Breaking News

Laxminews 24x7

ಎಪ್ಪತ್ತೊಂದನೆ ಗಣರಾಜ್ಯೋತ್ಸವದ ಪ್ರಯುಕ್ತ76 ಶೌರ್ಯ ಪದಕ

ನವದೆಹಲಿ, ಜ.25- ಎಪ್ಪತ್ತೊಂದನೆ ಗಣರಾಜ್ಯೋತ್ಸವದ ಪ್ರಯುಕ್ತ ಪೊಲೀಸ್ ಶೌರ್ಯ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜಮ್ಮು-ಕಾಶ್ಮೀರದ 108 ಪೊಲೀಸರಿಗೆ ಶೌರ್ಯ ಪ್ರಶಸ್ತಿ ಲಭಿಸಿವೆ.  ಸಿಆರ್‌ಪಿಎಫ್‌ ಎರಡನೆ ಸ್ಥಾನದಲ್ಲಿದ್ದು, ಒಟ್ಟು 76 ಶೌರ್ಯ ಪದಕಗಳನ್ನು ಗಳಿಸಿವೆ. ಕಾಶ್ಮೀರದ ಪೊಲೀಸರ ಪೈಕಿ ಮೂವರಿಗೆ ರಾಷ್ಟ್ರಪತಿ ಪೊಲೀಸ್ ಶೌರ್ಯ ಪದಕಗಳನ್ನು (ಪಿಪಿಎಂಜಿ) ನೀಡಲಾಗಿದೆ. ಇವರಲ್ಲಿ ಒಬ್ಬರಿಗೆ ಮರಣೋತ್ತರವಾಗಿ ಈ ಪದಕ ಘೋಷಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ ಕಾಶ್ಮೀರ ಪೊಲೀಸರಿಗೆ ಈ ಪದಕಗಳು …

Read More »

bsy ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಫಿಕ್ಸ್, ರಾಜಭವನಕ್ಕೆ ಮಾಹಿತಿ ರವಾನೆ..!

ಯಡಿಯೂರಪ್ಪ ಕೊಟ್ಟ ಮಾತಿನಂತೆ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ಜೊತೆ ಬೃಹತ್ ನೀರಾವರಿ ಖಾತೆ ಕೊಡುವುದು, ಬಿ.ಸಿ.ಪಾಟೀಲ್, ಡಾ.ಕೆ.ಸುಧಾಕರ್‍ಗೆ ಪ್ರಮುಖ ಖಾತೆಗಳನ್ನು ನೀಡಬೇಕು ಎಂಬುದು ಸೇರಿದಂತೆ ಕೆಲವು ಬೇಡಿಕೆಗಳ ಪಟ್ಟಿಯನ್ನು ಬಿಎಸ್‍ವೈ ಮುಂದಿಡಲು ಮುಂದಾಗಿದ್ದಾರೆ. ಬೆಂಗಳೂರು, ಜ.25- ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಕಗ್ಗಾಂಟಾಗಿ ಪರಿಣಿಮಿಸಿರುವ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಕಚೇರಿಯಿಂದ ಈಗಾಗಲೇ ರಾಜಭವನಕ್ಕೆ ಮಾಹಿತಿ ನೀಡಲಾದೆ. ಸೋಮವಾರ ಸಂಪುಟ ವಿಸ್ತರಣೆ …

Read More »

“ಹೆಣ್ಣೆಂದರೆ ಸ್ಫೂರ್ತಿ, ಹೆಣ್ಣೆಂದರೆ ಕೀರ್ತಿ

” ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ *ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ* ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಸಾಧಾರಣ 4 …

Read More »

ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ?

ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ? ಆಕ್ಲಾಂಡ್ : ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ನಡೆದ ಮೊದಲ ಟಿ 20 ಪಂದ್ಯದಲ್ಲಿ ಅಪರೂಪದ ದಾಖಲೆಯೊಂದು ದಾಖಲಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿ ರನ್ ಗಳ ಸುರಿಮಳೆಗೈದಿದ್ದಾರೆ. ನ್ಯೂಜಿಲೆಂಡ್‌ನ ಮೂವರು ಆಟಗಾರರು ಐವತ್ತಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಜೊತೆಗೆ ಇಬ್ಬರು ಭಾರತೀಯ ಆಟಗಾರರೂ ಸಹಾ …

Read More »

ಆರೋಪಿ ಸಿಕ್ಕಿಹಾಕಿಕೊಂಡಿದ್ದು ತನಿಖೆ ಬಳಿಕ ನಿಜ ಸತ್ಯಾಂಶ ಹೊರಬರಬೇಕಿದೆ! ಸತೀಶ ಜಾರಕಿಹೊಳಿ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳುವುದು ಸರಿಯಲ್ಲ ಅಂತಾ ಮಾಜಿ ಸಚಿವ ಸತೀಶ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಾಂಬರ್ ಆದಿತ್ಯ ಮಾನಸಿಕವಾಗಿ ನೊಂದಿದ್ದ ಎಂಬ ಗೃಹಸಚಿವ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸಿಗುವ ಮೊದಲು ಯಾರೋ ಇರಬಹುದು ಅಂತಾ ಪ್ರಕರಣ ದೊಡ್ಡ ಮಟ್ಟಿಗೆ ಒಯ್ದಿದ್ದರು. ಈಗ ತಮ್ಮವರೇ ಇರುವುದರಿಂದ ಬೇರೆ ರೀತಿ ಟ್ವಿಸ್ಟ್ …

