ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ ಆ್ಯಂಡ್ ಟಿ ಕಂಪನಿಯ ಸಬ್ಗುತ್ತಿಗೆದಾರರಿಂದ ಅನುಷ್ಠಾನಗೊಳ್ಳುತ್ತಿದ್ದ ಒಳಚರಂಡಿ ಪೈಪ್ಲೈನ್ ಕಾಮಗಾರಿಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಮೃತಪಟ್ಟಿರುವ ಹೃದಯ ವಿದ್ರಾವಕ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಶಿವಲಿಂಗ ಮಾರುತಿ ಸರವೆ (ವಯಸ್ಸು 20) ಮತ್ತು ಬಸವರಾಜ ಸರವೆ (ವಯಸ್ಸು 38) ಎಂಬ ಕೂಲಿ ಕಾರ್ಮಿಕರು ಈ ದುರ್ಘಟನೆಯಲ್ಲಿ ದುರ್ಮರಣ ಹೊಂದಿದ್ದು, ಅವರ ಕುಟುಂಬದವರಿಗೆ …
Read More »ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಸಾವು ಪ್ರಕರಣ: ಬೆಳಗಾವಿ ಪೊಲೀಸರು ಗುಜರಾತ್ ಆರೋಪಿ ಹೆಡೆಮುರಿ ಕಟ್ಟಿದ್ದು ಹೇಗೆ?
ಬೆಳಗಾವಿ: ಸೈಬರ್ ಅಪರಾಧಿಗಳ ಕೃತ್ಯಕ್ಕೆ ಹಣ ಕಳೆದುಕೊಂಡವರು ಸಾಕಷ್ಟು ಜನ. ಆದರೆ, ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಲಕ್ಷಾಂತರ ರೂ. ಹಣದ ಜೊತೆಗೆ ತಮ್ಮ ಜೀವವನ್ನೇ ಕಳೆದುಕೊಂಡಿದ್ದರು. ಆ ಕೀಚಕರ ಕಿರುಕುಳಕ್ಕೆ ಬೇಸತ್ತು ಇಳಿ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈಗ ಜಿಲ್ಲಾ ಸಿಇಎನ್ ಪೊಲೀಸರು ಆ ಪ್ರಕರಣದ ಓರ್ವ ಆರೋಪಿಗೆ ಹೆಡೆಮುರಿ ಕಟ್ಟಿದ್ದು, ಪ್ರಮುಖ ಆರೋಪಿಗಳಿಗೂ ಖೆಡ್ಡಾ ರೆಡಿ ಮಾಡಿದ್ದಾರೆ. …
Read More »“ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ?
ದಾವಣಗೆರೆ, ಏಪ್ರಿಲ್ 15: ಜಾತಿಗಣತಿ ವರದಿ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ವಪಕ್ಷದ ವಿರುದ್ಧವೇ ವಾಗ್ದಾಳಿ ಮಾಡಿದ್ದಾರೆ. “ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು …
Read More »ಸಿಎಂ ಸ್ಥಾನ ಕಾಯ್ದುಕೊಳ್ಳಲು ಸಿದ್ಧರಾಮಯ್ಯ ಜಾತಿಗಣತಿ ವರದಿ ಜಾರಿಗೊಳಿಸಿ ಬೆಂಕಿ ಹಚ್ಚಲು ಹೊರಟಿದ್ದಾರೆ…
ಸಿಎಂ ಸ್ಥಾನ ಕಾಯ್ದುಕೊಳ್ಳಲು ಸಿದ್ಧರಾಮಯ್ಯ ಜಾತಿಗಣತಿ ವರದಿ ಜಾರಿಗೊಳಿಸಿ ಬೆಂಕಿ ಹಚ್ಚಲು ಹೊರಟಿದ್ದಾರೆ… ಕಾಂಗ್ರೆಸ್ಸಿಗರನ್ನು ಜನರು ಬಡಿಗೆಯಿಂದ ಹೊಡೆಯುವ ದಿನಗಳು ದೂರ ಉಳಿದಿಲ್ಲ; ಬಿ.ವೈ ವಿಜಯೇಂದ್ರ ಸಿಎಂ ಸ್ಥಾನ ಕೈತಪ್ಪಿ ಹೋಗುತ್ತಿದೆ ಎಂಬ ಕಾರಣಕ್ಕೆ ಸಿದ್ಧರಾಮಯ್ಯ ಕಾಲ ಮಿತಿ ಮೀರಿ ಹೋದ ಜಾತಿ ಗಣತಿ ವರದಿ ಜಾರಿ ಮಾಡಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ನಿಜವಾಗಿಯೂ ಕಳಕಳಿಯಿದ್ದರೇ ಹಿಂದೆಯೇ ಈ ವರದಿಯನ್ನು ಯಾಕೆ ಜಾರಿಗೊಳಿಸಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »134 ನೇ ಅಂಬೇಡ್ಕರ್ ಜಯಂತಿ ಆರ್.ಎಲ್ ಕಾನೂನು ವಿದ್ಯಾಲಯದಲ್ಲಿ ಆಚರಿಸಲಾಯಿತು
ಬೆಳಗಾವಿ : ಕೆ.ಎಲ್.ಎಸ್ ರಾಜಾ ಲಖಮ್ಗೌಡಾ ಕಾನೂನು ಕಾಲೇಜಿನಲ್ಲಿ 134 ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಡಾ. ಎ.ಎಚ್ ಹವಾಲ್ಡಾರ್ ಪ್ರಾಂಶುಪಾಲರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ತ್ಯಾಗ, ಮತ್ತು ಸಾಧನೆಗಳ ಬಗ್ಗೆ ಮಾತನಾಡಿದರು. ಈ ಸಮಾರಂಭವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಎನ್ಎಸ್ಎಸ್ ವಿಭಾಗ ಆಯೋಜಿಸಿತ್ತು. ಕಾಲೇಜಿನಲ್ಲಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ಎಲ್ಲಾ …
