ಲಾಕ್ಡೌನ್ ನಡುವೆ ವಿದ್ಯಾರ್ಥಿಯ ಖತರ್ನಾಕ್ ಪ್ಲಾನ್ ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ನಗರದ ಅಪಾರ್ಟ್ಮೆಂಟ್ಗಳಲ್ಲಿ ವಾಸ್ತವ್ಯ ಇರುವವರು ಬಿಟ್ಟು ಹೊರಗಿನಿಂದ ಬರುವವರಿಗೆ ಪ್ರವೇಶಕ್ಕೆ ಕೆಲವು ಕಡೆ ನಿರ್ಬಂಧ ವಿಧಿಸಲಾಗುತ್ತಿದೆ. ಆದರೆ ವಿದ್ಯಾರ್ಥಿಯೊಬ್ಬ ಸೂಟ್ಕೇಸ್ನೊಳಗೆ ಗೆಳೆಯನನ್ನ ಸಾಗಿಸುವಾಗ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಮಂಗಳೂರಿನ ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ನಡೆದಿದೆ. ಆರ್ಯ ಸಮಾಜದ ವಸತಿ ಸಮುಚ್ಚಯದಲ್ಲಿ ವಿದ್ಯಾರ್ಥಿಯೊಬ್ಬ ಬಾಡಿಗೆಗೆ …
Read More »ಬೆಳಗಾವಿ –ಅಬಕಾರಿ ನಾಕಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲಾ 5 ಸೋಲಾರ್ ಲೈಟ್
ಬೆಳಗಾವಿ – ಗೋವಾ ಮತ್ತು ಕರ್ನಾಟಕದ ಗಡಿ ಖಾನಾಪುರ ತಾಲೂಕಿನ ಸುರಾಲ್ ಕ್ರಾಸ್ ನ ಅಬಕಾರಿ ನಾಕಾದಲ್ಲಿ ದಿನದ ಇಪ್ಪತ್ನಾಲ್ಕು ಘಂಟೆಯೂ ಅಬಕಾರಿ ಪೊಲೀಸರು ಮತ್ತು ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತರು ಗೋವಾದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ ಎಲ್ಲ ಕಾರ್ಮಿಕ ಪಾದಚಾರಿಗಳ ಪ್ರಾಥಮಿಕ ಚಿಕಿತ್ಸೆ ನಡೆಸುತ್ತಿದ್ದಾರೆ. ಎಲ್ಲರ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾತ್ರಿ ವಿದ್ಯುತ್ತಿನ ತೀವ್ರ ಅಭಾವದಿಂದಾಗಿ ದಟ್ಟ ಅರಣ್ಯದ ಈ ಭಾಗದಲ್ಲಿ ಕೆಲಸ ನಿರ್ವಹಣೆ …
Read More »ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. …
Read More »ಕೊರೊನಾ ಸೋಂಕು ತಗುಲಿತ್ತು ಎಂದು ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ
ಮುಂಬೈ: ಕೊರೊನಾ ಸೋಂಕು ದೃಢ ಪಟ್ಟಿರುವ ಅಸ್ಸಾಂನ ನಾಗೌನ್ ಜಿಲ್ಲೆಯ 30 ವರ್ಷದ ವ್ಯಕ್ತಿ ಬ್ಲೇಡ್ ನಿಂದ ಕುತ್ತು ಕೊಯ್ದುಕೊಂಡು ಶನಿವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿರುಕೊಂಡಿದ್ದಾನೆ. ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಈತನಿಗೆ ಏಪ್ರೀಲ್ 7ರಂದು ಕೊರೊನಾ ಸೋಂಕು ತಗುಲಿತ್ತು ಎಂದು ಅಕೋಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಡೀನ್ ಡಾ.ಅಪೂರ್ವ್ ಪಾವ್ಡೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಶನಿವಾರ ಆಸ್ಪತ್ರೆಯಲ್ಲಿಯೇ …
