Breaking News

Laxminews 24x7

ಬರ್ತ್‌ಡೇ ದಿನವೇ ಹತ್ಯೆಗೆ ಒಳಗಾದವನ ಕೊಲೆ ರಹಸ್ಯ ಬಯಲು – ಊಟಕ್ಕೆ ಹಣ ಕೊಡಲಿಲ್ಲವೆಂದು ಜೊತೆಯಲ್ಲಿದ್ದವನಿಂದಲೇ ಕೃತ್ಯ

ಮಂಡ್ಯ: ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಬರ್ಬರ ಹತ್ಯೆಗೆ ಒಳಗಾಗಿದ್ದ ರಹಸ್ಯವನ್ನು ಶ್ವಾನದ ಸಹಾಯದಿಂದ ಮಂಡ್ಯ ಪೊಲೀಸರು  ಭೇದಿಸಿದ್ದಾರೆ. ಊಟಕ್ಕೆ ಹಣ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಜೊತೆಗೆ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೇ ಕಲ್ಲು ಎತ್ತಿಹಾಕಿ ಈ ಕೃತ್ಯ ಎಸಗಿರುವುದು ತನಿಖೆಯಿಂದ ಬಯಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ  ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಕಾರ್ಪೆಂಟರ್ ರಾಕೇಶ್ ಕೊಲೆಯಾದ ದುರ್ದೈವಿ. ಈ ಪ್ರಕರಣದಲ್ಲಿ ಅದೇ ಗ್ರಾಮದ ಅಂಬರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ …

Read More »

ದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್

ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ಈ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್  ಬೆಂಬಲ ಸೂಚಿಸಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆಲಿಯಾ ಪೋಸ್ಟ್‌ನಲ್ಲಿ ಏನಿದೆ? ʼಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ತುಂಬಾ ಬೇಸರವಾಗುತ್ತಿದೆ. ಆದರೆ ಈ ಪರಿಸ್ಥಿತಿ ವಿದ್ಯಾರ್ಥಿಗಳಲ್ಲಿ ಧೈರ್ಯ ಮತ್ತೆ ಭರವಸೆಯನ್ನೂ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ …

Read More »

ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ  ವಿರುದ್ಧ ಪ್ರಧಾನಿ ನರೇಂದ್ರ ಮೋದಿ  ಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್  ಅವರು ಆಗ್ರಹಿಸಿದರು. ಬೆಂಗಳೂರಿನ ಕೆ ಜಿ ರಸ್ತೆ ಬಳಿ ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯಿಸಿ, ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. …

Read More »

ನಾವು ಪ್ರತಿಷ್ಠೆಗೆ ಬಿದ್ದಿಲ್ಲ, ಮಾತುಕತೆಗೆ ಬನ್ನಿ – ಸಿಜೆಪಿ ಜೊತೆ ಸಭೆಗೆ ಕೇಂದ್ರದಿಂದ 4ನೇ ಆಹ್ವಾನ

ನವದೆಹಲಿ: ವಿದ್ಯಾರ್ಥಿ ನಾಯಕರೊಂದಿಗೆ ಚರ್ಚಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ. ನಿನ್ನೆ ಮಧ್ಯಾಹ್ನದಿಂದ ಸಿಜೆಪಿ ಪ್ರತಿನಿಧಿಗಳೊಂದಿಗೆ ಚರ್ಚಿಸಲು ಸರ್ಕಾರವು ಈಗಾಗಲೇ ನಾಲ್ಕು ಅಧಿಕೃತ ಪ್ರಸ್ತಾಪಗಳನ್ನು ಕಳುಹಿಸಿದೆ. ಇದು ನಮ್ಮ ಯುವ ಸ್ನೇಹಿತರಿಗೆ ನೀಡುತ್ತಿರುವ ಮುಕ್ತ ಆಹ್ವಾನ. ನಿಮ್ಮ ಅನುಕೂಲಕ್ಕೆ ತಕ್ಕಂತೆ, ಯಾವುದೇ ಸಮಯದಲ್ಲಿ ಎಲ್ಲಾ ವಿಷಯಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ …

Read More »

