ಬೆಂಗಳೂರು, : ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ಷರತ್ತುಗಳ ನಡುವೆ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆ. ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದ ಭರ್ಜರಿ ಗಳಿಕೆಯೂ ಆಗುತ್ತಿದೆ. ಆದರೆ, ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಮಾಡಲಾಗುತ್ತೆ ಎಂಬ ಸುದ್ದಿ ಹಬ್ಬುತ್ತಿದೆ. ಆದ್ರೆ, ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ …
Read More »ಕೆಎಸ್ಆರ್ಟಿಸಿ ಉಚಿತ ಬಸ್ ಸಂಚಾರ ಶುಕ್ರವಾರದಿಂದ ಸ್ಥಗಿತ?
ಬೆಂಗಳೂರು, ಮೇ 07 : ಬೆಂಗಳೂರು ನಗರದಿಂದ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ತಲುಪಿಸಲು ಕೆಎಸ್ಆರ್ಟಿಸಿ ಆರಂಭಿಸಿದ್ದ ಬಸ್ ಸೇವೆ ಮೇ 8ರಿಂದ ಸ್ಥಗಿತಗೊಳ್ಳಲಿದೆ. ಗುರುವಾರದ ತನಕ ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕಳೆದ 5 ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ವಲಸೆ ಕಾರ್ಮಿಕರು ತೆರಳಿದ್ದಾರೆ. ಉಚಿತ ಪ್ರಯಾಣಕ್ಕೆ ಗುರುವಾರ ಕೊನೆ ದಿನವಾಗಿದ್ದು, ಶುಕ್ರವಾರದಿಂದ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಇದುವರೆಗೂ ಸುಮಾರು 3,500 ಬಸ್ಗಳನ್ನು …
Read More »ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ: ಸಿಎಂ ಪ್ಯಾಕೇಜ್ ಬಗ್ಗೆ ಸಿದ್ಧರಾಮಯ್ಯ ಟೀಕೆ
ಬೆಂಗಳೂರು,: ಕೊರೊನಾ ವೈರಸ್ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು, ಚಾಲಕರು, ರೈತರು ಸೇರಿ ಇತರೆ ವರ್ಗದ ಜನರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1610 ಕೋಟಿ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ ಈ ವಿಶೇಷ ಪ್ಯಾಕೇಜ್ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ‘ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಇದ್ದಂತೆ ಇದು ಎಂದಿದ್ದಾರೆ. ಸಿಎಂ ಘೋಷಣೆ ಮಾಡಿರುವ ಆರ್ಥಿಕ ನೆರವಿನ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ”ನಾವು …
Read More »ಲಾಕ್ಡೌನ್ ಎಫೆಕ್ಟ್ – ಮೇಷ್ಟ್ರಾದ ಮಾಜಿ ಶಾಸಕ ವೈ.ಎಸ್.ವಿ. ದತ್ತ
ಚಿಕ್ಕಮಗಳೂರು: ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಲಾಕ್ಡೌನ್ ಹಿನ್ನೆಲೆ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಫೇಸ್ ಬುಕ್ ಲೈವ್ನಲ್ಲಿ ಪ್ರತಿ ದಿನ ಸಂಜೆ 7.30 ರಿಂದ 8.30ರವೆಗೆ ಪಾಠ ಮಾಡುತ್ತಿದ್ದಾರೆ. ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಯಬಹುದು ಎಂದು ಹೇಳಲಾಗುತ್ತಿದೆ. ಪರೀಕ್ಷೆ ನಡೆಸಲು ಸರ್ಕಾರ …
Read More »ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ
ಬೆಂಗಳೂರು: ಸುರಾನಾ ಪೀಣ್ಯಾ ಕ್ಯಾಂಪಸ್ ಅಲ್ಲಿ ವೆಬಿನಾರ್ ಅನ್ನು ಆಯೋಜನೆ ಮಾಡಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಲೈನ್ ಕ್ಲಾಸ್ ಮಾಡಲು ತೀರ್ಮಾನಿಸಿ ಇದನ್ನು ಶುರು ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲೆ ರಮ್ಯಾ ಅವರು ಹೇಳಿದ್ದಾರೆ. ಕೇವಲ ಉಪನ್ಯಾಸಕರಿಂದ ಕ್ಲಾಸ್ ಮಾಡುವುದಕ್ಕಿಂತ ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಕ್ಲಾಸ್ ಮಾಡಿಸಲು ಶುರು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಕ್ಲಾಸಿನ ಬಗ್ಗೆ ಗಂಭೀರತೆ ಇರಲಿ ಎಂದು 100, 200 ರೂಪಾಯಿ ಎಂದು ಫೀಸ್ ಕೂಡ ಮಾಡಿದ್ದೇವೆ. ಈ ಹಣವನ್ನು …
Read More »ವಿಶ್ರಾಂತಿಗಾಗಿ ತಂಗಿದ್ದ ವೇಳೆ ನನ್ನ ವಸ್ತ್ರಗಳನ್ನು ಕಳಚಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.: ಗುರುಸ್ವಾಮಿ ಸ್ಪಷ್ಟನೆ
ಹುಬ್ಬಳ್ಳಿ: ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ವಿಡಿಯೋ ಸ್ಥಳೀಯ ಮಟ್ಟದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಅಲ್ಲದೇ ಮೋಹನ್ ಗುರು ಸ್ವಾಮೀಜಿ ಅವತಾರ ಕಂಡು ಸಾರ್ವಜನಿಕರು ಆಕ್ರೋಶ ಹೊರಹಾಕಿ, ಆತನನ್ನು ಮಠದಿಂದ ಹೊರ ಕಳುಹಿಸಬೇಕೆಂಬ ಕೂಗು ಕೇಳಿ ಬಂದಿತ್ತು. ಸದ್ಯ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶ ಮೋಹನ ಗುರುಸ್ವಾಮಿ, ಕುಸುಗಲ್ ರಸ್ತೆಯಲ್ಲಿರುವ ಸಿದ್ದಾರೂಡ ಮಠದಲ್ಲಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ನನ್ನ …
Read More »ಮದ್ಯದ ಅಮಲಿನಲ್ಲಿ ತಮ್ಮನ ಕೈ ಕಟ್ ಮಾಡಿದ ಅಣ್ಣ….
