Breaking News

Laxminews 24x7

ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಸುಮಾರು 84500 ಕುಟುಂಬಗಳಿಗೆ ಹಸಿದವರಿಗೆ ಅನ್ನ ನೀಡಿದ ಮಹಾನ್ ದಾನಿಯಾಗಿದ್ದಾರೆ.

ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …

Read More »

ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸ….

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ. ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ …

Read More »

ಖಾಸಗಿ ಆಸ್ಪತ್ರೆಯಂತೆ ವಿಕ್ಟೋರಿಯದಲ್ಲೂ ಹೆರಿಗೆ ಸಾಧ್ಯವೇ? – ಸೋಂಕಿತ ಗರ್ಭಿಣಿಯ ಪತಿ ಪ್ರಶ್ನೆ

ಬೆಂಗಳೂರು: “ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಿ. ಇಂದು ಮಧ್ಯಾಹ್ನದ ನಂತರ ಡೆಲಿವರಿ ಅದರೆ ಒಕೆ. ಟೈಂ ಚೆನ್ನಾಗಿದೆ” ಹೀಗೆಂದು ಕೊರೊನಾ ಸೋಂಕು ಪೀಡಿತ ಗರ್ಭಿಣಿಯ ಪತಿ ವೈದ್ಯರ ಬಳಿ ಬೇಡಿಕೆ ಇಟ್ಟಿದ್ದಾರೆ. ಗರ್ಭಿಣಿಯನ್ನು(ರೋಗಿ ಸಂಖ್ಯೆ 652) ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ನಡುವೆ ಈ ಮೊದಲು ಪರೀಕ್ಷಿಸಿದ ಖಾಸಗಿ ಆಸ್ಪತ್ರೆಯವರು ಡೆಲಿವರಿಗೆ ಮೇ 9 ರಂದು ದಿನಾಂಕ ನೀಡಿದ್ದಾರೆ. ಆದರೆ ಈಗ ಸೋಂಕು ಬಂದಿರುವುದರಿಂದ ಕೋವಿಡ್ …

Read More »

ಗಾಂಜಾ ಮತ್ತಲ್ಲಿ ತೇಲಾಡಿ ಬೆತ್ತಲಾಗಿ ಸ್ವಾಮೀಜಿ ಕಂಡು ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ.

ಹುಬ್ಬಳಿ/ಧಾರವಾಡ: ಗಾಂಜಾ ಮತ್ತಲ್ಲಿ ತೇಲಾಡಿ ಬೆತ್ತಲಾಗಿ ಸ್ವಾಮೀಜಿ ಕಂಡು ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ. ಹುಬ್ಬಳ್ಳಿ ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ವಿಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ. ಮೋಹನ್ ಗುರು ಸ್ವಾಮೀಜಿ ಅವತಾರ ಕಂಡು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಆತನನ್ನು ಮಠದಿಂದ ಹೊರ ಕಳುಹಿಸಬೇಕೆಂಬ ಕೂಗು ಕೇಳಿ ಬಂದಿದೆ. ನಂಗಾನಾಚ್ ಮೋಹನ್ ಸ್ವಾಮಿ ರಾತ್ರಿ ಕಂಠಪೂರ್ತಿ ಕುಡಿದು, ಗಾಂಜಾ ಹೊಡೆದು ಬೆತ್ತಲಾಗಿ ಕುಸಗಲ್ ರಸ್ತೆಯ …

Read More »

