ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾಸುರ ಅಬ್ಬರಿಸುತ್ತಿದ್ದು, ಇಂದು ಇಬ್ಬರು ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದೆ. ಮಧ್ಯಾಹ್ನ ಪಾದರಾಯನಪುರದ ಗರ್ಭಿಣಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಅದೇ ವ್ಯಾಪ್ತಿಯ ಮತ್ತೊಬ್ಬ ಗರ್ಭಿಣಿಗೆ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಇಂದು ಬೆಂಗಳೂರಿನ ಒಟ್ಟು 16 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಪಾದರಾಯನಪುರ 10ನೇ ಕ್ರಾಸ್ ನಿವಾಸಿ 19 ವರ್ಷದ 8 ತಿಂಗಳು ಗರ್ಭಿಣಿಗೆ ಸೋಂಕು ತಗುಲಿದೆ. ಮಹಿಳೆಯ ಪತಿ (ರೋಗಿ 706)ಗೆ ಸಾಮೂಹಿಕ ಪರೀಕ್ಷೆಯಲ್ಲಿ …
Read More »ಮಲಗಿದ್ದ ಮಗುವನ್ನ ಹೊತ್ತೊಯ್ದು ತಿಂದ ಚಿರತೆ – ಅರ್ಧ ದೇಹ ಪತ್ತೆ
ರಾಮನಗರ: ಪೋಷಕರ ಬಳಿ ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಅರ್ಧ ಚಿಂದು ಸಾಯಿಸಿರುವ ಅಮಾನವೀಯ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ನಡೆದಿದೆ. ಮೂರು ವರ್ಷದ ಹೇಮಂತ್ನನ್ನು ಚಿರತೆ ತಿಂದು ಸಾಯಿಸಿದೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಪತ್ತೆಯಾಗಿದೆ. ಮೃತ …
Read More »ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ: ಸಚಿವ ಶ್ರೀರಾಮುಲು
ಧಾರವಾಡ: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಅಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ. ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ 32 ಕೋವಿಡ್ ಲ್ಯಾಬ್ ಕೆಲಸ ಮಾಡುತ್ತಿವೆ. ಇನ್ನು ಹೆಚ್ಚು ಲ್ಯಾಬ್ಗಳಿಗೆ ಬೇಡಿಕೆ ಇದೆ, ಪ್ರಸ್ತುತ ದಿನಕ್ಕೆ 7ರಿಂದ 8 ಸಾವಿರ …
Read More »ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಐಸಿಎಂಆರ್ ಅನುಮತಿ
ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣದ ಹಿನ್ನಲೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಸಲು ಐಸಿಎಂಆರ್ ಅನುಮತಿ ನೀಡಿದೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಐಸಿಎಂಆರ್ ಅನುಮತಿ ನೀಡಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ. ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ ರಾಜ್ಯದಾದ್ಯಂತ 12 ಆಸ್ಪತ್ರೆಗೆ ಐಸಿಎಂಆರ್ ಅನುಮತಿ ನೀಡಿದೆ. ಕೆಲವೇ ದಿನಗಳಲ್ಲಿ ಪ್ಲಾಸ್ಟಾ ಥೆರಪಿ ಚಿಕಿತ್ಸೆ ಆರಂಭವಾಗಲಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೊನಾ …
Read More »ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಮಹಾಮಾರಿ ಕೊರೊನಾ ದಾಖಲೆ ಪ್ರಮಾಣದಲ್ಲಿ ಹೆಚ್ಚಿದ್ದು, 48 ಜನರಲ್ಲಿ ಕೊವಿಡ್-19 ಪಾಸಿಟೀವ್ ಕಂಡುಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆಯಾಗಿದೆ. ಬೆಳಗಾವಿ, ಉತ್ತರ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಕೊರಿನಾ ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಬೆಳಿಗ್ಗಿನ ಹೆಲ್ತ್ ಬುಲೆಟಿನ್ ಪ್ರಕಾರ 45 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈಗ ಸಂಜೆ ವೇಳೆ ಚಿತ್ರದುರ್ಗದಲ್ಲಿ 3 ಜನರಲ್ಲಿ ಕೊರೊನಾ ಪಾಸಿಟೀವ್ ಕಂಡುಬಂದಿದ್ದು, …
Read More »ಬೆಳಗಾವಿ-ಬೆಳಗಾವಿ ಕೆ ಎಸ್ ಆರ್ ಪಿ ಈಗ ಕೊರೋನಾ ಸುಳಿಯಲ್ಲಿ ಸಿಲುಕಿದೆ
