Breaking News

Laxminews 24x7

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ

ಚಿಕ್ಕಬಳ್ಳಾಪುರ: ನಗರದ 17 ನೇ ವಾರ್ಡಿನಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ಧೃಡವಾಗಿದೆ. 17ನೇ ವಾರ್ಡಿನ ಪಿ-250ರ 65 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದ. ತದನಂತರ ಈತನ ಮಗ ಹಾಗೂ ಮತ್ತಿಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು. ಇದಾದ ನಂತರ ಈ ಮೃತ ವೃದ್ಧ ದಿನಸಿ ಕಿಟ್ ವಿತರಣೆ ಮಾಡಿದ್ದ ಹಿನ್ನೆಲೆ ಇದೇ ಏರಿಯಾ ದಲ್ಲಿ ದಿನಸಿ ಪಡೆದ ಕುಟುಂಬಗಳ …

Read More »

ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ.

ನವದೆಹಲಿ: ಹಸಿರು ವಲಯದ ಜಿಲ್ಲೆಯಲ್ಲಿರುವ ಮದ್ಯಪ್ರಿಯರಿಗೆ ಗುಡ್‍ನ್ಯೂಸ್. ಕೊರೊನಾ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಮದ್ಯಪ್ರಿಯರಿಗೆ ಮೇ 4 ರಿಂದ ಎಣ್ಣೆ ಸಿಗಲಿದೆ. ಕೇಂದ್ರ ಸರ್ಕಾರ ಮತ್ತೆ ಮೂರು ವಾರಗಳ ಕಾಲ ಲಾಕ್‍ಡೌನ್ ವಿಸ್ತರಿಸಿದ್ದು, ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಈ ಅವಧಿಯಲ್ಲಿ ಹಸಿರು ವಲಯದ ಜಿಲ್ಲೆಗಳಲ್ಲಿ ಮದ್ಯ ಮಾರಾಟದ ಜೊತೆ ಪಾನ್ ಅಂಗಡಿ ತೆರೆಯಲು ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿದರೂ ಷರತ್ತು ವಿಧಿಸಿದೆ. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. …

Read More »

ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ

ಕಾರವಾರ: ರೆಡ್ ಝೋನ್‍ನಲ್ಲಿ ಇದ್ದ ಉತ್ತರ ಕನ್ನಡ ಜಿಲ್ಲೆ ವೈದ್ಯಾಧಿಕಾರಿಗಳ ಹಾಗೂ ಜಿಲ್ಲಾಡಳಿತದ ಕಠಿಣ ಶ್ರಮದಿಂದ ಹಳದಿ ವಲಯಕ್ಕೆ ಬಂದಿದೆ. ಜೊತೆಗೆ ಸೋಂಕಿತ 11 ಜನರೂ ಗುಣಮುಖರಾಗುವಂತೆ ಶ್ರಮವಹಿಸಿ ಕಾರ್ಯನಿರ್ವಹಿದ ಕೊರೊನಾ ವಾರಿಯರ್ಸ್ ಉತ್ತರ ಕನ್ನಡ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಹಗಲಿರುಳೂ ಈ ಕಾಯಕದಲ್ಲಿ ಇರುವ ವೈದ್ಯಕೀಯ ಸಿಬ್ಬಂದಿಗಳು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಮತ್ತು ಕೊರೊನಾ ಸೋಂಕಿತರ ಚಿಕಿತ್ಸೆ ಕುರಿತು ಕಾರವಾರದ ಕೊರೊನಾ ವಿಶೇಷ ವಾರ್ಡ್ ನಲ್ಲಿ …

Read More »

ಮೇ 17ರ ವರೆಗೆ ಲಾಕ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ….