Read More »ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ
ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ. ಬೆಳಗಾವಿ. ೧೫- ದೇವಸ್ಥಾನದ ಬಳಿಯ ಖುಲ್ಲಾ ಜಾಗೆ ವ್ರದ್ಧರು, ಮಹಿಳೆಯರು, ಮಕ್ಕಳಿಗೆ ವಿಹಾರಕ್ಕೆ ಜಾತ್ರೆ,ಉತ್ಸವಗಳಿಗೆ ಸೂಕ್ತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವದಾಗಿ ರಾಜ್ಯ ಲೋಕೋಪಯೋಗಿ ಹಾಗೂ ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಅವರು ಸೋಮವಾರ ಬೆಳಗಾವಿ ರಾಮತೀರ್ಥನಗರದಲ್ಲಿ ಜೀರ್ಣೋದ್ಧಾರಗೊಂಡು, ಹೊಸ ವಿನ್ಯಾಸ ದಲ್ಲಿ ರೂಪುಗೊಂಡಿರುವ ಭಕ್ತರಾಕರ್ಷಣೆಯ ಕೇಂದ್ರವೆನಿಸಿದ …
Read More »ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ
ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಪಿಯುಸಿ ಪಲಿತಾಂಶ ಬಂದ ನಂತರ ಕಾಲೇಜು ಪ್ರಾರಂಬ ಆಗುವ ತನಕ ಕೈಯಲ್ಲಿ ಹಣ ಮಾಡಬೇಕು ಎಂಬ ಉದ್ದೇಶದಿಂದ ಚಹಾ ಅಂಗಡಿಯಲ್ಲಿ ಕೆಲಸ ಮಾಡಲು ಮಿರ್ಜಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ಬಂದಿದ್ದ ಪ್ರಜ್ವಲ ದೊಡಮನಿ ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು ಹ*ಲ್ಲೆ …
Read More »ಬೆಮೂಲ್ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಮೂಲ್ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ …
Read More »ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಹಾಜರುಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ
ಸಚಿವ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಹಾಜರು* *ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ* ಬೆಂಗಳೂರು: ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ಮಂಗಳವಾರ ಇಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ …
Read More »ಸರಕು ನಿರ್ವಹಣೆ ಸುಗಮಗೊಳಿಸಲು “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ” ಜಾರಿಗೊಳಿಸಿದ ಬೆಂಗಳೂರು ವಿಮಾನ ನಿಲ್ದಾಣ*
*ಸರಕು ನಿರ್ವಹಣೆ ಸುಗಮಗೊಳಿಸಲು “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ” ಜಾರಿಗೊಳಿಸಿದ ಬೆಂಗಳೂರು ವಿಮಾನ ನಿಲ್ದಾಣ* ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋ ಟರ್ಮಿನಲ್ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್ ಮೊಬಿಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ”ಯನ್ನು ಜಾರಿಗೊಳಿಸಿದೆ. ಸರಕು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ವಿಮಾನ ನಿಲ್ದಾಣದಲ್ಲಿ ಟ್ರಕ್ ಚಲನೆಯ ಏರಿಕೆ ಅನಿವಾರ್ಯವಾಗಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಶೆಲ್ ಚಲನಶೀಲತೆಯೊಂದಿಗೆ ಬೆಂಗಳೂರು ಕಾರ್ಗೋ ವಿಮಾನ ನಿಲ್ದಾಣದಲ್ಲಿ ವಿಮಾನ …
Read More »
Laxmi News 24×7