Breaking News

Laxminews 24x7

ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ …

Read More »

ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ

ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್‍ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್‍ಡೌನ್‍ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …

Read More »

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …

Read More »

ಕೋರ್ಟ್ ಆದೇಶಿಸಿದರೂ ಕೆರೆ ಒತ್ತುವರಿ ತೆರವುಗೊಳಿಸದ ಅಧಿಕಾರಿಗಳು

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಮಾದಾವರ ಗ್ರಾಮದ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಈಗಾಗಲೇ ಲೋಕಾಯಕ್ತ ಕೋರ್ಟ್ ಅಧಿಕಾರಿಗಳಿಗೆ ಆದೇಶ ನೀಡಿದೆ. ಆದರೆ ಅಧಿಕಾರಿಗಳು ತೆರವು ಕಾರ್ಯ ಮಾತ್ರ ಮಾಡದಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ ಎಂದು ದೂರುದಾರ ರಾಮಕೃಷ್ಣಯ್ಯ ಆರೋಪಿಸಿದ್ದಾರೆ. ಮಾದಾವರ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಒತ್ತುವರಿ ತೆರವುಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. …

Read More »

ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ

ಚಿಕ್ಕೋಡಿ: ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್‍ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …

Read More »

ವೃದ್ಧಾಪ್ಯದಲ್ಲೂ ಕೊರೊನಾ ಗೆದ್ದ ರಾಯಚೂರಿನ 12 ಜನ ಗಟ್ಟಿಗರು

ರಾಯಚೂರು: ಅರವತ್ತು ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕು ತಗುಲಿದರೆ ಪ್ರಾಣಾಪಾಯ ಹೆಚ್ಚು ಅನ್ನೋದನ್ನ ರಾಯಚೂರಿನ 12 ಜನ ವೃದ್ಧರು ಮೆಟ್ಟಿನಿಂತು ಮಹಾಮಾರಿ ವಿರುದ್ಧ ಗೆದ್ದು ಹೊರಬಂದಿದ್ದಾರೆ. 60 ರಿಂದ 73 ವರ್ಷದ ಮಧ್ಯದ 12 ಜನರು ಕೊರೊನಾ ಸೋಂಕಿನಿಂದ ಗೆದ್ದು ಬಂದು ಸಂಪೂರ್ಣ ಗುಣಮುಖರಾಗುವ ಮೂಲಕ ಸೋಂಕಿತರಲ್ಲಿನ ಭಯ ಹೋಗಲಾಡಿಸಲು ಮಾದರಿಯಾಗಿದ್ದಾರೆ ಜಿಲ್ಲೆಯಲ್ಲಿ ಇದುವರೆಗೆ 631 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ …

Read More »

ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, …

Read More »

KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ

ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …

Read More »

ಪೊಲೀಸ್ ಆಯುಕ್ತರ ಕಚೇರಿ ಮತ್ತೊಮ್ಮೆ ಸೀಲ್‍ಡೌನ್

ಬೆಂಗಳೂರು, ಜು.11- ನಗರದ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯನ್ನು ಮತ್ತೊಮ್ಮೆ ಸೀಲ್‍ಡೌನ್ ಮಾಡಲಾಗಿದೆ. ನಿನ್ನೆ 9 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಸಂಜೆಗೆ ತಿಳಿಸಿದ್ದಾರೆ. ಸೀಲ್‍ಡೌನ್ ಆಗಿರುವ ಆಯುಕ್ತರ ಕಚೇರಿಯನ್ನು ಮುಂದಿನ ಬುಧವಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆಯೂ ಕಚೇರಿಯ ಸಿಬ್ಬಂದಿಗೆ ಕೊರೊನಾ …

Read More »

ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರಕ್ಕೆ ಮೊರೆಹೋದ ಸಿಎಂ””””’

ಬೆಂಗಳೂರು,ಜು.11- ತಮ್ಮ ಆಪ್ತ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್‍ನಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ. ಕಾವೇರಿ ನಿವಾಸದಲ್ಲಿ ಸೆಲ್ಫ್ ಕ್ವಾರಂಟೈನ್‍ನಲ್ಲಿರುವ ಬಿಎಸ್‍ವೈ, ವಿಟಮಿನ್ ಎ ಮತ್ತು ಸಿ ಅಂಶ ಇರುವ ಆಹಾರ ಪದಾರ್ಥಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಸೋಂಕು ಬಾರದಿರುವಂತೆ ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಲು ಪ್ರಾರಂಭಿಸಿದ್ದಾರೆ. ಈ ಸಂಬಂಧ ವೈದ್ಯರೂ ಸಲಹೆ ನೀಡಿದ್ದು, ಇಮ್ಯುನಿಟಿ …

Read More »