ಮೇ 17 ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರ ಕೇಂದ್ರ ಗೃಹ ಸಚಿವಾಲಯದ ಆದೇಶ ಇನ್ನೆರಡು ವಾರ ಜನರು ಲಾಕ್ ಡೌನ್ ಗೆ ಸಹಕರಿಸಿ ಬೇಕು ಈ ಆದೇಶ ಇಡೀ ದೇಶಕ್ಕೆ ಅನ್ವಯ ಆದರೆ ವಿವಿಧ ಜಿಲ್ಲೆ ಗಳನ್ನು ರೆಡ್ ಝೋನ್ ಗ್ರೀನ್ ಝೋನ್ ಆರೆಂಜ್ ಝೋನ್ ಮಾಡಿದು ಗ್ರೀನ್ ಝೋನ್ ನಲ್ಲಿ ಸಡಿಲಿಕೆ ಇದ್ದು ಉಳಿದ ಝೋನ್ ಗಳಲ್ಲಿ ಕೆಲವು ನಿರ್ಬಂಧ ಹೇರಲಾಗಿದೆ

Read More »

ಬೆಳಗಾವಿ ಸಂಪೂರ್ಣ ಹೆಲ್ತ್ಬುಲೆಟಿನ್ …….

ಬೆಳಗಾವಿ ಜಿಲ್ಲೆ: ಇಂದು ಮತ್ತೆ 3 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಸಂಖ್ಯೆ 72 ಕ್ಕೆ ಏರಿಕೆ; ಹತ್ತು ಜನ ಗುಣಮುಖ ಬೆಳಗಾವಿ, ಮೇ 1(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ(ಮೇ 1) ಮತ್ತೆ 3 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಹೊಸ 3 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 72 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ …

Read More »

ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್,

ಬೆಳಗಾವಿ – ರಾಜ್ಯ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ಶನಿವಾರ (ಮೇ 2) ಸಂಜೆ 6 ಗಂಟೆಯಿಂದ ಫೇಸ್ ಬುಕ್ ಲೈವ್ ನಲ್ಲಿ ಬರಲಿರುವ ಲಕ್ಷ್ಮಿ ಹೆಬ್ಬಾಳಕರ್, ಕೋವಿಡ್ -19 ಕುರಿತು ಜನರ ಜೊತೆ ಸಂಭಾಷಣೆ ನಡೆಸಲಿದ್ದಾರೆ. ಜೊತೆಗೆ ಜನರ ಸಂದೇಹ, ಸಮಸ್ಯೆಗಳಿಗೆ ಉತ್ತರಿಸಲಿದ್ದಾರೆ. ಕೊರೋನಾ ರೋಗ ಆರಂಭವಾದಾಗಿನಿಂದಲೂ ಜನರ ಮಧ್ಯೆ ಇದ್ದು …

Read More »

ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನ……

ಮೂಡಲಗಿ – ಗೇಣುದ್ದ ಹೊಲಕ್ಕಾಗಿ ದಾಯಾದಿ ಜಗಳ ಕೊಲೆಯಲ್ಲಿ ಪರ್ಯಾವಸನಗೊಂಡಿದೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ  ಚಿಂತಾಮಣಿ ರಾಮಪ್ಪ ಮೇಟಿ ( 55) ಕೊಲೆಯಾದವರು. ಅವರ ಅಣ್ಣನ ಮಗ ಗೋಪಾಲ ಭೀಮಪ್ಪ ಮೇಟಿ – (35) ಆರೋಪಿ.   ಬೆಳೆ ಸಂರಕ್ಷಣೆಗಾಗಿ ಲೈಸನ್ಸ್ ಪಡೆದಿದ್ದ ಬಂದೂಕಿನಿಂದ ಕೊಲೆಗೈಯಲ್ಲಾಗಿದೆ. ಎರಡು ನಳಿಕೆಯ ಬಂದೂಕಿನಿಂದ ನೇರವಾಗಿ ಎದೆಗೆ ಗುಂಡಿಕ್ಕಲಾಗಿದ್ದು, ಎರಡು ಗುಂಡುಗಳು ಎದೆಯೊಳಗೆ ತೂರಿ ಹೋಗಿದೆ. …

Read More »

ರಾಜ್ಯದ ರೆಡ್ ಝೋನ್ ,ಆರೆಂಜ್ ಝೋನ್,ಗ್ರೀನ್ ಝೋನ್ ಗಳ ಪರಿಷ್ಕೃತ ಪಟ್ಟಿ……..

