿವಾರದ ಮೂಲಕ ರಾಜಕೀಯ ಜೀವನ ಆರಂಭಿಸಿದ ಈರಣ್ಣಾ ಕಡಾಡಿ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಬಿಜೆಪಿ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತನಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಕಿತ್ತಾಟ ನಡೆಸಿದ ಪ್ರಭಾವಿ ನಾಯಕರಿಗೆ ಅಚ್ಚರಿ ಮೂಡಿಸಿದೆ. …
Read More »ರಾಜ್ಯಸಭೆ ಚುನಾವಣೆ : ಖರ್ಗೆಗೆ ಬಿ ಫಾರಂ ನೀಡಿದ ಡಿಕೆಶಿ
ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿ ಫಾರಂ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಸುಮಾರು 50 ಮಂದಿ ಖರ್ಗೆ ಅವರ ಬಿ ಫಾರಂಗೆ ಸಹಿ ಹಾಕಿದರು. ಐದು ನಾಮಪತ್ರಗಳನ್ನು ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್ಕುಮಾರ್ ಪರಿಶೀಲನೆ ನಡೆಸಿ …
Read More »ನಾವು ಆತ್ಮೀಯ ಸ್ನೇಹಿತನನ್ನ ಕಳ್ಕೊಂಡಿದ್ದೇವೆ: ರಾಧಿಕಾ ಸಂತಾಪ………….
ಬೆಂಗಳೂರು: ನಾವು ಇಂದು ಆತ್ಮೀಯ ಸ್ನೇಹಿತ ಚಿರುವನ್ನು ಕಳೆದುಕೊಂಡಿದ್ದೇವೆ ಎಂದು ನಟಿ ರಾಧಿಕಾ ಪಂಡಿತ್ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಚಿರಂಜೀವಿನ ಸಾವಿನ ಸುದ್ದಿ ತಿಳಿದ ತಕ್ಷಣ ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. “ನನಗೆ ಚಿರಂಜೀವಿ ಸಾವಿನ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ಒಳ್ಳೆಯ, ಸುಂದರ ಆತ್ಮ ನಮ್ಮನ್ನು ಬಿಟ್ಟು ಬೇಗನೇ ಹೋಗಿದೆ. ಹೀಗಾಗಿ ಪತ್ನಿ ಮೇಘನಾ, ಧ್ರುವ, ಅವರ ಅಮ್ಮ …
Read More »
Laxmi News 24×7