Breaking News
Home / Laxminews 24x7 (page 52)

Laxminews 24x7

ಒಂದೇ ಕುಟುಂಬದ 6 ಮಂದಿ ಸಾವು

ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ): ಕಾಳಿ ನದಿ ಹಿನ್ನೀರು ಪ್ರದೇಶವಾದ ಬೀರಂಪಾಲಿಯ ಅಕ್ವಾಡ ಗ್ರಾಮದ ಹತ್ತಿರ ನಾಲ್ವರು ಮಕ್ಕಳು ಸೇರಿದಂತೆ, ಒಂದೇ ಕುಟುಂಬದ ಆರು ಜನ ಪ್ರವಾಸಿ ಗರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ ಹೊಂಬಳ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್‌ (6), ಬೆಂಗಳೂರಿನ ನಿವಾಸಿಗಳಾದ ರೇಷಾ ಉನ್ನಿಸಾ ತೋಸಿಫ್ ಅಹ್ಮದ್ (38), ಇಫ್ರಾ‌ ತೋಸಿಫ್ ಅಹ್ಮದ್ …

Read More »

ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ. ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ …

Read More »

ಸಿಗಂದೂರು | ಲಾಂಚ್ ಅವ್ಯವಸ್ಥೆಗೆ ಕೊನೆ ಎಂದು…?

ಹೊಳೆಬಾಗಿಲು (ತುಮರಿ): ಶರಾವತಿ ಮುಳುಗಡೆ ಸಂತ್ರಸ್ತರು ಸೇರಿದಂತೆ ಕರೂರು – ಬಾರಂಗಿ ಹೋಬಳಿಯ ಜನರಿಗೆ ಆದ್ಯತೆ ನೀಡದೇ, ಈ ಭಾಗದ ಜನರ ಸಂಪರ್ಕ ಕೊಂಡಿಯಾಗಿರುವ ‘ಸಿಗಂದೂರು ಲಾಂಚ್’ ಸಮರ್ಪಕ ಸೇವೆಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವಿರುದ್ಧ ಸ್ಥಳೀಯರು ದೂರಿದ್ದಾರೆ. ಶರಾವತಿ ಕಣಿವೆಯ ತುಮರಿ, ಬ್ಯಾಕೋಡು, ಕಟ್ಟಿನಕಾರು ಭಾಗದ 30,000ಕ್ಕೂ ಅಧಿಕ ಜನರು ದಿನನಿತ್ಯದ ಕೆಲಸಗಳಿಗೆ, ಕೋರ್ಟ್, ಕಚೇರಿ ಕಾರ್ಯಗಳಿಗೆ ತಾಲ್ಲೂಕು ಕೇಂದ್ರವನ್ನು ಸಂಪರ್ಕಿಸಿಲು …

Read More »

ಏ.26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳದಂತೆ ಪ್ರವಾಸಿಗರಿಗೆ ಸೂಚನೆ

ಶಿವಮೊಗ್ಗ: ಏಪ್ರಿಲ್ 26 ಹಾಗೂ ಮೇ 7ಕ್ಕೆ ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಸಮೀಪದ ಸಕ್ರೈಬೆಲು ಆನೆ ಬಿಡಾರದಲ್ಲಿ ಪ್ರವಾಸಿಗರಿಗೆ ಮನವಿ ಮಾಡಿದರು. ಮತದಾನದ ದಿನದಂದು ಬೇರೆ ಬೇರೆ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಗ್ರಾಮ ಪಂಚಾಯಿತಿ …

Read More »

ಅಂದು ಬಿಜೆಪಿ ವಿರುದ್ಧ ‘ಪೇಸಿಎಂ’, ಇಂದು ‘ಚೊಂಬು’ ಅಭಿಯಾನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಅಂದು ಬಿಜೆಪಿ ವಿರುದ್ಧ ‘ಪೇಸಿಎಂ’, ಇಂದು ‘ಚೊಂಬು’ ಅಭಿಯಾನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ‘ಪೇಸಿಎಂ’ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ವ್ಯಾಪಕವಾಗಿ ಪರಿಣಾಮಕಾರಿಯಾಗಿ ನಡೆಸಿತ್ತು.

