ಹೊಸದಿಲ್ಲಿ: ರಾಕೆಟ್ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …
Read More »ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿ ಅಸ್ವಸ್ಥ,ಆಸ್ಪತ್ರೆಗೆ ದಾಖಲು: ಗೋಕಾಕ
ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗೆ ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಗೋಕಾಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಎಲ್ ಇ ಟಿ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪರೀಕ್ಷಾ ಕೇಂದ್ರದಲ್ಲೇ ಅಸ್ವಸ್ಥಳಾಗಿದ್ದ ವಿದ್ಯಾರ್ಥಿಯು ಈಗ ಚೇತರಿಸಿಕೊಂಡಿದ್ದು ಆರೋಗ್ಯವಾಗಿದ್ದಾಳೆ
Read More »ಇಂದಿನಿಂದ SSLC ಪರೀಕ್ಷೆ ಆರಂಭ- ವಿದ್ಯಾರ್ಥಿಗಳೇ ಭಯ ಬೇಡ…….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ಭಯದ ಮಧ್ಯೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 8,48,203 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 10.30 ರಿಂದ 1.30 ವರೆಗೆ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡ್ಕೊಂಡಿದೆ. ಎಲ್ಲಾ ಕಡೆ ಎರಡೆರಡು ಬಾರಿ ಸ್ಯಾನಿಟೈಸ್ …
Read More »ಜುಲೈ 5ರ ತನಕ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡದಿರಲು ಯಡಿಯೂರಪ್ಪ ತಿರ್ಮಾನಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈ ಮಧ್ಯೆ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಮಗಿದ ಬಳಿಕವಷ್ಟೇ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಹಲವು ಸಚಿವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿರುವ ಸಿಎಂ, ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುವ ತನಕ ಲಾಕ್ ಡೌನ್ ಎಲ್ಲಿಯೂ …
Read More »ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ
ಗದಗ: ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್ನಲ್ಲಿ ನಡೆದಿದೆ. ನಡು ರಸ್ತೆಯಲ್ಲೆ ಲಾಂಗು, ಮಚ್ಚುಗಳು ಝಳಪಿದ ಹಿನ್ನೆಲೆ ರಸ್ತೆ ಅನೇಕ ಕಡೆಗೆ ರಕ್ತಸಿಕ್ತವಾಗಿದೆ. ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖಂ ಆಗಿವೆ. ಘಟನೆಯಿಂದ ಯೇಸುಕುಮಾರ ಹೊಸಮನಿ (34), ಅನಿಲ ಮುತಗಾರ (35), ಗೋವಿಂದ ಮುತಗಾರ (43) ಮತ್ತು ಶಾಕಮ್ಮ (37)ಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳನ್ನು …
Read More »ಇಂದು ಮರಿ ಸಾಹುಕಾರರ ನಾಮಕರಣ..ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಸಂತೋಷದ ದಿನ
ಇಂದು ಸಾಹುಕಾರರ ಕುಟುಂಬದಲ್ಲಿ ಮತ್ತೊಂದು ಸಂತೋಷದ ದಿನ , ಸಂತೋಷ್ ಅವರ್ ಸುಪುತ್ರ ನಿ ಗೆ ಇಂದು ನಾಮಕರಣದ ಸಂಭ್ರಮ, ಹೌದು ಇಂದು ಸಾಹುಕಾರರ ಮನೆಯಲ್ಲೇ ಶ್ರೀ ಸಂತೋಷ್ ಅಣ್ಣ ಜಾರಕಿಹೊಳಿ ಅವರ್ ಸುಪುತ್ರನ್ ನಾಮಕರಣ ಮಾಡಲಾಯಿತು, ಈ ಒಂದು ಸಂಧರ್ಭಕ್ಕೆ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು, ಹಾಗೂ ಬಂಧು ಮಿತ್ರರು ಭಾಗಿ ಯಾಗಿದ್ರು, ಮರಿ ಸಾಹುಕಾರರು ಇಂದು ನಾಮಕರಣ ಮಾಡಿಕೊಂಡಿದ್ದಾರೆ ಮರಿ ಸಾಹುಕಾರರೀಗೆ ಸೂರ್ಯ ಶ್ರೇಷ್ಠ ಎಂಬ ನಾಮಕರಣ …
