Breaking News

Laxminews 24x7

ಭಾನುವಾರದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 13ಜನರಲ್ಲಿ ಸೊಂಕು ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಳೆರಾಯನ ಅರ್ಭಟದ ಜೊತೆ ಜೊತೆಗೆ ಮಹಾಮಾರಿ ಕೊರೋನಾ ಅರ್ಭಟವೂ ಬೆಳಗಾವಿ ಜಿಲ್ಲೆಗೆ ವಕ್ಕರಿಸಿದೆ ಇಂದು ಭಾನುವಾರದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 13ಜನರಲ್ಲಿ ಸೊಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 160 ಕ್ಕೇರಿದೆ ಜಿಲ್ಲಾ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 162ಕ್ಕೇರಿದಂತಾಗಿದೆ. ಇಂದು ಪತ್ತೆಯಾದ ಎಂಟು ಜನ ಸೊಂಕಿತರ ಪೈಕಿ ಇಬ್ಬರು ಬೆಳಗಾವಿ ತಾಲ್ಲೂಕಿನ ಅಗಸಗಿ …

Read More »

ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ….

ಆಗ್ರಾ: ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ …

Read More »

ಕುಂಕುಮ, ಗಂಧ ಕೊಡ್ತೇವೆ ಆದ್ರೆ ತೀರ್ಥ ಕೊಡುವುದಿಲ್ಲ:ಕೋಟ ಶ್ರೀನಿವಾಸ ಪೂಜಾರಿ..

ಉಡುಪಿ: ಜೂನ್ ಎಂಟರಿಂದ ಮುಜರಾಯಿ ದೇವಸ್ಥಾನಗಳು ತೆರೆದುಕೊಳ್ಳುತ್ತವೆ. ದೇವಸ್ಥಾನದಲ್ಲಿ ಕುಂಕುಮ, ಗಂಧ ಕೊಡ್ತೇವೆ ಆದ್ರೆ ತೀರ್ಥ ಕೊಡುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ಅಧೀನ ದೇವಸ್ಥಾನಗಳು ನಾಳೆಯಿಂದ ತೆರೆಯುವುದಿಲ್ಲ. ಈ ಹಿಂದೆ ಜೂನ್ 1ರಿಂದ ಎಲ್ಲ ದೇವಸ್ಥಾನಗಳನ್ನು ತೆರೆಯಲಿವೆ ಎಂದು ಹೇಳಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಸಹಮತ ನಿರೀಕ್ಷೆ …

Read More »

ಭದ್ರತಾ ಸಿಬ್ಬಂದಿಗೆ ಸೂಕ್ತ ಸೌಲಭ್ಯಗಳಿಲ್ಲದೆ ಭಯದಿಂದಲೇ ಕೆಲಸ……..

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಸೂಕ್ತ ಸೌಲಭ್ಯಗಳಿಲ್ಲದೆ ಭಯದಿಂದಲೇ ಕೆಲಸ ಮಾಡುವಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಸೂಕ್ತ ಸೌಲಭ್ಯಗಳ ಕೊರತೆಯ ನಡುವೆ, ಜೀವನದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬರುವ ಸಾರ್ವಜನಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡದೆ, ಒಳಗೆ ಬಿಡಲಾಗುತ್ತಿದೆ. ಇದರಿಂದಾಗಿ ಸೋಂಕಿತರು ಆಸ್ಪತ್ರೆ ಪ್ರವೇಶ ಮಾಡುವ ಆತಂಕ ಎದುರಾಗಿದೆ. ಇದು ಹಳೆಯ ಕಿಮ್ಸ್ ಕಟ್ಟಡವಾಗಿದ್ದು, …

Read More »