ಗೋವಾದಲ್ಲಿ ಸಿಲುಕಿದ್ದ ಹತ್ತು ಸಾವಿರ ಮಂದಿ ಕರ್ನಾಟಕಕ್ಕೆ ವಾಪಸ್

ಕಾರವಾರ: ಲಾಕ್‍ಡೌನ್‍ನಿಂದ ಗೋವಾದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತಮ್ಮ ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದ್ದು, ಇಂದಿನಿಂದ ಗೋವಾದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಕಾರವಾರ-ಗೋವಾ ಗಡಿಭಾಗದ ಮಾಜಾಳಿ ತಪಾಸಣಾ ಕೇಂದ್ರದಲ್ಲಿ ಪಾಸ್ ನೀಡುವ ಮೂಲಕ ತಮ್ಮ ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡಲಾಗುತ್ತಿದೆ. ಗೋವಾ ರಾಜ್ಯದಿಂದ ಕರ್ನಾಟಕಕ್ಕೆ ತೆರಳಲು ಹತ್ತು ಸಾವಿರ ಜನ ನೊಂದಣಿ ಮಾಡಿಕೊಂಡಿದ್ದು, ಇವರಿಗೆ ಕಾರವಾರ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಮೂಲಕ ಪ್ರವೇಶ ನೀಡಲಾಗುತ್ತಿದೆ. ಜೊತೆಗೆ …

Read More »

ರಾಜ್ಯದಲ್ಲೇ ಅತ್ಯುತ್ತಮ ಕೋವಿಡ್ ಪ್ರಯೋಗಾಲಯ ಚಾಮರಾಜನಗರದಲ್ಲಿ ಸ್ಥಾಪನೆ: ಸುರೇಶ್ ಕುಮಾರ್

ಚಾಮರಾಜನಗರ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 1.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್-19 ಪರೀಕ್ಷಾ ಪಿಸಿಆರ್ ಪ್ರಯೋಗಾಲಯ ರಾಜ್ಯದಲ್ಲಿಯೇ ಅತ್ಯುತ್ತಮ ಪ್ರಯೋಗಾಲಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಕೋವಿಡ್-19 ಪಿಸಿಆರ್ ಪ್ರಯೋಗಾಲಯಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ. ಐಸಿಎಂಆರ್ ನಿಯಮಾವಳಿಯ ಅನುಗುಣವಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ …

Read More »

ಕಲಬುರಗಿ:ಪೊಲೀಸ್ ಪೇದೆಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ

ಕಲಬುರಗಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕಲಬುರಗಿಯಲ್ಲಿ ಇಂದು ಮತ್ತಿಬ್ಬರು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಒರ್ವ ಪೊಲೀಸ್ ಪೇದೆಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಕಲಬುರಗಿಯ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಹಾಗೂ ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಬುಧವಾರ ಇಎಸ್‍ಐ ಆಸ್ಪತ್ರೆಯಿಂದ ಡಿಸ್ಚಾಜ್9 ಮಾಡಲಾಗಿದೆ ಎಂದು …

Read More »

ನಮಗೆ ಕೊರೊನ ಬಂದುಬಿಡುತ್ತೆ ಎಂಬ ರೀತಿಯ ಭೀತಿ ಸಚಿವರಲ್ಲಿದೆ:ಗೋಪಾಲಸ್ವಾಮಿ ವ್ಯಂಗ್

ಹಾಸನ: ಗ್ರೀನ್‍ಝೋನ್‍ನಲ್ಲಿರುವ ಹಾಸನ ಜಿಲ್ಲೆಗೆ ಹೊಸ ಸವಾಲು ಎದುರಾಗಿದೆ. ಮುಂಬೈನಿಂದ ಚನ್ನರಾಯಪಟ್ಟಣಕ್ಕೆ ಮೂರು ಸಾವಿರ ಜನ ಆಗಮಿಸಲು ಕಾಯುತ್ತಿರುವ ಬಗ್ಗೆ ಎಂಎಲ್‍ಸಿ ಗೋಪಾಲಸ್ವಾಮಿ ಮಾಹಿತಿ ನೀಡಿದ್ದು, ಅವರೆಲ್ಲರನ್ನು ಸಮರ್ಪಕವಾಗಿ ಕ್ವಾರಂಟೈನ್ ಮಾಡುವ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಮುಂಬೈನಿಂದ ಆಗಮಿಸಿದ್ದ ಮಂಡ್ಯ ಜಿಲ್ಲೆ, ನಾಗಮಂಗಲ ಮೂಲದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಆತ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ 5 ಗ್ರಾಮಗಳಿಗೆ ಭೇಟಿ ನೀಡಿ ಸ್ನೇಹಿತರು, ಸಂಬಂಧಿಕರನ್ನು ಭೇಟಿ …