ಅನಂತನಾಗ್‌ನಲ್ಲಿ ಬಾಲ ಬಿಚ್ಚಿದ ಉಗ್ರರು – ಇಬ್ಬರ ಮನೆ ಧ್ವಂಸಗೊಳಿಸಿದ ಸೇನೆ

ಶ್ರೀನಗರ: ಕಾಶ್ಮೀರದಲ್ಲಿ  ಭಯೋತ್ಪಾದಕ ಜಾಲಗಳ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಬುಧವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಕುಟುಂಬಗಳಿಗೆ ಸೇರಿದ ಎರಡು ಮನೆಗಳನ್ನು ಸೇನೆ ನೆಲಸಮಗೊಳಿಸಿದೆ. ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದರು. ಇದಾದ ಬೆನ್ನಲ್ಲೇ ಸೇನೆ ಉಗ್ರರ ವಿರುದ್ಧದ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದೆ. ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಲಷ್ಕರ್ ಭಯೋತ್ಪಾದಕ ಹರೂನ್ ರಶೀದ್ ಕುಟುಂಬಕ್ಕೆ ಸೇರಿದ ಮತ್ತೊಂದು ಮನೆಯನ್ನು ಕೆಡವಲಾಗಿದೆ. ಹರೂನ್ ಮತ್ತು …

Read More »

ಹೆಣ್ಣೆಂದು ಸ್ವಂತ ಮಗುವನ್ನೇ ಸಂಪ್‌ಗೆ ಹಾಕಿ ಹತ್ಯೆಗೈದ ಪಾಪಿ ತಂದೆ

ಚಿಕ್ಕಬಳ್ಳಾಪುರ: ಹೆಣ್ಣೆಂದು ಸ್ವಂತ ಮಗುವನ್ನೇ ಸಂಪ್‌ಗೆ ಹಾಕಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಶಾಂತಿನಗರದಲ್ಲಿ  ನಡೆದಿದೆ. ತಂದೆ ಇಮ್ರಾನ್ ಹಾಗೂ ತಾಯಿ ಮುಸ್ಕಾನ್‌ಗೆ 13 ದಿನಗಳ ಹಿಂದೆ ಹೆಣ್ಣು ಜನಿಸಿತ್ತು.  ಬುಧವಾರ ರಾತ್ರಿ (ಜು.22) ಆರೋಪಿ ಇಮ್ರಾನ್ ಮಲಗಿದ್ದ ಮಗುವನ್ನು ಎತ್ತಿಕೊಂಡು ಸಂಪ್‌ಗೆ ಹಾಕಿದ್ದಾನೆ. ಬಳಿಕ ತಾಯಿ ಎದ್ದು ಮಗು ಎಲ್ಲಿ ಎಂದು ಕೇಳಿದಾಗ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾನೆ. ಆನಂತರ ಮನೆಯವರ ಜೊತೆ ಹುಡುಕಾಡುವ ನಾಟಕ ಆಡಿದ್ದಾನೆ. ಕೊನೆಗೆ …

Read More »

ಬಾಗಲಕೋಟೆಯಲ್ಲಿ ಗೂಳಿಗಳ ಅಟ್ಟಹಾಸ: ವೃದ್ಧನ ಮೇಲೆ ಭೀಕರ ದಾಳಿ

ಬಾಗಲಕೋಟೆ: ನಗರದ ನವನಗರ ಪ್ರದೇಶದಲ್ಲಿ ಬೀದಿಗೂಳಿಗಳ ಹಾವಳಿ ಮಿತಿಮೀರಿದ್ದು, ದಾರಿಹೋಕ ವೃದ್ಧರೊಬ್ಬರ ಮೇಲೆ ಗೂಳಿಯೊಂದು ಅತ್ಯಂತ ಭೀಕರವಾಗಿ ದಾಳಿ ನಡೆಸಿರುವ ದೃಶ್ಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಗರದ ಡಿಸಿ ಕಚೇರಿ ಸರ್ಕಲ್  ಬಳಿಯೇ ಈ ಭಯಾನಕ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧರೊಬ್ಬರ ಬೆನ್ನತ್ತಿದ ಗೂಳಿ, ಅವರ ಮೇಲೆ ಎರಗಿ ಕೊಂಬಿನಿಂದ ಎತ್ತಿ ನೆಲಕ್ಕೆ ಬಿಸಾಡಿದೆ. ಗೂಳಿಯ ದಿಢೀರ್ ದಾಳಿಯಿಂದ ಕಂಗಾಲಾದ ವೃದ್ಧರು ಜೀವಭಯದಿಂದ ಅದರಿಂದ ತಪ್ಪಿಸಿಕೊಳ್ಳಲು …