ಲಾಕ್‍ಡೌನ್-5ರ ಮಾರ್ಗಸೂಚಿ ಪ್ರಕಟ…

ಬೆಂಗಳೂರು: ಲಾಕ್‍ಡೌನ್-5ರ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದು, ಜೂನ್ 8 ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿವೆ. ಜೂನ್ 8ರಿಂದಲೇ ಮಾಲ್ ಗಳು ಓಪನ್ ಆಗಲಿದ್ದು, ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಜೂನ್ ಅಂತ್ಯದವರೆಗೂ ಶಾಲಾ-ಕಾಲೇಜುಗಳನ್ನು ಆರಂಭಗೊಳಿಸುವಂತಿಲ್ಲ. ಮದುವೆಗಳ ಮೇಲಿನ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಕೇಂದ್ರ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ನೈಟ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಜೂನ್ 30ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ರವರಗೆ ಕರ್ಫ್ಯೂ ಇರಲಿದೆ. ಇನ್ನು ದೇವಸ್ಥಾನಗಳ …

Read More »

ಆಹಾರ ಸಿಗದೇ ಪರದಾಡುತ್ತಿರುವ ಬೀದಿ ನಾಯಿಗಳು…………

ಬೆಳಗಾವಿ- ಲಾಕ್ ಡೌನ್ ಅವಧಿಯಲ್ಲಿ ಬೆಳಗಾವಿ ನಗರದ ನಾಯಿಗಳು ಈಗ ಡಾನ್ ಆಗಿವೆ.ಆಹಾರ ಸಿಗದೇ ಪರದಾಡುತ್ತಿರುವ ಬೀದಿ ನಾಯಿಗಳು ಈಗ ಕ್ರೂರಿಯಾಗಿವೆ. ಇಂದು ಮದ್ಯಾಹ್ನ ಹಸಿದ ನಾಯಿಗಳು ಗುಂಪಾಗಿ ಕುರಿಗಳ ಹಿಂಡಿನ ಮೇಲೆ ದಾಳಿ ಮಾಡಿ ಎರಡು ಕುರಿಗಳನ್ನು ಬೇಟೆಯಾಡಿದ ಘಟನೆ ಬೆಳಗಾವಿಯ ಕಣಬರ್ಗಿ ರಸ್ತೆಯ ಶಿವತೀರ್ಥ ಅಪಾರ್ಟಮಡಂಟ್ ಹಿಂದುಗಡೆ ನಡೆದಿದೆ. ಬೆಳಗಾವಿಯಲ್ಲಿ ಹಸಿದವರಿಗೆ ಉಳ್ಳವರು ಆಹಾರದ ಕಿಟ್ ಗಳನ್ನು ಕೊಡುತ್ತಿದ್ದಾರೆ. ಹೊಟೇಲ್ ಗಳ ನಾನ್ ವೇಜ್ ವೇಸ್ಟೇಜ್ ತಿಂದು …

Read More »

ಮಗೂನ ಇವರೇ ಚೂಟಿ ತೊಟ್ಟಿಲು  ತೂಗೂ ವಂತಹ ಕೆಲಸ  ಮಾಡೋದುರಮೇಶ್ ಜಾರಕಿಹೊಳಿ : ಲಖನ್ ಜಾರಕಿಹೋಳಿ ಕಿಡಿ

ಗೋಕಾಕ :ಉತ್ತರ ಕರ್ನಾಟಕದ  ಬಂಡಾಯ ಎದ್ದಿರೋ ಬಗ್ಗೆ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಗೋಕಾಕ ನಗರದ ಉದ್ಯಮಿಗಳಾದ ಶ್ರೀಲಖನ್ ಜಾರಕಿಹೋಳಿ ಜಾರಕಿಹೋಳಿ  ಇಂದು ಗೋಕಾಕ ನಗರದಲ್ಲಿ ನಮ್ಮ ವಾಹಿನಿ ಜೊತೆ ಮಾತಾಡಿದ ಅವರು ರಮೇಶ್ ಜಾರಕಿಹೊಳಿ ಜೊತೆ ಯಾರು ಇಲ್ಲ ಅವರ್ ಜೊತೆ ಮಹೇಶ್ ಕುಮತಳ್ಳಿ ಒಬ್ರೆ ಇದಾರೆ, ಅದು ಅನಿವಾರ್ಯವಾಗಿ ಇವರ ಜೊತೆ ಇದಾರೆ .ಈ ಬಂಡಾಯಕ್ಕೆ ಕಾರಣ ರಮೇಶ್ ಜಾರಕಿಹೋಳಿ, ಅವರು ಕಾಂಗ್ರೆಸ್ ನಲ್ಲಿ ಇದ್ದಾಗಲೂ ಹಿಂಗೆ …

