ಬೆಳಗಾವಿಯಲ್ಲಿ ಪ್ರಾದೇಶಿಕ ಸೇನೆಯ ಮಾಜಿ ಯೋಧರ ಕಲ್ಯಾಣ ಸಂಘದ ಉದ್ಘಾಟನೆ ಯೋಧರನ್ನು ಬಿಟ್ಟರೇ ಬೇರ್ಯಾರು ದೇಶವನ್ನು ರಕ್ಷಿಸಲು ಸಾಧ್ಯವಿಲ್ಲ. ಗಡಿಯಲ್ಲಿ ಶತ್ರುಗಳೊಂದಿಗೆ ಸೆಣಸಾಡುವ ಯೋಧರು ಎಂದಿಗೂ ಮಾಜಿ ಆಗಲಾರರು. ಇವರಿಂದ ಉತ್ತಮವಾಗಿ ದೇಶಭಕ್ತಿಯ ಪಾಠ ಹೇಳಿ ಕೊಡವವರು ಬೇರೇ ಯಾರು ಇಲ್ಲವೆಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜೀಗಳು ಹೇಳಿದರು. ಪ್ರಾದೇಶಿಕ ಸೇನೆಯ ಮಾಜಿ ಯೋಧರ ಕಲ್ಯಾಣ ಸಂಘದ ಉದ್ಘಾಟನಾ ಸಮಾರಂಭವನ್ನು ಬೆಳಗಾವಿಯ ಕುಮಾರಗಂಧರ್ವ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. …
Read More »ದೆಹಲಿಯಲ್ಲಿ ಮರಾಠಿ ಕಂಪು
ಕಣ್ಮನ ಸೆಳೆದ ಅಖಿಲ ಭಾರತೀಯ 98ನೇ ಮರಾಠಿ ಸಾಹಿತ್ಯ ಸಮ್ಮೇಳನದ ಗ್ರಂಥ ದಿಂಡಿ ದೇಶದ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತೀಯ 98ನೇ ಮರಾಠಿ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಉತ್ಸಾಹದ ಗ್ರಂಥದಿಂಡಿ ಮೆರವಣಿಗೆ ನಡೆಯಿತು. ದೇಶದ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ್ ಭಾರತೀಯ 98ನೇ ಮರಾಠಿ ಸಾಹಿತ್ಯ ಸಮ್ಮೆಳನದ ಹಿನ್ನೆಲೆ ಉತ್ಸಾಹದ ಗ್ರಂಥದಿಂಡಿ ಮೆರವಣಿಗೆ ನಡೆಯಿತು. ಈ ದಿಂಡಿಯಲ್ಲಿ …
Read More »ಕುವೆಂಪು ವಿವಿ: ಜ್ಞಾನ ಸಂವಾದ ಕುರಿತು ಮೂರು ದಿನಗಳ ಸಮಾವೇಶ ಪ್ರಾರಂಭ*
ಕುವೆಂಪು ವಿವಿ: ಜ್ಞಾನ ಸಂವಾದ ಕುರಿತು ಮೂರು ದಿನಗಳ ಸಮಾವೇಶ ಪ್ರಾರಂಭ* ಭಾರತೀಯ ಜ್ಞಾನಪರಂಪರೆ ಬಹುಸಂಸ್ಕೃತಿಗಳ ವಿರಾಟ್ ಸಮಾಗಮ: ಜಿ. ಎನ್. ದೇವಿ ಶಿವಮೊಗ್ಗ : ಭಾರತೀಯ ಜ್ಞಾನ ಪರಂಪರೆ ಏಕಮುಖಿಯಲ್ಲ, ಇದು ಬಹುಸಂಸ್ಕೃತಿಗಳ ಸಮಗ್ರ ಸ್ವರೂಪ. ದೇಶದ ವಿವಿಧ ಸಂಸ್ಕೃತಿಗಳ ಅನುಸಂಧಾನ ಸಮಾಜದಲ್ಲಿ ಜ್ಞಾನದ ಸಂಕೀರ್ಣ ಪರಂಪರೆಯನ್ನು ಸೃಷ್ಟಿಸಿದ್ದು, ಇದನ್ನು ಸೀಮಿತ ಅರ್ಥದಲ್ಲಿ ಪ್ರತಿಪಾದಿಸುವುದು ಸರಿಯಲ್ಲ ಎಂದು ಖ್ಯಾತ ಸಂಸ್ಕೃತಿ ಚಿಂತಕ ಜಿ. ಎನ್. ದೇವಿ ಅಭಿಪ್ರಾಯಪಟ್ಟರು. ಕುವೆಂಪು …
Read More »ಬೆಳಗಾವಿಯಲ್ಲಿ ಮುಂಬೈ ಮಟ್ಕಾ ದುಖಾನ್ ಬಂದ್
ಬೆಳಗಾವಿಯಲ್ಲಿ ಮುಂಬೈ ಮಟ್ಕಾ ದುಖಾನ್ ಬಂದ್ ಬೆಳಗಾವಿ: ಮಟಕಾ ಅಡ್ಡೆಯ ಮೇಲೆ ಬೆಳಗಾವಿ ನಗರ ಪೊಲೀಸರು ರಾತೋರಾತ್ರಿ ದಾಳಿ ನಡೆಸಿದ್ದಾರೆ. ಸಿಸಿಬಿ ಹಾಗೂ ಸೆನ್ ಪೊಲೀಸರು ಮಟ್ಕಾ ಅಡ್ಡೆಯ ಮೇಲೆ ದಿಢೀರ್ ದಾಳಿ ನಡೆಸಿ ಲಕ್ಷಾಂತದ ರೂಪಾಯಿ ಜೊತೆಗೆ 10 ಜನರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಹಿಂಡಲಗಾ ಬಳಿ ತೋಟದ ಮನೆಯೊಂದರಲ್ಲೊ ಐದು ಟೇಲ್ ಹಾಕಿ ಬಿಂದಾಸ್ ಆಗಿ ಖದೀಮರು ದಂಧೆ ನಡೆಸುತ್ತಿದ್ದರು. ಇದಕ್ಕೆ ಮುಂಬೈ ಮಟ್ಕಾ …
