Breaking News

Laxminews 24x7

ಜೀವನ್ಮರಣದ ನಡ್ವೆ ಒದ್ದಾಡ್ತಿದ್ದ ಯುವತಿ ರಕ್ಷಿಸಿದ ಬಾಲಕಿ……………

ಉಡುಪಿ: ಚಲಿಸುತ್ತಿದ್ದ ಕಾರು ಕೆರೆಗೆ ಬಿದ್ದು ಚಾಲಕ ಮೃತಪಟ್ಟು ಕಾರಿನಲ್ಲಿದ್ದ ಯುವತಿ ಸ್ಥಳೀಯರ ಸಮಯ ಪ್ರಜ್ಞೆಯಿಂದ ಬದುಕುಳಿದಿದ್ದಾಳೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರಲ್ಲಿ ಈ ಘಟನೆ ನಡೆದಿದೆ. ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಮೃತರಾಗಿದ್ದರು. ಕಾರಿನಲ್ಲಿ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಪವಾಡ ಸದೃಶ ರೂಪದಲ್ಲಿ ಬಚಾವಾಗಿದ್ದು, ಯುವತಿ ಶ್ವೇತಾಳನ್ನು ಬದುಕಿಸಿದ ವೀಡಿಯೋ ಸಿಕ್ಕಿದೆ. ನೀರು ತುಂಬಿದ್ದ ಕೆರೆಗೆ ಕಾರು …

Read More »

ವಿಧಾನಪರಿಷತ್‍ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್‍ಗೆ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್‍ನ ಹರಿಪ್ರಸಾದ್, ನಸೀರ್ ಅಹ್ಮದ್ ಮತ್ತು ಜೆಡಿಎಸ್‍ನ ಗೋವಿಂದರಾಜು ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್.ವಿಶ್ವನಾಥ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಳು ಮಂದಿಯಷ್ಟೇ ಕಣದಲ್ಲಿ ಇದ್ದ ಕಾರಣ ಎಲ್ಲರೂ ಅವಿರೋಧ ಆಯ್ಕೆ ಆಗಿದ್ದಾರೆ.

Read More »

ಸಾವಳಗಿಯಲ್ಲಿ SSLC ಶಾಲಾ ಮಕ್ಕಳಿಗೆ ಮಾಸ್ಕ್ ವಿತರಣೆ

ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ನಾಲ್ಕು ಊರಿನ ಎಲ್ಲಾ SSLC ಬರೆಯಲು ಹೋಗುತ್ತಿರುವ 94 ವಿಧ್ಯಾಥಿ೯ಗಳಿಗೆ ಸ್ಪಧಾ೯ವಿವೇಕ ಗೋಕಾಕ ತರಬೇತಿ ಕೇಂದ್ರದಿಂದ ಕಬಾಡಗಿ ಸರ್ ವತಿಯಿಂದ ಮಾಸ್ಕ್ ವಿತರಣೆ ಮಾಡಿದರು. ಎಲ್ಲಾ ಶಾಲಾ ಮಕ್ಕಳಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಹೋಗಲು ಹೇಳಿದರು. ಹಾಗೂ ಇದು ಕೋರಾನ ವೈರಸ್ ಹೆಮ್ಮರವಾಗಿ ಬೆಳೆಯುತ್ತಿದೆ  ತಮ್ಮ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷೆ ಬರೆಯಲು ಹೇಳಲಾಯಿತು.

Read More »

ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ.:ಉಮೇಶ್ ಕತ್ತಿ…………

ಬೆಳಗಾವಿ/ಚಿಕ್ಕೋಡಿ: ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ ಎಂದು ಹೇಳುವ ಮೂಲಕ ಶಾಸಕ ಉಮೇಶ್ ಕತ್ತಿ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಕೊರೊನಾ ವಾರಿಯರ್ಸ್ ಗೆ ಕಿಟ್ ವಿತರಣೆ ಸಮಾರಂಭದಲ್ಲಿ ಶಾಸಕ ಉಮೇಶ್ ಕತ್ತಿ ಭಾಗಿಯಾಗಿದ್ದರು. ಸಮಾರಂಭದ ವೇದಿಕೆಯಲ್ಲಿಯೇ ಸಿಎಂ ಆಗೋ ಆಸೆಯನ್ನು ಹೊರ ಹಾಕಿದ್ದಾರೆ. ಒಟ್ಟು ಎಂಟು ಬಾರಿ ಶಾಸಕನಾಗಿದ್ದೇನೆ. ಹಾಗೆ ರಾಜ್ಯದ ಚುಕ್ಕಾಣಿ ಹಿಡಿಯಲು ನಾನು ಸಬಲನಿದ್ದೇನೆ. ಉತ್ತರ ಕರ್ನಾಟಕದ ಸುಪುತ್ರ ರಾಜ್ಯದ …

Read More »

ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್

ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ  ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …

Read More »

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !

ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …

Read More »

……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ

ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ …

Read More »

ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …

Read More »

V ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ

Vodafone Offers: ವೊಡಾಫೋನ್​ ಐಡಿಯಾ ನೀಡುತ್ತಿದೆ ಹೆಚ್ಚುವರಿ 5GB ಡೇಟಾ; ಆದರೆ ಈ ಐದು ಪ್ರಿಪೇಯ್ಡ್​ ಪ್ಲಾನ್​ಗಳ ಮೇಲೆ ಮಾತ್ರ ವೊಡಾಫೋನ್ ಐಡಿಯಾ ತನ್ನ ಪ್ರಿಪೇಯ್ಡ್ ಬಳಕೆದಾರರಿಗೆ ನೂತನ ಪ್ಲಾನ್​​, ಅಧಿಕ ಡೇಟಾ, ಅನಿಯಮಿತ ಕರೆ ಹೀಗೆ ಹತ್ತು ಹಲವು ಯೋಜನಗಳನ್ನು ಹೊಂದಿರುವ ಪ್ಲಾನ್​ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ 5GB ಎಕ್ಸ್ಟ್ರಾ ಡೇಟಾವನ್ನು ಕೆಲವು ಆಯ್ಕೆಯ ಪ್ರಿಪೇಯ್ಡ್​ ಪ್ಲಾನ್​ಗಳಲ್ಲಿ ನೀಡುತ್ತಿದೆ. ವೊಡಾಫೋನ್ ‘ಆ್ಯಪ್/ಬೆಬ್ ಎಕ್ಸ್​ಕ್ಲೂಸಿವ್ ಆಫರ್‘ ಬಿಡುಗಡೆ ಮಾಡಿದೆ. ಇದರಲ್ಲಿ …

Read More »

ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?

ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …

Read More »