Read More »

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ತಿರುವನಂತಪುರಂ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಗುಂಪುಗಳ ನಡುವೆ ದ್ವೇಷದ ವಾತಾವರಣಕ್ಕೆ ಉತ್ತೇಜನ ನೀಡುವ ಟ್ವೀಟ್ ಹಾಗೂ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿರುವ ಹಿಂದೂಗಳಿಗೆ ಆಲ್ಲಿನ ಸರ್ಕಾರ ನೀರು ನೀಡುತ್ತಿಲ್ಲ. ಈ ಮೂಲಕ ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ …

Read More »

ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು

ಅಂಕಲಗಿ. – ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು. ಸಾಧನೆಗೆ ಅಂತರಾವಲೋಕನ ಮುಖ್ಯ. ಕಾರಣ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಲಿಕೆಯಿಂvದ ರೂಪಿಸಿಕೊಳ್ಳಬೇಕು ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು. ಅವರು ಗುರುವಾರ ಅಂಕಲಗಿ ಕೆ.ಜೆ.ಎಸ್. ಸಂಸ್ಥೆಯ ಎಸ್.ಎ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತ, ಮಕ್ಕಳಲ್ಲಿ ಹುದುಗಿರುವ ಶಕ್ತಿಗೆ ಆಸಕ್ತಿ ಮತ್ತು ಸ್ಪೂರ್ತಿ ತುಂಬುವ ಕಾರ್ಯ ಶಿಕ್ಷಕರಿಂದಾಗಬೇಕು. ಮಕ್ಕಳಿಗೆ ಕಲಿಕಾ ಸ್ಪೂರ್ತಿ ಅತ್ಯವಶ್ಯ …

Read More »

ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ

ಬೆಂಗಳೂರು: ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ ಎಂದು ನಟ, ಉತ್ತಮ ಪ್ರಜಾಕೀಯ ಪಕ್ಷದ ಸ್ಥಾಪಕ ಉಪೇಂದ್ರ‌ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ಉಪೇಂದ್ರ, ‘ನಿಮ್ಮ ದೇಶದ ಭವಿಷ್ಯ ನಿಮ್ಮ ಬೆರಳ ತುದಿಯಲ್ಲಿಯೇ ಇದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ..ಅರ್ಥ …

Read More »

ನರೇಂದ್ರ ಮೋದಿ ಎಂದಾಕ್ಷಣ ಕಟ್ಟಾ ಹಿಂದೂವಾದಿ ಎಂದೇ ಜಗಜ್ಜಾಹಿರ

ನವದೆಹಲಿ: ನರೇಂದ್ರ ಮೋದಿ ಎಂದಾಕ್ಷಣ ಕಟ್ಟಾ ಹಿಂದೂವಾದಿ ಎಂದೇ ಜಗಜ್ಜಾಹಿರ. ಈ ಕಾರಣಕ್ಕೆ ಪ್ರತಿಯೊಂದು ನಡೆಗೂ ವಿರೋಧ ಪ್ರತಿಪಕ್ಷಗಳಿಂದ ಎದುರಾಗುತ್ತಲೇ ಇದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಳಿಕ ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯ ಮೋದಿ ವಿರುದ್ಧ ತಿರುಗಿಬಿದ್ದಿದೆ ಎಂದೇ ಭಾವಿಸಲಾಗಿದೆ. ಆದರೆ, ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಪರ ಶೇ.17ರಷ್ಟು ಮುಸ್ಲಿಮರು ಒಲವು …

Read More »

ನರೇಂದ್ರ ಮೋದಿ ಮಾತಿನ ಮೋಡಿ ಎದುರು ಸಪ್ಪೆಯಾಗಿ ಕಾಣುವ ಕಾಂಗ್ರೆಸ್ ನೇತಾರ

ನವದೆಹಲಿ: ನರೇಂದ್ರ ಮೋದಿ ಮಾತಿನ ಮೋಡಿ ಎದುರು ಸಪ್ಪೆಯಾಗಿ ಕಾಣುವ ಕಾಂಗ್ರೆಸ್ ನೇತಾರ, ಯುವ ನಾಯಕ ರಾಹುಲ್ ಗಾಂಧಿ, ತನ್ನ ಅಮ್ಮ ಸೋನಿಯಾ ಗಾಂಧಿಗಿಂತಲೂ ಹೆಚ್ಚು ಜನರ ಒಲವು ಪಡೆದಿದ್ದಾರೆ. ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಶೇ. 53ರಷ್ಟು ಜನರು ಮೋದಿ ಪರ ಒಲವು ತೋರಿದ್ದರೆ, ಶೇ. 13 ರಷ್ಟು ಮಂದಿ ರಾಹುಲ್ …

Read More »