Read More »ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ ಪ್ರಕರಣ ವಿಚಾರವನ್ನು ಪರಿಷತ್ ವಿಷಯ ನೀತಿ ನಿರೂಪಣಾ ಸಮಿತಿಗೆ
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಅವಾಚ್ಯ ಶಬ್ದ ಬಳಕೆ ಆರೋಪ ಪ್ರಕರಣದ ಕುರಿತಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದರು. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ ಪ್ರಕರಣ ವಿಚಾರವನ್ನು ಪರಿಷತ್ ವಿಷಯ ನೀತಿ ನಿರೂಪಣಾ ಸಮಿತಿಗೆ ಕಳಿಸಲಾಗಿದೆ. ಇನ್ನೂ ಅಲ್ಲಿಂದ ಯಾವುದೇ ವರದಿಯ ಮಾಹಿತಿ ಬಂದಿಲ್ಲ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇನೆ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ …
Read More »ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ಹುಬ್ಬಳ್ಳಿ-ಗೋವಾ ರೈಲು ಸಂಪರ್ಕ ಕಡಿತ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್
ಹುಬ್ಬಳ್ಳಿ: ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಗೋವಾ ನಡುವೆ ರೈಲು ಸಂಪರ್ಕ ಭಾಗಶಃ ಕಡಿತಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ರೈಲ್ವೆ ಹಳಿ ಕಾಮಗಾರಿ ಕಾರಣದಿಂದಾಗಿ ಹುಬ್ಬಳ್ಳಿ ಹಾಗೂ ವಾಸ್ಕೋಡಗಾಮಾ ನಡುವೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ಪೈಕಿ ಶಾಲಿಮಾರ್ನಿಂದ ವಾಸ್ಕೋಡಿಗಾಮಾಕ್ಕೆ ಹೋಗಬೇಕಾದ ಅಮರಾವತಿ …
Read More »ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ
ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …
Read More »ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …
Read More »ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ ಐದು ಪ್ರಮುಖ ವಿಧೇಯಕಗಳ ಅನುಮೋದನೆ:
ಬೆಂಗಳೂರು: ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಹಾಗೇ, ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೇರ ನಗದು ವರ್ಗಾವಣೆ ಬದಲಾಗಿ 5 ಕೆಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯ …
Read More »
Laxmi News 24×7