Read More »

ಸೀಲ್‍ಡೌನ್ ಮುಕ್ತ ಹಳ್ಳಿಗಳಲ್ಲಿ ಗ್ರಾಮಸ್ಥರಿಗೆ ಕೃತಜ್ಞತಾ ಸಲ್ಲಿಕೆ ಕಾರ್ಯಕ್ರಮ………

ಮೈಸೂರು: 28 ದಿನಗಳಿಂದ ಸೀಲ್‍ಡೌನ್ ಆಗಿದ್ದ ಮೈಸೂರು ತಾಲೂಕಿನ ಗ್ರಾಮಗಳನ್ನು ಇವತ್ತು ಸೀಲ್‍ಡೌನ್ ನಿಂದ ಮುಕ್ತ ಮಾಡಲಾಯಿತು. ವರುಣಾ ಕ್ಷೇತ್ರದ ಸೋಮೇಶ್ವರಪುರ ಹಾಗೂ ಹೆಬ್ಯಾ ಗ್ರಾಮಗಳು ಸೀಲ್‍ಡೌನ್ ಮುಕ್ತವಾಗಿ ಇಂದಿನಿಂದ ಸಹಜ ಸ್ಥಿತಿಗೆ ಮರಳಿದವು. ಸೀಲ್‍ಡೌನ್ ಆಗಿದ್ದ ಗ್ರಾಮದ ಗ್ರಾಮಸ್ಥರಿಗೆ ಕೃತಜ್ಞತಾ ಸಲ್ಲಿಕೆ ಕಾರ್ಯಕ್ರಮ ಸೋಮೇಶ್ವರಪುರ ಗ್ರಾಮದಲ್ಲಿ ನಡೆಯಿತು. ಸಿಎಂ ಪುತ್ರ ವಿಜಯೇಂದ್ರ ಸೂಚನೆಯಂತೆ ಗ್ರಾಮದ ಜನರು ಹಾಗೂ ಗ್ರಾಮದಲ್ಲಿ ಕೆಲಸ ಮಾಡಿದ ಅಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು. ಸೀಲ್‍ಡೌನ್ ಆಗಿದ್ದ …

Read More »

ಕೊರೊನಾಗೆ ಆಂಟಿಬಾಡಿ ಸಿದ್ಧ – ಭಾರೀ ಪ್ರಮಾಣದಲ್ಲಿ ಉತ್ಪಾದನೆಗೆ ಮುಂದಾದ ಇಸ್ರೇಲ್

ಟೆಲ್ ಅವೀವ್: ಕೋವಿಡ್-19 ಇನ್ನೂ ಔಷಧಿ ಪತ್ತೆಯಾಗಿಲ್ಲ. ಹಲವು ದೇಶಗಳಲ್ಲಿ ಔಷಧಿ ಕಂಡು ಹಿಡಿಯುವ ಪ್ರಯೋಗ ನಡೆಯುತ್ತಿದೆ. ಈ ನಡುವೆ ಇಸ್ರೇಲ್ ಕೊರೊನಾ ವೈರಸ್‍ಗೆ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಿದೆ. ಹೌದು. ಇಸ್ರೇಲ್ ಇನ್‍ಸ್ಟಿಟ್ಯೂಟ್ ಫಾರ್ ಬಯೋಲಾಜಿಕಲ್ ರಿಸರ್ಚ್ (ಐಐಬಿಆರ್) ಸಂಸ್ಥೆ ಕೊರೊನಾ ವೈರಸ್‍ಗೆ ಪ್ರತಿಕಾಯಗಳನ್ನು(ಆಂಟಿಬಾಡಿ) ಅಭಿವೃದ್ಧಿಪಡಿಸಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಹೇಗೆ ಕೆಲಸ ಮಾಡುತ್ತೆ? ಈ ಮೊನೊ ಕ್ಲೋನಲ್ ಆಂಟಿಬಾಡೀಸ್ ಸೋಂಕು ಪೀಡಿತರ ದೇಹದೊಳಗಿರುವ …

Read More »