Read More »

ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ.ಸಹಾಯ ಮಾಡಿ ಎಂದು ಮನವಿ

ಗೋಕಾಕ:ದೇಶದ ಜನಜೀವನ ಕೋವಿಡ್ 19 ವೈರಸ್ ನಿಂದ ಜನಸಾಮಾನ್ಯರ ಬದುಕು ವಿಷಾದನೀಯ ಹಾಗೂ ಲಾಕ್ ಡೌನ್ ಬೆನ್ನಲ್ಲೇ ಸಭೆ ಸಭಾರಂಭಗಳು, ಮದುವೆಗಳು,ಜಾತ್ರೆಗಳು ಹಾಗೂ ಎಲ್ಲಾ ಸಾರ್ವಜನಿಕ ಮತ್ತು ವಯಕ್ತಿಕ ಮನರಂಜನೆ ಕಾರ್ಯಕ್ರಮಗಳಿಗೆ ಸಂಪೂರ್ಣ ನಿಷೇಧವಿದ್ದು ಎಲ್ಲಾ ಬ್ಯಾಂಡ್ ಬಾಜಾ ಭಜಂತ್ರಿ ಕಲಾವಿದರುಗಳಿಗೆ ಜೀವನ ನಿರ್ವಹಣೆ ಕಷ್ಟದಲ್ಲಿರುತ್ತದೆ. ಈ ಮೂಲಕ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಮೂಡಲಗಿ ಸುಮಾರು 24 ರಿಂದ 25 ಬ್ಯಾಂಡ್ ಮಾಲೀಕರು ಮತ್ತು ಕಲಾವಿದರು ಸುಮಾರು 500ಕ್ಕೂ …

Read More »

ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಪರ್ತ ಕರ್ತರ ಜೊತೆ ಮಾತಾಡಿದ ಕೆ ಪಿ ಸಿ ಸಿ ಕಾರ್ಯ ಧ್ಯಕ್ಷ ಸತೀಶ್ ಜಾರಕಿಹೋಳಿ ನಾವು3 ಜನ ಹಾಗೂ. ಕೆ ಪಿ ಸಿ ಸಿ ಅಧ್ಯ ಕ್ಷರು ಆದಂತಹ  ಡಿ. ಕೆ . ಶಿವ್ ಕುಮಾರ್ ಹೊಸದಾಗಿ ಪದಗ್ರಹಣ ಮಾಡ್ತಿದೇವೆ , ಇದೊಂದು ವಿನೂತನ ಕಾರ್ಯಕ್ರಮ ,8000ಕಡೆ ಏಕಕಾಲಕ್ಕೆ ಈ ಒಂದು ಕಾರ್ಯಕ್ರಮ ಮಾಡ್ತಿದಿವಿ ಅಲ್ಲಿ ಪ್ರತಿಯೊಂದು ಕಡೆ ಸುಮಾರು 50ಜನ ಭಾಗವಹಿಸಲಿದ್ದಾರೆ …

Read More »

ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ.

ನವದೆಹಲಿ: ಮಹಾರಾಷ್ಟ್ರ ರೈತರೊಬ್ಬರ ಸಂಶೋಧನೆ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದೆ. ಈ ವಿಚಾರವನ್ನು ‘ಮನ್ ಕೀ ಬಾತ್’ನಲ್ಲಿ ತಿಳಿಸಿದ್ದಾರೆ. ಜೊತೆಗೆ ಆರ್ಥಿಕ ಚೇತರಿಕೆ, ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಮೋದಿ ಮಾತನಾಡಿದ್ದಾರೆ. ಕಳೆದ ಬಾರಿ ನಾನು ನಿಮ್ಮೊಂದಿಗೆ ಮನ್ ಕೀ ಬಾತ್‍ನಲ್ಲಿ ಮಾತನಾಡಿದಾಗ, ಪ್ರಯಾಣಿಕರ ರೈಲು, ಬಸ್‍ಗಳು, ವಿಮಾನಯಾನ ಸೇವೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ. ಶ್ರಮಿಕ್ ವಿಶೇಷ ರೈಲುಗಳು, ಇತರ ವಿಶೇಷ ರೈಲುಗಳು …

Read More »