Read More »

ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ.; ಶಿವರಾಮ್‌ ಹೆಬ್ಬಾರ್

ಶಿರಸಿ: ಬಿಜೆಪಿ ಪರ ಪ್ರಚಾರಕ್ಕೆ ಹೋಗು ವುದಿಲ್ಲ. ಅದಕ್ಕೆ ಪೂರಕ ವಾತಾ ವರಣವೂ ಈಗಿಲ್ಲ ಎಂದು ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್ ಹೇಳಿದರು. ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿ, ಎಲ್ಲ ಪ್ರಚಾರದ ಪೋಸ್ಟರ್‌ಗಳಲ್ಲಿ ನನ್ನ ಹೆಸರು, ಭಾವಚಿತ್ರವನ್ನು ಬಿಜೆಪಿ ಪ್ರಕಟಿಸಿಲ್ಲ.ನನ್ನ ಜೊತೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಹೆಸರನ್ನೂ ಸಹ ಹಾಕಿಲ್ಲ. ಬಿಜೆಪಿಯವರಿಗೇ ನಾನು ಬೇಡ ವಾಗಿದ್ದೇನೆ ಎಂದರೆ ನಾವು ಏಕೆ ಮುಂದಾಗ ಬೇಕು ಎಂದರು. ಪುತ್ರ ವಿವೇಕ …

Read More »

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

ಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲುವ ಉದ್ದೇಶದಿಂದ ಸ್ವಯಂ ಪ್ರೇರಿತವಾಗಿ ಏ.22 ರಂದು ಮುಸ್ಲಿಂ ಸಮುದಾಯ ಹುಬ್ಬಳ್ಳಿ-ಧಾರವಾಡದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಮೌನ ಮೆರವಣಿಗೆ ಮಾಡಲು ಧಾರವಾಡದ ಅಂಜುಮನ್‌ ಇ-ಇಸ್ಲಾಂ ಸಂಸ್ಥೆಯಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಹೇಳಿದರು‌. ಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 22ರಂದು ಬೆಳಗ್ಗೆ 10 …

Read More »

ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಪ್ರಕರಣದ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಮುಖಂಡ ಇಜಾರಿ ಘೋಷಣೆ ಮಾಡಿದ್ದಾರೆ.  

Read More »

ಈ ಕಾರ್ಡ್ ನಿಮ್ಮ ಹತ್ರ ಇದ್ರೆ ಸಾಕು.! ಸರ್ಕಾರದಿಂದ ಸಿಗುತ್ತೆ 2 ಲಕ್ಷ ರೂ. ವಿಮೆ!

ಬೆಂಗಳೂರು : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕರ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ, ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಈಗಾಗಲೇ ಚಾಲನೆ ನೀಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರವು ಇ-ಶ್ರಮ್ ಯೋಜನೆ ಜಾರಿಗೊಳಿಸಿದೆ.ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಬಹುದಾಗಿದೆ. ನೋಂದಣಿಯ …

Read More »

ಮಹಿಳೆ ಹತ್ಯೆ: ಕಾರು ಸಮೇತ ದುಷ್ಕರ್ಮಿಗಳು ಪರಾರಿ

ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ಎಂ.ಶೋಭಾ (48) ಎಂಬುವವರನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಲಾಗಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ. ‘ಸ್ಥಳೀಯ ಗಣೇಶನಗರದ ಶೋಭಾ, ವಾಹನ ಚಾಲನಾ ತರಬೇತಿ ಶಾಲೆ ನಡೆಸುತ್ತಿದ್ದರು.ಎರಡನೇ ಮಗಳ ಜೊತೆ ವಾಸವಿದ್ದರು. ಮಗಳು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.   ‘ಶೋಭಾ ಅವರ ಮಾಂಗಲ್ಯ ಸರ, ಚಿನ್ನದ ಸರ, ಮೊಬೈಲ್ ಅನ್ನು ದೋಚಿರುವ ದುಷ್ಕರ್ಮಿಗಳು, …

Read More »