ಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುವ ವೇಳೆ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೈಯ್ಯದ ನಿಸಾರ ತಂದೆ ಸೈಯ್ಯದ ಇಸಾಕ (40) ಬಂದಿತ ಆರೋಪಿ ಆರೋಪಿ ನಂ.2 ಗಜಾನನ, ಎಂಬಾತನಿಗೆ ಮಾರಾಟ ಮಾಡಲು ಬಂದಾಗ ಸಿಸಿಬಿ ವಿಭಾಗ ಪಿಐ. ಮಂಜುನಾಥ ನಾಯಕ, ಪಿಎಸ್ಐ ಮಂಜುನಾಥ ಭಜಂತ್ರಿ …
Read More »ಬೆಳಗಾವಿ ಟು ಮುಂಬೈ: ಕಳ್ಳತನವಾದ ಕಾರು 24 ಗಂಟೆಯಲ್ಲೆ ಪತ್ತೆ ಹಚ್ಚಿದ ಪೊಲೀಸರು
ಬೆಳಗಾವಿ: ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು. ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ …
Read More »ಕಾಂಗ್ರೆಸ್ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ: ಆರ್.ಅಶೋಕ್
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಶೇ.17 ಕ್ಕೆ ಹೆಚ್ಚಳ ಮಾಡಿದ್ದ ಎಸ್ಸಿ ಮೀಸಲಾತಿಯನ್ನು ಶೇ.15ಕ್ಕೆ ಇಳಿಕೆ ಮಾಡಿದ್ದು, ಸಿದ್ದರಾಮಯ್ಯ ಸರ್ಕಾರ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಮೀಸಲಾತಿ ಇಳಿಕೆ ಮಾಡಿರುವ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. “ರಾಜ್ಯದಲ್ಲಿ ನಾವು ಅಧಿಕಾರದಲ್ಲಿದ್ದಾಗ ಎಸ್ಸಿ ಮೀಸಲಾತಿಯನ್ನು ಶೇ. 15 ರಿಂದ ಶೇ. …
Read More »ಬಿಹಾರದಲ್ಲಿ ಅಮಾನುಷ ಕೃತ್ಯ – ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನ ಕೊಲೆ
ಪಾಟ್ನಾ: ನಿಂಬೆ ಹಣ್ಣು ಕಿತ್ತಿದ್ದಕ್ಕೆ ಬಾಲಕನಿಗೆ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಬಿಹಾರದ ನಳಂದಾದ ಸಕ್ರವಾ ಗ್ರಾಮದಲ್ಲಿ ನಡೆದಿದೆ. ಸಕ್ರವಾ ಗ್ರಾಮದ ನಿವಾಸಿಯೊಬ್ಬರ ತೋಟದಿಂದ ಬಾಲಕ ಕೆಲವು ನಿಂಬೆಹಣ್ಣುಗಳನ್ನು ಕಿತ್ತಿದ್ದ. ಇದರಿಂದ ಕೆರಳಿದ ಮಾಲೀಕ ಬಾಲಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾನೆ. ಭೀಕರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಘಟನೆ ನಡೆದ ಬೆನ್ನಲ್ಲೇ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ …
Read More »ವಿಶ್ವಾಸಮತ ಗೆದ್ದ ವಿಜಯ್- ಸರ್ಕಾರಕ್ಕೆ 144 ಶಾಸಕರ ಬೆಂಬಲ
ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಪಾಸ್ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಅದರೆ ಸದನದಲ್ಲಿದ್ದ …
Read More »ಇಂಧನ ಉಳಿತಾಯಕ್ಕೆ ಕ್ರಮ – ಮೋದಿ ಭದ್ರತಾ ವಾಹನಗಳ ಸಂಖ್ಯೆಯಲ್ಲಿ 50% ಕಡಿತ
ನವದೆಹಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆಯ ಹಿನ್ನೆಲೆ ದೇಶದಲ್ಲಿ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ವಿಶೇಷ ಭದ್ರತಾ ಪಡೆ ಬಳಸುವ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50ರಷ್ಟು ಕಡಿತಗೊಳಿಸಲು ಅವರು ಸೂಚನೆ ನೀಡಿದ್ದಾರೆ. ಮಿತವ್ಯಯ ಕ್ರಮಗಳ ಭಾಗವಾಗಿ ಇತ್ತೀಚೆಗೆ ನಡೆದ ಗುಹಾವಾಟಿ ಹಾಗೂ ವಡೋದರಾ ಭೇಟಿಗಳಲ್ಲೂ ಕಡಿಮೆ ವಾಹನಗಳಲ್ಲಿಯೇ ಕಟ್ಟುನಿಟ್ಟಿನ …
Read More »ಟೀಕೆ ಬೆನ್ನಲ್ಲೇ ಜ್ಯೋತಿಷಿಗೆ ನೀಡಿದ್ದ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ವಿಜಯ್
ಚೆನ್ನೈ: ಟೀಕೆ ಬೆನ್ನಲ್ಲೇ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಆಗಿ ನೇಮಕ ಮಾಡಿಕೊಂಡ ಆದೇಶವನ್ನು ಸಿಎಂ ವಿಜಯ್ ಹಿಂಪಡೆದುಕೊಂಡಿದ್ದಾರೆ. ನಿನ್ನೆಯಷ್ಟೇ (ಮೇ 12) ವಿಜಯ್ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ನೇಮಕ ಮಾಡಿದ್ದರು. ಅದಾದ ಬಳಿಕ ಮಿತ್ರ ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ಆದೇಶವನ್ನು ರದ್ದುಗೊಳಿಸಿದ್ದಾರೆ. ವಿಶ್ವಾಸ ಮತ ಯಾಚನೆ ನಂತರ …
Read More »ಎ ಖಾತೆಗೆ ಭರ್ಜರಿ ಡಿಸ್ಕೌಂಟ್ ಆಫರ್ – ಗೈಡೆನ್ಸ್ ವ್ಯಾಲ್ಯೂ ಭಾರೀ ಇಳಿಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದೆ. ಸದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ನಾಗರಿಕ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಒಟ್ಟು 23 ಲಕ್ಷ …
Read More »ಸಿಎಂ ಆದ ಬೆನ್ನಲ್ಲೇ ನಟಿ ತ್ರಿಶಾಗೆ ವಿಜಯ್ ಬಿಗ್ ಗಿಫ್ಟ್
ಸಿಎಂ ಆದ ಬೆನ್ನಲ್ಲೇ ವಿಜಯ್ ನಟಿ ತ್ರಿಶಾ ನಟನೆಯ `ಕರುಪ್ಪ್’ ಸಿನಿಮಾದ ಮಾರ್ನಿಂಗ್ ಶೋಗೆ ಸ್ಪೆಷಲ್ ಪರ್ಮಿಷನ್ ಕೊಟ್ಟಿದ್ದಾರೆ. ಮೇ 14ರಂದು ತ್ರಿಶಾ ಮತ್ತು ಸೂರ್ಯ ಅಭಿನಯದ `ಕರುಪ್ಪ್’ ಸಿನಿಮಾ ತೆರೆಕಾಣಲಿದ್ದು, ಬೆಳಿಗ್ಗೆ 9 ಗಂಟೆಯ ಫಸ್ಟ್ ಶೋಗೆ ವಿಶೇಷ ಅನುಮತಿ ನೀಡಿದ್ದಾರೆ. ವಿಜಯ್ ಅವರ ಈ ನಡೆ ತಮಿಳು ಚಲನಚಿತ್ರೋದ್ಯಮದಲ್ಲಿ ಗಮನ ಸೆಳೆಯುವಂತೆ ಮಾಡಿದೆ. ಕರುಪ್ಪ್ ಸಿನಿಮಾಗೆ ಸಿಎಂ ವಿಜಯ್ ಅವರು ದಿನಕ್ಕೆ 5 ಶೋಗಳಿಗೆ ಅನುಮತಿ ನೀಡಿದ್ದಾರೆ …
Read More »ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
ರಾಮನಗರ: ಹೃದಯಾಘಾತದಿಂದ ನಿಧನರಾದ ನಟ, ನಿರ್ಮಾಪಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ರಾಮನಗರ ತಾಲೂಕಿನ ಗುನ್ನೂರು ಬಳಿಯ ಫಾರ್ಮ್ ಹೌಸ್ನಲ್ಲಿ ನೆರವೇರಿತು. ಸಮಯ ಸಿಕ್ಕಾಗಲೆಲ್ಲಾ ಇಲ್ಲಿನ ತೋಟದ ಮನೆಗೆ ದಿಲೀಪ್ ರಾಜ್ ಬರುತ್ತಿದ್ದರು. ಹಳೇ ಶೈಲಿಯಲ್ಲಿ ತೊಟ್ಟಿ ಮನೆ ನಿರ್ಮಾಣ ಮಾಡಿಕೊಂಡಿದ್ದರು. ಗ್ರಾಮಸ್ಥರ ಜೊತೆಗೂ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿ ಇಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ, ದಿಲೀಪ್ …
Read More »
Laxmi News 24×7