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಸಹೋದರರ ನಡುವೆ ಜಗಳ ನಡೆದಿದ್ದು, ಕೋಪದ ಕೈಗೆ ಬುದ್ಧಿ ಕೊಟ್ಟ ಅಣ್ಣ, ತಮ್ಮನ ಕೈಯನ್ನೇ ತುಂಡರಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ 38 ವರ್ಷದ ಕೃಷ್ಣಪ್ಪ ಹಾಗೂ ತಮ್ಮ 33 ವರ್ಷದ ಹನುಮಂತರಾಯಪ್ಪ ಇಬ್ಬರು ಸಹೋದರರು. ಇಂದು ಮದ್ಯ ಸೇವಿಸಿ ಬಳಿಕ ಇಬ್ಬರು ಮನೆಯಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ತಟ್ಟೆ ತೊಳೆಯುವ ವಿಚಾರಕ್ಕೆ ಜಗಳ …
Read More »ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ.
ಬೆಂಗಳೂರು: ಮಂಗಮ್ಮನಪಾಳ್ಯದ ಕಾರ್ಮಿಕನ ಪುತ್ರಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನಿ(ರೋಗಿ ನಂಬರ್ 654)ಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಆದ್ರೆ ಅವರ ಜೊತೆಯಲ್ಲಿದ್ದ ಪುತ್ರಿಯ ವರದಿ ನೆಗೆಟಿವ್ ಬಂದಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ …
Read More »ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. 49 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಆಸ್ಪತ್ರೆಯಿಂದ ಇತರೆ ರೋಗಿಗಳನ್ನ ಸ್ಥಳಾಂತರಗೊಳಿಸಲಾಗಿದೆ. ಸೋಂಕಿತ ಮಹಿಳೆಯು ಮೂಲತಃ ಪಶ್ಚಿಮ ಬಂಗಾಳದವರಾಗಿದ್ದು, ಯಶವಂತಪುರದ ಸುಬೇದಾರ್ ಪಾಳ್ಯದಲ್ಲಿರುವ ಮಗನ ಮನೆಗೆ ಮಾರ್ಚ್ 12ರಂದು ಬಂದಿದ್ದರು. ಅವರಿಗೆ ಏಪ್ರಿಲ್ 30ರಂದು ಜ್ಚರ ಕಾಣಿಸಿಕೊಂಡಿತ್ತು. ಹೀಗಾಗಿ ಚಿಕನ್ …
Read More »ಹೊರ ರಾಜ್ಯದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರಬಹುದು – ಷರತ್ತುಗಳು ಅನ್ವಯ
ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಇನ್ನು ಮುಂದೆ ಕರ್ನಾಟಕಕ್ಕೆ ಬರಬಹುದು. ಲಾಕ್ಡೌನ್ ಘೋಷಣೆಗೂ ಮುನ್ನ ನೆರೆ ರಾಜ್ಯಕ್ಕೆ ಹೋಗಿರುವ ಕನ್ನಡಿಗರು ಪಾಸ್ ಪಡೆಯುವ ಮೂಲಕ ಮರಳಿ ಕರ್ನಾಟಕಕ್ಕೆ ಬರಬಹುದು. ರಾಜ್ಯಕ್ಕೆ ಬರುವ ಕನ್ನಡಿಗರು ಸೇವಾ ಸಿಂಧು ವೆಬ್ಸೈಟ್ಗೆ ತೆರಳಿ ವಿವರಗಳನ್ನು ನೀಡಬೇಕಾಗುತ್ತದೆ. ಈ ಎಲ್ಲ ವಿವರಗಳು ಸರಿಯಾಗಿದ್ದರೆ ಇ ಪಾಸ್ ಡೌನ್ಲೋಡ್ ಮಾಡಬಹುದು. ಇ ಪಾಸ್ ಸಿಕ್ಕಿದ ದಿನದಿಂದ ಒಂದು ವಾರದ ವರೆಗೆ ಮಾತ್ರ ಈ ಪಾಸ್ ಉರ್ಜಿತದಲ್ಲಿರುತ್ತದೆ. ಸ್ವಂತ …
Read More »
Laxmi News 24×7