Read More »ಪೆಟ್ರೋಲ್ಗಿಂತಲೂ ದುಬಾರಿಯಾದ ಡಿಸೇಲ್ ಬೆಲೆ:
ಹೊಸದಿಲ್ಲಿ: ಕಳೆದ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಗಗನಮುಖಿಯಾಗಿ ಏರುತ್ತಲೇ ಇವೆ. ಆದರೆ ಬುಧವಾರದ ಬೆಲೆಯೇರಿಕೆಯಲ್ಲಿ ಡೀಸೆಲ್ ದರ ಹೊಸ ಮೈಲಿಗಲ್ಲನ್ನೇ ಸ್ಥಾಪಿಸಿದೆ. ದಿಲ್ಲಿಯಲ್ಲಿ ಬುಧವಾರದ ಡೀಸೆಲ್ ದರವು ಪೆಟ್ರೋಲ್ ದರಕ್ಕಿಂತ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಪೆಟ್ರೋಲ್ ದರಕ್ಕಿಂತಲೂ ಡೀಸೆಲ್ ದರ ಹೆಚ್ಚಳವಾಗಿರುವುದಕ್ಕೆ ದಿಲ್ಲಿ ಜನತೆ ಸಾಕ್ಷಿಯಾಗಿದ್ದಾರೆ. ಸತತ 17 ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್ ಬೆಲೆ ಯಥಾಸ್ಥಿತಿಯಿದ್ದು ಡಿಸೆಲ್ ಬೆಲೆಯಲ್ಲಿ 48 ಪೈಸೆ …
Read More »ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ………
ಬೆಳಗಾವಿ- ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿವೆ.ಪರೀಕ್ಷೆಗೆ ನಡೆಸಲು ಬೆಳಗಾವಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಎಸ್ ಎಸ್ ಎಲ್ ಸಿ ವಿಧ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಬ್ಲಾಕ್,ಮತ್ತು ನಂಬರ್ ಗಳನ್ನು ಖಾತ್ರಿ ಪಡಿಸಿಕೊಂಡರು. ಬೆಳಗಾವಿಯ ಸರ್ದಾರ್ ಹೈಸ್ಕೂಲ್ ನಲ್ಲಿರುವ ಪರೀಕ್ಷಾ ಕೇಂದ್ರಕ್ಕೂ ವಿದ್ಯಾರ್ಥಿಗಳು ತಮ್ಮ ಪೋಷಕರು ಬೆಳಿಗ್ಗೆಯೇ ಆಗಮಿಸಿದ್ದರು ಆದ್ರೆ ಶಾಲಾ ಸಿಬ್ಬಂಧಿಗಳು ನಿಗದಿತ ಸಮಯಕ್ಕೆ ಬಾರದೇ ಇರುವದರಿಂದ ಪೋಷಕರು ಕೆಲಕಾಲ ಪರದಾಡುವ ಪರಿಸ್ಥಿತಿ …
Read More »ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ
ಬೆಳಗಾವಿ: ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಸ್ವಂತ ಪೋಷಕರೇ ಕಳೆದ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್ ಬಳಗಣ್ಣವರ್ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿ, ಪಾಳುಬಿದ್ದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ವಿಠ್ಠಲ್ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದನು. ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದನು. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗಿರಲಿಲ್ಲ. …
Read More »ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲುಬಾಂದಾರಗಳನಿರ್ಮಾಣ
ಬೈಲಹೊಂಗಲ: ಬಾಂದಾರಗಳನ್ನು ನಿರ್ಮಾಣ ಮಾಡುವುದರಿಂದ ಭೂಮಿಯಲ್ಲಿ ಅಂತರ್ಜಲ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಕಿತ್ತೂರ ಶಾಸಕ ಮಹಾಂತೇಶ ದೊಡಗೌಡರ ಹೇಳಿದರು. ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟಿಎಸ್ಪಿ ಅನುದಾನದಡಿ 40 ಲಕ್ಷ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ಬಾಂದಾರ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಹೊಸ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು. ಶುದ್ಧ ನೀರು ಕುಡಿಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದುದು. ಗ್ರಾಮಾಂತರ …
Read More »
Laxmi News 24×7