Breaking News

Laxminews 24x7

ಸುಳ್ಳು ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿದಗೌಡ ಮೋದಗಿ

ಸುಳ್ಳು ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿದಗೌಡ ಮೋದಗಿ  ನಕಲಿ ರಹವಾಸಿ ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ/ಅಧಿಕಾರ ಇಲ್ಲದಿದ್ದರು ಗ್ರಾ.ಪಂ.ಸದಸ್ಯನಿಂದ ಪ್ರಮಾಣ ಪತ್ರದ ಮೇಲೆ ಸಹಿ/ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದಗೌಡ ಮೋದಗಿ ಆಗ್ರಹ ಮೋದಗಾ ಗ್ರಾಮದ ರಹವಾಸಿಯೆಂದು ಸುಳ್ಳು ರಹವಾಸಿ ಪ್ರಮಾಣಪತ್ರ ಪಡೆದು, ಮೋದಗಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಚನ್ನರಾಜ ಹಟ್ಟಿಹೋಳಿ ಅವರು ತಕ್ಷಣ ನಿರ್ದೇಶಕ ಸ್ಥಾನಕ್ಕೆ …

Read More »

ಪುಣ್ಯಸ್ಮರಣೆ ನಿಮಿತ್ಯ ತಂದೆ-ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಸಹೋದರರು..!

ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. ಜಾರಕಿಹೊಳಿ ಮತ್ತು ಕೈ.ವಾ.ಶ್ರೀಮತಿ ಭೀಮವ್ವ. ಲ.ಜಾರಕಿಹೊಳಿ ಅವರ 8 ನೇ ಪುಣ್ಯಸ್ಮರಣೆ ಕಾರ್ಯಕ್ರಮ/ ಸಮಾದಿ ಸ್ಥಳಕ್ಕೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಕುಟುಂಬ/ಕಾರ್ಯಕ್ರಮದಲ್ಲಿ ಭಾಗಿಯಾದ ಬಂಧು-ಬಳಗ ಹಾಗೂ ಜಾರಕಿಹೊಳಿ ಅಭಿಮಾನಿಗಳು.     ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಹಾಗೂ ಲಕ್ಷ್ಮೀ ಎಜುಕೇಷನ್‌ ಟ್ರಸ್ಟ್ ಚೆರಮನ್ ಭೀಮಶಿ ಜಾರಕಿಹೊಳಿ,ಮಯೂರ ಸ್ಕೂಲ್ ಚೆರಮನ್ ಲಖನ ಜಾರಕಿಹೊಳಿ ಅವರ ತಂದೆ ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. …

Read More »