ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ …
Read More »ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಮಂಗಳಗೌರಿ ಮದುವೆ’ ಧಾರಾವಾಹಿ ನಿರ್ದೇಶಕ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಕಿರುತೆರೆಯ ಪ್ರಖ್ಯಾತ ನಿರ್ದೇಶಕ ಕೆ.ಎಸ್.ರಾಮ್ ಜೀ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಮಾಚಾರಿ’ ಧಾರಾವಾಹಿಯ ನಿರ್ದೇಶಕ ಕೆ.ಎಸ್.ರಾಮ್ ಜೀ ನೀಡಿರುವ ದೂರಿನನ್ವಯ ಬೆಂಗಳೂರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಜನವರಿ 24ರಂದು ಇನ್ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿರುವ ಕಿಡಿಗೇಡಿಗಳು, …
Read More »ಹಾವೇರಿಯ ಮಂತ್ರೋಡಿ ಕ್ಷೇತ್ರದಲ್ಲಿ ನಾರಿಶಕ್ತಿ
ಹಾವೇರಿ: ಇಂದು ಮಹಿಳೆ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮಾನ ಸಾಧನೆ ತೋರುತ್ತಿದ್ದಾಳೆ. ಪುರುಷರಿಗೇ ಮೀಸಲಾಗಿರುವ ಕ್ಷೇತ್ರಗಳಲ್ಲೂ ಹೆಣ್ಣುಮಕ್ಕಳು ಸೈ ಎನಿಸಿಕೊಂಡಿದ್ದಾರೆ. ಇದಕ್ಕೊಂದು ಹೊಸ ನಿದರ್ಶನ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಂತ್ರೋಡಿ ಕ್ಷೇತ್ರ.ಶತಮಾನದ ಹಿಂದೆ ಪುರುಷರಿಗೆ ನೀಡಿದಷ್ಟೇ ಪ್ರಾಧಾನ್ಯತೆಯನ್ನು ಮಹಿಳೆಯರಿಗೆ ಅಂದಿನ ರೇವಣಸಿದ್ದೇಶ್ವರ ಶ್ರೀಗಳು ನೀಡಿದ್ದಾರೆ. ಮಠದಲ್ಲಿ ಪ್ರತೀವರ್ಷ ಅಮವಾಸ್ಯೆ ದಿನ ಶಿವನ ರಥೋತ್ಸವ ನಡೆದರೆ ಮರುದಿನ ಪಾರ್ವತಿಯ ರಥೋತ್ಸವ ನಡೆಯುತ್ತದೆ. ಮೊದಲ ದಿನ ನಡೆಯುವ ರೇವಣಸಿದ್ದೇಶ್ವರ ಮೂರ್ತಿ ಪ್ರತಿಷ್ಠಾಪಿಸಿ …
Read More »ಮಹಾದೇವಿ ಅವರ ಮೃತದೇಹ ಆಂಬ್ಯುಲೆನ್ಸ್ ಮೂಲಕ ನೂಲ್ವಿ ಗ್ರಾಮಕ್ಕೆ ಆಗಮಸಿದ್ದು, ತಂದೆ, ಸಹೋದರರು ಸೇರಿದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಹುಬ್ಬಳ್ಳಿ: ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದ ಹುಬ್ಬಳ್ಳಿ ತಾಲೂಕಿನ ನೂಲ್ವಿ ಮಹಾದೇವಿ ಹನುಮಂತಪ್ಪ ಬಾವನೂರ್ (ಸಂಕನಗೌಡರ್) ಮೃತದೇಹಕ್ಕೆ ಗುರುವಾರ ತಡರಾತ್ರಿ ವೀರಶೈವ ಲಿಂಗಾಯತ ಸಮುದಾಯದ ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಗುರುವಾರ ರಾತ್ರಿ 10.45ರ ಸುಮಾರಿಗೆ ಬೆಳಗಾವಿಯಿಂದ ನೂಲ್ವಿ ಗ್ರಾಮಕ್ಕೆ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ತರಲಾಯಿತು. ಮೃತದೇಹ ತರುತ್ತಿರುವ ಸುದ್ದಿ ತಿಳಿದ ಗ್ರಾಮಸ್ಥರು ಮಹಾದೇವಿ ಅವರ ಮನೆ ಮುಂದೆ ಜಮಾಯಿಸಿದ್ದರು. ಮಹಾದೇವಿ ತಂದೆ ಹನುಮಂತ ಗೌಡ, ಸಹೋದರರಾದ ಬಸವನ ಗೌಡ, ಮಹಾದೇವ ಗೌಡ …
Read More »ಮೈಕ್ರೋ ಫೈನಾನ್ಸ್ ಕಿರುಕುಳ: 2-3 ದಿನಗಳಲ್ಲಿ ಸುಗ್ರೀವಾಜ್ಞೆ
ಬೆಂಗಳೂರು: “ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ವಿಳಂಬವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ. ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ …
Read More »ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ.
ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ. ಗೋವಾದಿಂದ ಬೆಳಗಾವಿಗೆ ಶವ ತಂದ ಜಿಲ್ಲಾಡಳಿತದ ಅಧಿಕಾರಿಗಳು. ಎರಡು ಮೃತದೇಹಗಳನ್ನ ರಿಸೀವ್ ಮಾಡಿಕೊಂಡು ಗೌರವ ಸಲ್ಲಿಸಿದ ಡಿಸಿ ಮೊಹಮ್ಮದ್ ರೋಷನ್. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ ಮೃತದೇಹ ಶಿಪ್ಟ್. ನಾಳೆ ಬೆಳಗ್ಗೆ ಮೃತದೇಹ ತೆಗೆದುಕೊಂಡು ಹೋಗಲು ಕುಟುಂಬಸ್ಥರ ತೀರ್ಮಾನ. ಶುಕ್ರವಾರ ಬೆಳಗ್ಗೆ ಏಳು ಗಂಟೆಗೆ ಮರಣೋತ್ತರ ಪರೀಕ್ಷೆ ಮಾಡಲಿರುವ ವೈದ್ಯರು. ಈ ಹಿನ್ನೆಲೆ ರಾತ್ರಿ ಮರಣೋತ್ತರ …
Read More »ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು
*ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು!* ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ನಿವಾಸದ ಮೇಲೆ ದಾಳಿ ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚೀನ ಮಂಡೇದ, ರಾಯಬಾಗ ತಾಲೂಕಿನ ಕವಟಕೊಪ್ಪದ ಪಶುವೈದ್ಯ ಸಂಜಯ ದುರ್ಗನ್ನವರ ಮೇಲೆ ದಾಳಿ
Read More »ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ
ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ ಪತ್ರಕರ್ತರು ಮತ್ತು ಪೊಲೀಸರು ಸೇರಿದಂತೆ ನವರತ್ನಗಳಿಗೆ “ವೇದಾಂತ ಎಕ್ಸಲೆನ್ಸ್ ಅವಾರ್ಡ್ ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ ಪತ್ರಕರ್ತರು ಮತ್ತು ಪೊಲೀಸರು ಸೇರಿದಂತೆ ನವರತ್ನಗಳಿಗೆ ಸನ್ಮಾನ “ವೇದಾಂತ ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಫೆಬ್ರವರಿ 1 ರಂದು ನಡೆಯಲಿರುವ ಕಾರ್ಯಕ್ರಮ ವೇದಾಂತ ಫೌಂಡೇಶನ್ ನ 2025ನೇ ಸಾಲಿನ ಪ್ರಶಸ್ತಿ ಪ್ರಕಟ ಪತ್ರಕರ್ತರು ಮತ್ತು ಪೊಲೀಸರು ಸೇರಿದಂತೆ ನವರತ್ನಗಳಿಗೆ “ವೇದಾಂತ …
Read More »ಅವಾಚ್ಯ ಪದ ಬಳಕೆ ಆರೋಪ ಪ್ರಕರಣ : ಲಕ್ಷ್ಮೀ ಹೆಬ್ಬಾಳ್ಕರ್ಗೆ ಹೈಕೋರ್ಟ್ ಹ್ಯಾಂಡ್ ಸಮನ್ಸ್
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿರುವ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಹ್ಯಾಂಡ್ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ …
Read More »ಮೃತರ ಕುಟುಂಬಸ್ಥರ ಜೊತೆ ನಾವಿದ್ದೇವೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅಭಯ
ಬೆಳಗಾವಿ : ಪ್ರಯಾಗರಾಜ್ನಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಜನ ಸೇರಿದ್ದರು. ಇಂಥ ಸಂದರ್ಭದಲ್ಲಿ ಆ ಘಟನೆ ಆಗಬಾರದಿತ್ತು. ಆದರೆ, ಅನಾಹುತ ಸಂಭವಿಸಿದೆ. ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೃತ ಭಕ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಈಗ ಇಬ್ಬರ ಮೃತದೇಹಗಳು ಬೆಳಗಾವಿ ಸಾಂಬ್ರಾ …
Read More »
Laxmi News 24×7