Read More »

ಕಬ್ಬು ಬೆಳೆಗಾರರಿಗೆ ಗೊಣ್ಣೆ ಹುಳು ಕಂಟಕ – ಇಳುವರಿ ಕುಸಿತದ ಭೀತಿಯಲ್ಲಿ ರೈತರು

ಬೆಳಗಾವಿ: ಒಂದೆಡೆ ಕಣ್ಣಾಮುಚ್ಚಾಲೆ ಆಡುತ್ತಿರುವ ಮಳೆ, ಮತ್ತೊಂದೆಡೆ ಕಬ್ಬಿನ ಗದ್ದೆಗಳನ್ನು ಆವರಿಸಿರುವ ‘ಗೊಣ್ಣೆ ಹುಳುಗಳ’ ಕಾಟ! ಬೆಳಗಾವಿ ಜಿಲ್ಲೆಯ ಕಬ್ಬು ಬೆಳೆಗಾರರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಲ ವಿಳಂಬವಾಗುತ್ತಿರುವುದು ಮತ್ತು ಕೀಟಬಾಧೆ ಹೆಚ್ಚುತ್ತಿರುವುದು ರೈತರ ನಿದ್ದೆಗೆಡಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 3.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದ್ದು, ಬಹುತೇಕ ಕಡೆ ಗೊಣ್ಣೆ ಹುಳುಗಳ ಹಾವಳಿ ವಿಪರೀತವಾಗಿದೆ. ಸೂಕ್ತ ಸಮಯದಲ್ಲಿ ಮಳೆಯಾಗದಿರುವುದು ಮತ್ತು ಬೇಸಿಗೆಯಲ್ಲಿ ಮಾಗಿ (ಆಳವಾದ) ಉಳುಮೆ …

Read More »

ಮರಿಗಳ ಜೊತೆ ಕಾಡಾನೆಗಳ ದಾಂಧಲೆ – ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟ ನಾಶ

ಹಾಸನ: ಮರಿಗಳ ಜೊತೆ ಕಾಡಾನೆಗಳು  ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು  ನಾಶಪಡಿಸಿರುವ ಘಟನೆ ಹಾಸನ  ಜಿಲ್ಲೆ, ಬೇಲೂರು  ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಈ ಪರಿಣಾಮ ಮಾಲೀಕರಿಗೆ ಸುಮಾರು 6 ಲಕ್ಷ ರೂ.ಗೂ ಅಧಿಕ ನಷ್ಟವುಂಟಾಗಿದೆ. ಮರಿಗಳು ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚಿರುವ …

Read More »

ಬಲ್ಡೋಟಾ ಕಾರ್ಖಾನೆಗೆ ನುಗ್ಗಲು ಯತ್ನಿಸಿದ ರೈತ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು

ಕೊಪ್ಪಳ: ಬಲ್ಡೋಟಾ ಕಾರ್ಖಾನೆಗೆ ನುಗ್ಗಲು ಯತ್ನದ ಆರೋಪದ ಮೇಲೆ ರೈತ ಹೋರಾಟಗಾರರ ಮೇಲೆ ಪ್ರಕರಣ ದಾಖಲಾಗಿದೆ. ಕೊಪ್ಪಳ  ತಾಲೂಕಿನ ಬಸಾಪೂರ ಬಳಿ ಇರುವ ಬಲ್ಡೋಟಾ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ ಕಾರ್ಖಾನೆ ಮುಂಭಾಗ ಮಂಗಳವಾರ (ಜು.22) 46ನೇ ರೈತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಶಾಂತಿಯುತವಾಗಿ ಮುಕ್ತಾಯಗೊಳ್ಳಬೇಕಿದ್ದ ಕಾರ್ಯಕ್ರಮ, ಕೊನೆಗೆ ಕ್ರಾಂತಿಕಾರಿ ಸ್ವರೂಪ ಪಡೆದುಕೊಂಡಿತು. ಈ ವೇಳೆ ಬಲ್ಡೋಟಾ ಕಾರ್ಖಾನೆಗೆ ನುಗ್ಗಲು ಯತ್ನದ ಆರೋಪದಡಿ ಅಲ್ಲಮಪ್ರಭು ಬೆಟ್ಟದೂರು ಸೇರಿ 6 ಜನರ …

Read More »