ಬೆಂಗಳೂರು: “ಜಾತಿಗಣತಿ ಬಗ್ಗೆ ಚರ್ಚೆ ಅಪೂರ್ಣವಾಗಿದೆ. ಬಹುತೇಕ ಸಚಿವರು ಲಿಖಿತ ಅಭಿಪ್ರಾಯ ನೀಡಿದ್ದಾರೆ. ಕೆಲವರು ಕೊಡಬೇಕಿದೆ. ಈ ಬಗ್ಗೆ ಚರ್ಚೆಯಾದ ಮೇಲೆ ತೀರ್ಮಾನ ಮಾಡುತ್ತೇವೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ರಲ್ಲಿ ಮಾಡಿರುವ ಶಿಫಾರಸುಗಳ …
Read More »ಮಳೆ ಬಂದ್ರೆ ಕೆರೆಯಂತಾಗುವ ಹೆಚ್ಬಿಆರ್ ಲೇಔಟ್
ಬೆಂಗಳೂರು: ಪ್ರತಿ ಬಾರಿಯೂ ಮಳೆ ಅಬ್ಬರಿಸಿದಾಗ ನಗರದ ಹೆಚ್ಬಿಆರ್ ಲೇಔಟ್ನ ಹಲವಾರು ಪ್ರದೇಶಗಳು ಪ್ರವಾಹ ವಲಯಗಳಂತೆ ಮಾರ್ಪಡುತ್ತವೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಸಂದರ್ಭದಲ್ಲೂ ಇದು ಭಿನ್ನವಾಗಿರಲಿಲ್ಲ. ಧಾರಾಕಾರ ವರ್ಷಧಾರೆಗೆ ಚರಂಡಿಗಳು ತುಂಬಿ ಹರಿದಿದ್ದು, ಬೀದಿಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿದ್ದರಿಂದ ಬಿಬಿಎಂಪಿ ಹಾಗೂ ಗುತ್ತಿಗೆದಾರರ ಪುನರಾವರ್ತಿತ ನಿರ್ಲಕ್ಷ್ಯ ಮತ್ತು ಕಳಪೆ ಕಾಮಗಾರಿಯ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದರು. ಇಲ್ಲಿನ ಮೂರನೇ ಬ್ಲಾಕ್ ಮಾಟೇಕರ್ ಬೀದಿ, ಫಾರೆಸ್ಟ್ ಪಾರ್ಕ್ ಬಳಿಯ 4ನೇ …
Read More »ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ
ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …
Read More »ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ
ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …
Read More »ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ
ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ ಹುಕ್ಕೇರಿ* : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್ನಲ್ಲಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ …
Read More »ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ
ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ ವಿಜಯಪುರ ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆಯು ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಮನ್ಮಹಾರಾಜ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹಾಗೂ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಮಾಜಿ ಕೇಂದ್ರ ಸಚಿವರು, ವಿಜಯಪುರ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಬುಧವಾರ ಸಾಯಂಕಾಲ ಜರುಗಿತು. ಜಿಲ್ಲಾ …
Read More »ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ….
ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ…. ಅಮೃತ ಭಾರತ್ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಕರ್ನಾಟಕದ ಐದು ರೈಲು ನಿಲ್ದಾಣಗಳನ್ನು ನವೀಕರಿಸಲಾಗಿದ್ದು ಈ ಐದು ರೈಲು ನಿಲ್ದಾಣಗಳಲ್ಲಿ ಬಾಗಲಕೋಟೆ ರೈಲ್ವೆ ಸ್ಟೇಷನ್ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುರುವಾರ ವರ್ಚುವಲ್ ಮೂಲಕ ಬಾಗಲಕೋಟೆ ಸೇರಿದಂತೆ ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳನ್ನು …
Read More »ಮಳೆಯಲ್ಲಿಯೇ ಗ್ರಾಮ ದೇವತೆಗಳ ಹೊನ್ನಾಟ!