Read More »ನಾಗಮಂಗಲ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ಆರೋಗ್ಯ ಕಿಟ್ ವಿತರಣೆ
ಮಂಡ್ಯ ನಾಗಮಂಗಲದ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟೀ ಕೃಷ್ಣಪ್ಪನವರು ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಕಿಟ್ ವಿತರಿಸಿದರು ನಂತರ ಮಾತನಾಡಿದ ಕೃಷ್ಣಪ್ಪನವರು ಸಾರ್ವಜನಿಕವಾಗಿ ಓಡಾಡುವಂತಹ ಸಮಾಜಮುಖಿ ವ್ಯಕ್ತಿಗಳಾಗಿರುವ ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್. ಮಾಸ್ಕ್. ಹಾಗೂ. ಕೈ ಕವಚ ವಿತರಿಸಿಲಾಗಿದೆ ಇದರಲ್ಲಿ ಯಾವುದೇ ಪ್ರಚಾರದ ಗೀಳು ಇರುವುದಿಲ್ಲ ಸಮಾಜಕ್ಕೆ ಸುದ್ದಿಗಳನ್ನು ಮುಟ್ಟಿಸುವಂಥ ವ್ಯಕ್ತಿಗಳ …
Read More »ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು ಬಿ ಎಂ ಕಿರಣ್ ರವರು ಕಿಕ್ಕೇರಿ ಹೋಬಳಿ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಕಷ್ಟದಲಿದ್ದ ಕುಟುಂಬಗಳ ಯೋಗ ಕ್ಷೇಮ ವಿಚಾರಿಸಿ ಅಕ್ಕಿ ಸೇರಿದಂತೆ ಮನೆಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು.
ಮಂಡ್ಯ ಕಿಕ್ಕೇರಿ ಹೋಬಳಿಯ ಆನೆಗೂಳ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು ಬಿ ಎಂ ಕಿರಣ್ ರವರು ಕಿಕ್ಕೇರಿ ಹೋಬಳಿ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಕಷ್ಟದಲಿದ್ದ ಕುಟುಂಬಗಳ ಯೋಗ ಕ್ಷೇಮ ವಿಚಾರಿಸಿ ಅಕ್ಕಿ ಸೇರಿದಂತೆ ಮನೆಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು. ಪ್ರತಿಯೊಂದು ಹಳ್ಳಿಗಳಲ್ಲಿ ಇರುವ ಬಡವರ ಕಷ್ಟ ಮತ್ತೆ ಮತ್ತೆ ಬೆಳಕಾದ ಬಿ.ಎಂ ಕಿರಣ್ ಹೌದು ಇಡೀ ದೇಶವೇ ಮಹಾಮಾರಿ ಕೊರೋನಾ ವೈರೆಸ್ ಇಂದ ಲಾಕ್ ಡೌನ್ …
Read More »ಕಾಂಗ್ರೆಸ್ ಕಾರ್ಯಪಡೆ ಹಾಗೂ ಮೇಲುಕೋಟೆ ಬ್ಲಾಕ್ ಕೆಪಿಸಿಸಿ ಸದಸ್ಯ ಎಂ.ಆನಂದಕುಮಾರ್ ಅವರಿಂದ ಬಡವರು, ನಿರ್ಗತಿಕರಿಗೆ ಆಹಾರ ವಿತರಣೆ
ಮಂಡ್ಯ ಜಿಲ್ಲೆ ಪಾಂಡವಪುರದ ಎಲೆಕೆರೆ ಗ್ರಾಮದ ಸ್ಲಂ ಬಡಾವಣೆ ನಿವಾಸಿಗಳಿಗೆ ಆಹಾರ ವಿತರಿಸಿದ ಕಾಂಗ್ರೆಸ್ ಕಾರ್ಯ ಪಡೆ. ಲಪಾಂಡವಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕೆಪಿಸಿಸಿ ಸದಸ್ಯ ಎಂ.ಆನಂದಕುಮಾರ್ ಹಾಗೂ ಕಾರ್ಯ ಪಡೆ ಅಧ್ಯಕ್ಷ ಸಿ.ಆರ್.ರಮೇಶ್ ನೇತೃತ್ವದಲ್ಲಿ ನಡೆದ ಆಹಾರ ವಿತರಣೆ ಕಾರ್ಯಕ್ರಮ. ಮಹಾಮಾರಿ ಕೊರೊನೊ ಹಿನ್ನೆಲೆ ಹಸಿವಿನಿಂದ ಯಾರೂ ಬಳಲಬಾರದು ಎಂಬ ಕಾರಣ ನೂರಾರು ಬಡವರು, ನಿರ್ಗತಿಕರಿಗೆ ಆಹಾರ ವಿತರಿಸಿದ ಕಾಂಗ್ರೆಸ್ ಕಾರ್ಯ ಪಡೆ. ಮೇಲುಕೋಟೆ ಬ್ಲಾಕ್ …