ಬೆಂಗಳೂರು : ಮಾರಕ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ‌ಏತನ್ಮಧ್ಯೆ, ಕೇಂದ್ರ ಆರೋಗ್ಯ ಇಲಾಖೆ ಇಂದು ದೇಶದ ರೆಡ್, ಆರೆಂಜ್, ಗ್ರೀನ್ ಝೋನ್ ಗಳ ಪರಿಷ್ಕೃತ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಪೈಕಿ 130 ಜಿಲ್ಲೆಗಳು ರೆಡ್ ಜೋನ್ ನಲ್ಲಿವೆ.ರಾಜ್ಯದ‌ ಮೂರು ಜಿಲ್ಲೆಗಳು ರೆಡ್ ಝೋನ್‌ನಲ್ಲಿವೆ. ಸೋಂಕಿನ ತೀವ್ರತೆ ಹೆಚ್ಚಾಗಿರುವ ಜಿಲ್ಲೆಗಳನ್ನು ರೆಡ್ ಜೋನ್ ಗೆ ಸೇರಿಸಿದ್ದು, ಬೆರಳೆಣಿಕೆ ಪ್ರಕರಣಗಳಿರುವ ಜಿಲ್ಲೆಗಳು ಆರೆಂಜ್ ಪಟ್ಟಿಯಲ್ಲಿವೆ. ಕಳೆದ 15 …

Read More »

ಬಾಲಚಂದ್ರ ಜಾರಕಿಹೊಳಿ ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯ

ಮೂಡಲಗಿ: ಲಾಕ್ ಡೌನ್‍ದಂತಹ ಸಂಕಷ್ಟದ ವೇಳೆಯಲ್ಲಿ ಕ್ಷೇತ್ರದ ಜನರ ಸಹಾಯಕ್ಕೆ ಮುಂದೆ ಬಂದು ಅರಭಾಂವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೆ ದಿನ ನಿತ್ಯದ ಆಹಾರ ಧಾನ್ಯಗಳನ್ನು ನೀಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಮಾದರಿಯಾಗಿದೆ. ಇವರು ಮಾಡುತ್ತಿರುವ ಪುಣ್ಯದ ಕೆಲಸದಲ್ಲಿ ನಾವು ಭಾಗಿಯಾಗಿರುವ ಸಾರ್ಥಕದ ಕಾರ್ಯವಾಗಿದೆ ಎಂದು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಿಳಿಸಿದರು. ಶುಕ್ರವಾರದಂದು ತಾಲೂಕಿನ ನಾಗನೂರ ಪಟ್ಟಣದಲ್ಲಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆಅಗತ್ಯ ವಸ್ತುಸತೀಶ ಜಾರಕಿಹೊಳಿ ವಿತರಿಸಿದ್ದಾರೆ.

ಬೆಳಗಾವಿ: ಲಾಕ್ ಡೌನ್ ನಿಂದಾಗಿ‌ ಸಂಕಷ್ಟಕೀಡಾಗಿದ್ದ ಗೋವಾದ ಕನ್ನಡಿಗರಿಗೆ ಕೆಪಿಸಿಸಿ‌ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸಹಾಯ ಹಸ್ತ ಕೋರಿದ್ದು, ಆಹಾರ‌ ಧಾನ್ಯ ಸೇರಿ ಅಗತ್ಯವಸ್ತುಗಳನ್ನು ವಿತರಿಸಿದ್ದಾರೆ. ಗೋವಾದಲ್ಲಿ ನೆಲೆಸಿರುವ ಯಮಕನಮರಡಿ ಕ್ಷೇತ್ರದ ಚಿಕ್ಕಾಲಗುಡ್ಡ ಗ್ರಾಮದ ಸುಮಾರು ಮೂವತ್ತಕ್ಕೂ ಹೆಚ್ಚು ಕುಟುಂಬಗಳು ತೊಂದರೆಗೀಡಾಗಿದ್ದರು. ಈ ವಿಷಯವನ್ನು ಗ್ರಾಮಸ್ಥರು ಶಾಸಕರ ಗಮನಕ್ಕೆ‌ ತಂದಿದ್ದರು. ವಿಷಯ ತಿಳಿದ ಸತೀಶ ಜಾರಕಿಹೋಳಿ ತಕ್ಷಣ ಅಲ್ಲಿಯೇ ದಿನಸಿ ಖರೀದಿಸಿ ತೊಂದರೆಯಲ್ಲಿರುವ ಕನ್ನಡಿಗರಿಗೆ ಮುಟ್ಟಿಸುವ ಕಾರ್ಯ …

Read More »