ಮಳೆಯಲ್ಲಿಯೇ ಗ್ರಾಮ ದೇವತೆಗಳ ಹೊನ್ನಾಟ! ಸುರಿಯುವ ಮಳೆಯಲ್ಲಿಯೇ ದೇವಿಯರ ಹೊನ್ನಾಟ ನಡೆಯುವ ವಿಶೇಷತೆಹೊಂದಿರುವ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅವರೊಳ್ಳಿ- ಬಿಳಕಿ ಗ್ರಾಮದೇವಿಯರ ಜಾತ್ರೆ ಈ ಸಲವೂ ಸುರಿಯುವ ಮಳೆಯ ಮಧ್ಯೆಯೇ ಅದ್ದೂರಿಯಾಗಿ ನಡೆಯಿತು. ಪ್ರತಿ ಐದು ವರ್ಷಕ್ಕೊಮ್ಮೆ ಐದು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಮೊದಲ ಎರಡು ದಿನದ ಹೊನ್ನಾಟ ಯಶಸ್ವಿಯಾಗಿ ನಡೆಯುತ್ತಿದೆ. ಸಾಮಾನ್ಯವಾಗಿ ಗ್ರಾಮದೇವಿಯರ ಜಾತ್ರೆಗಳಲ್ಲಿ ಭಂಡಾರದ ಮಧ್ಯೆ ಹೊನ್ನಾಟ ನಡೆಯೋ ಸಂಪ್ರದಾಯವಿದೆ. ಆದರೆ ಅವರೊಳ್ಳಿ-ಬಿಳಕಿ ದೇವಿಯರ …
Read More »ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ..
ಧಾರವಾಡದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಉದ್ಘಾಟಿಸಿದ ಮೋದಿ….ಧಾರವಾಡದಲ್ಲಿ ಕಾರ್ಯಕ್ರಮಕ್ಕೆ ರಾಜ್ಯಪಾಲ ಗೆಹ್ಲೋಟ್ ಚಾಲನೆ. ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಗುರುವಾರ ಧಾರವಾಡದ ರೈಲು ನಿಲ್ದಾಣದಲ್ಲಿ ಈ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ದೇಶದ ವಿವಿಧ ಕಡೆಗಳಲ್ಲಿ ನವೀಕರಣಗೊಂಡ ಒಟ್ಟು 103 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ …
Read More »ತಿಂಗಳಿಗೆ 40 ಲಕ್ಷ ರೂ. ಜೀವನಾಂಶ ಕೊಡಿ’; ಕೋರ್ಟ್ನಲ್ಲಿ ಬೇಡಿಕೆ ಇಟ್ಟ ಜಯಮ್ ರವಿ ಪತ್ನಿ
ಇತ್ತೀಚೆಗೆ ಜಯಮ್ ರವಿ (Jayam Ravi) ಹಾಗೂ ಅವರ ಪತ್ನಿ ಆರತಿ ಬೇರೆ ಆಗಿರೋ ಸುದ್ದಿ ಚರ್ಚೆ ಆಗಿತ್ತು. ಜಯಮ್ ರವಿ ಅವರು ಏಕಾಏಕಿ ಸೋಶಿಯಲ್ ಮೀಡಿಯಾದಲ್ಲಿ ಡಿವೋರ್ಸ್ ಘೋಷಣೆ ಮಾಡಿದರು. ಆದರೆ, ಇದಕ್ಕೆ ಆರತಿ ಕಿರಿಕ್ ಮಾಡಿದ್ದರು. ನನಗೆ ಈ ವಿಚಾರ ಗೊತ್ತೇ ಇರಲಿಲ್ಲ ಎಂದು ಹೇಳುವ ಮೂಲಕ ಚರ್ಚೆಗೆ ಎಡೆ ಮಾಡಿಕೊಟ್ಟರು. ಈಗ ಫ್ಯಾಮಿಲಿ ಕೋರ್ಟ್ನಲ್ಲಿ ಇಬ್ಬರ ವಿಚ್ಛೇದನಕ್ಕೆ ಶೀಘ್ರವೇ ಅಧಿಕೃತ ಮುದ್ರೆ ಬೀಳಲಿದೆ ಎನ್ನಲಾಗಿದೆ. ಇಷ್ಟೇ ಅಲ್ಲ, ಆರತಿ (Arati …
Read More »
Laxmi News 24×7