Read More »ನೀಲಮಾಣಿಕ ಬಂಡಿಗಣಿ ಮಠದ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಸ್ವಾಮೀಜಿಗಳಿಂದ ಅನ್ನ ದಾಸೋಹ ಮಾಡಲಾಯಿತು
ಗೋಕಾಕ: ಏ12 -ದೇಶದಲ್ಲಿ ದಿನದಿನಕ್ಕೆ ಅಟ್ಟಹಾಸ ಮೇರೆಯುವ ಮಹಾಮಾರಿ ಕೋರೊನಾ ವೈರಸ್ ಹರಡುವಿಕೆಯಿಂದ ದೇಶವ್ಯಾಪ್ತಿ ಲಾಕ್ ಡೌನ್ ಆಗಿದ್ದು ಗೋಕಾಕ ನಗರ ಪ್ರದೇಶದಲ್ಲಿ ಸಿಂದೋಳ್ಳಿಮಠ ದವಾಖಾನೆಯ ಹಿಂದುಗಡೆ ಅಲೆಮಾರಿ ಜನಾಂಗದವರು ಕೂಲಿ ಕಾರ್ಮಿಕರು ಇದ್ದಾರೆ ಅವರಿಗೆಲ್ಲ ಊಟದ ಸಮಸ್ಯೆ ಇತ್ತು ಊಟವಿಲ್ಲದೆ ಇದ್ದ ಸುಮಾರು 60 ರಿಂದ್ 70 ಕುಟುಂಬಗಳು. ಸರಿ ಸುಮಾರು 300 ಮೇಲ್ಪಟ್ಟು ಜನರು ವಾಸವಿದ್ದರು ಅವರಿಗೆ ಬಹಳ ಊಟದ ಕೊರತೆ ಇತ್ತು ಹಂತಹ ಸಂದರ್ಭದಲ್ಲಿ ಅವರಿಗೆ …
Read More »ಮಂಡ್ಯ ಜಿಲ್ಲೆಯಿಂದ ಶ್ರಾವಣ ಬೆಳಗೊಳ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಯಿತು
ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ ಜಿಲ್ಲೆಗೆ ಸಂಪರ್ಕಿಸುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹೊರ ಜಿಲ್ಲೆಯ ಸಂಪರ್ಕ ನಿರ್ಬಂಧಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮೋಹನ್ ಕುಮಾರ್, ಕಾಂತರಾಜಪುರ …
Read More »*ನೂತನ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಅವರು ಕೆ.ಆರ್.ಪೇಟೆ ಪಟ್ಟಣದ ಮಿನಿವಿಧಾನ ಸೌಧದ ಆವರಣದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು*
ಕೆ.ಆರ್ ಪೇಟೆ :ತಾಲೂಕಿನ ರೋಗಿಗಳು ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಲ್ಲಿರುವ ದೊಡ್ಡ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗಲು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಗತ್ಯ ಪಾಸ್ ದೊರೆಯದ ಕಾರಣ ರೋಗಿಗಳಿಗೆ ತೀವ್ರ ತೊಂದರೆಯಾಗಿದೆ. ಹಾಗಾಗಿ ತಾಲ್ಲೂಕು ಮಟ್ಟದಲ್ಲಿಯೇ ಆಸ್ಪತ್ರೆಗೆ ಹೋಗಲು ಪಾಸ್ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಅಂಬರೀಶ್ ಅವರು ಸಚಿವರ ಗಮನ ಸೆಳೆದರು. ಇದಕ್ಕೆ ಉತ್ತರಿಸಿದ ಸಚಿವ ನಾರಾಯಣಗೌಡ ಅವರು ಈ ಬಗ್ಗೆ ಮುಖ್ಯಮಂತ್ರಿಗಳು ಹಾಗು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ …
Read More »
Laxmi News 24×7