ಬೆಳಗಾವಿ-ಬೆಳಗಾವಿ ಕೆ ಎಸ್ ಆರ್ ಪಿ ಈಗ ಕೊರೋನಾ ಸುಳಿಯಲ್ಲಿ ಸಿಲುಕಿದೆ.ಕೆ ಎಸ್ ಆರ್ ಪಿ ASI ಯೊಬ್ಬರು ಕ್ವಾರಂಟೈನಲ್ಲಿದ್ದ ಸೊಂಕಿತ ಮಗಳನ್ನು ಭೇಟಿಯಾಗಿದ್ದರಿಂದ ಇವರ ಸಂಪರ್ಕದಲ್ಲಿದ್ದ ಇತರ ಸಹೋದ್ಯೋಗಿಗಳಿಗೆ ಆತಂಕ ಶುರುವಾಗಿದೆ. ಹಿರೇಬಾಗೇವಾಡಿ ಗ್ರಾಮದಲ್ಲಿ ಎರಡನೇಯ ಸಂಪರ್ಕಕ್ಕೆ ಬಂದ ಮಗಳನ್ನು ಶಂಕಿತೆ ಎಂದು ಪರಗಣಿಸಿ ಬೆಳಗಾವಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಇಂದು ಬೆಳಿಗ್ಗೆ ಬಿಡುಗಡೆಯಾಗಿರುವ ಹೆಲ್ತ್ ಬುಲಿಟೀನ್ ನಲ್ಲಿ ಮಗಳಿಗೆ ಸೊಂಕು ಇರುವದು ದೃಡವಾಗಿದ್ದು ಕೆ ಎಸ್ ಆರ್ ಪಿ …
Read More »ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ . ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ
ಜಿಲ್ಲಾಧಿಕಾರಿಗಳಿಗೂ ಸೇರಿದಂತೆ ಕರೊನಾ ಸೈನಿಕರಿಗೆ ಪುಷ್ಪಾರ್ಚನೆ …………………………………………………….. ಸಾರಿಗೆ ಸಂಸ್ಥೆಯಿಂದ ಹೃದಯಸ್ಪರ್ಶಿ ಅಭಿನಂದನೆ ಬೆಳಗಾವಿ, ಮೇ 8 (ಕರ್ನಾಟಕ ವಾರ್ತೆ): ದೇಶದ ಗಡಿಯನ್ನು ಸೈನಿಕರು ರಕ್ಷಿಸುವ ಹಾಗೆ ದೇಶದ ಒಳಗಡೆ ಮಹಾಮಾರಿ ಕೋವಿಡ್-19 ರೋಗವನ್ನು ನಿಯಂತ್ರಿಸುವುದರ ಜತೆಗೆ ಸಾರ್ವಜನಿಕರಿಗೆ ತುರ್ತು ಸೌಲಭ್ಯ ಒದಗಿಸಲು ಕಳೆದ ಐವತ್ತು ದಿನಗಳಿಂದ ಹಗಲಿರುಳು ಶ್ರಮಿಸುತ್ತಿರುವ ಸಾರಿಗೆ, ಆರೋಗ್ಯ, ಪೊಲೀಸ್, ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಇಂದು ಪುಷ್ಪಾರ್ಚನೆ ಮಾಡುವ ಮೂಲಕ ಹೃದಯಪೂರ್ವಕವಾಗಿ …
Read More »ಲಾಕ್ಡೌನ್ ಎಫೆಕ್ಟ್ – ಸೈಕಲ್ ಹತ್ತಿ ಉತ್ತರಪ್ರದೇಶಕ್ಕೆ ಹೊರಟ ನಾಲ್ವರು ಯುವಕರು
ಹಾಸನ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ನಿಂದಾಗಿ ತಮ್ಮ ರಾಜ್ಯಕ್ಕೆ ತೆರಳಲು ಸಾಧ್ಯವಾಗದೆ ನಾಲ್ವರು ಯುವಕರು ಹಾಸನದಲ್ಲೇ ಉಳಿದಿದ್ದರು. ಆದರೆ ಈಗ ಹೊಸದಾಗಿ ಸೈಕಲ್ ಖರೀದಿಸಿ ತಮ್ಮ ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಉತ್ತರಪ್ರದೇಶದಿಂದ ಹಾಸನಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಲಾಕ್ಡೌನ್ ನಂತರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲಾಗದೇ ಇಲ್ಲಿಯೇ ಉಳಿದುಕೊಂಡಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಮಾಡಿದ್ದರು ಕೂಡ ವಾಪಸ್ ತೆರಳಲು ಬಸ್ ಇಲ್ಲದಂತಾಗಿದೆ. ಇತ್ತ ಸ್ವಂತ ವಾಹನ …
Read More »ಕಂಠಪೂರ್ತಿ ಕುಡಿದಿದ್ದ ರೌಡಿಶೀಟರ್ನನ್ನ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು……….
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಮದ್ಯ ಸಿಗದೆ ಸೈಲೆಂಟ್ ಆಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ವೈಲೆಂಟ್ ಆಗಿದೆ. ಮದ್ಯ ಮಾರಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದಾಗಿನಿಂತ ನಿತ್ಯವೂ ಒಂದಿಲ್ಲೊಂದು ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ. ಕೆಲ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ಓರ್ವ ರೌಡಿಶೀಟರ್ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ. ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾ ಕೊಲೆಯಾದ ರೌಡಿಶೀಟರ್. ಬ್ಯಾಟರಾಯನಪುರದ ಭಾರತೀನಗರದಲ್ಲಿ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಕುಡಿದ …
Read More »ಗ್ರೀನ್ ಝೋನ್ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೊನಾ………..
ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಗುಜರಾತ್ನ ಅಹಮದಾಬಾದ್ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್ಓ ಡಾ.ಪಾಲಾಕ್ಷ, ಗುಜರಾತ್ನಿಂದ ಬಂದಿದ್ದ ಮೂವರು …
Read More »
Laxmi News 24×7