Breaking News

Laxminews 24x7

ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ

ಹಾಸನ: ಮುಂಬರುವ ದಿನಮಾನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಪರಿವರ್ತನೆಗಳು ನಡೆಯಲಿದ್ದು, ಹಾಸನ  ಜಿಲ್ಲೆಯೇ ಮತ್ತೆ ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ದಿನಗಳು ದೂರವಿಲ್ಲ. ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದೊಳಗಿಂದಲೇ ಹೊರಬರುವ ಸಾಧ್ಯತೆ ಇದೆ ಎಂದು ಗಜೇಂದ್ರಗಡದ‌ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ  ಭವಿಷ್ಯ ನುಡಿದಿದ್ದಾರೆ. ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ನಡೆದ ಸಾಮೂಹಿಕ 108 ಶ್ರೀ …

Read More »

ಜಿಬಿಎ ಚುನಾವಣೆ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ: ವಿಜಯೇಂದ್ರ

ಬೆಂಗಳೂರು: ಜಿಬಿಎ ಚುನಾವಣೆ  ಯಾವಾಗಲೇ ನಡೆದರೂ 5 ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ  ಕಚೇರಿಯಲ್ಲಿ ಜಿಬಿಎ ಚುನಾವಣೆ ವಿಚಾರವಾಗಿ ಚುನಾವಣೆ ಉಸ್ತುವಾರಿ ರಾಮ್ ಮಾಧವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಜಯೇಂದ್ರ, ಜಿಬಿಎ ಚುನಾವಣೆ ಯಾವತ್ತೇ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಚರ್ಚೆ ಮಾಡಿದ್ದೇವೆ. 5 ಮಹಾನಗರ ಪಾಲಿಕೆಗಳಲ್ಲಿ ಗೆಲ್ಲುವ ಅವಕಾಶ ಇದೆ. …

Read More »

ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕನ ಹತ್ಯೆ – ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ  ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಡೆದಿದೆ. ಬಿಹಾರಕ್ಕೆ ಪ್ರವಾಸ  ತೆರಳಿದ್ದ ವೇಳೆ ಆತ್ಮಹತ್ಯೆಗೆ ಕುಟುಂಬಸ್ಥರು ಶರಣಾಗಿದ್ದಾರೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ, ನಾಗಪ್ರಸಾದ್ (50) ಕೊಲೆ ಮಾಡಿದ ವ್ಯಕ್ತಿ. ಕೆಲ ತಿಂಗಳ ಹಿಂದೆ ಫ್ರೀ ಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘ ಕೀರ್ತಿಯನ್ನ (14) ಕೊಲೆ ಮಾಡಿದ್ದ ಮಾವ …

Read More »

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದಾರೆ. ಹೌದು. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್‌ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನ 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು. …

Read More »

ಧಾರವಾಡ ಉಪನಗರ ಠಾಣೆ ಪೊಲೀಸರಿಂದ ಏರಿಯಾ ಡಾಮಿನೇಷನ್… ಕಾನೂನು ಉಲ್ಲಂಘಿಸಿದ ಯುವಕರಿಗೆ ದಂಡಾಸ್ತ್ರ ಜತೆಗೆ ಖಡಕ್ ವಾರ್ನಿಂಗ್.

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸಿ ಬಿಂದಾಸಾಗಿ ವರ್ತಿಸುತ್ತಿದ್ದವರಿಗೆ ಶನಿವಾರ ತಡ ಸಂಜೆ ಉಪನಗರ ಪೊಲೀಸರು ಏರಿಯಾ ಡಾಮಿನೇಷನ್ ನಡೆಸುವ ಮೂಲಕ ಕಾನೂನು ಉಲ್ಲಂಘಿಸುವವರೆಗೆ ಬಿಸಿ ಮುಟ್ಟಿಸಿದರು. ಧಾರವಾಡ ನಗರದ ಸಪ್ತಾಪುರ, ಕರ್ನಾಟಕ‌ ಕಾಲೇಜು ವೃತ್ತ ಸೇರಿದಂತೆ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಮುಖ ವೃತ ಸೇರಿ ಜನನಿಬಿಡ ಪ್ರದೇಶದಲ್ಲಿ ಸಂಚಾರ ನಡೆಸುವ ಮೂಲಕ ಪೊಲೀಸರು ಏರಿಯಾ ಡಾಮಿನಿಷೇನ್ ಮಾಡಿದರು. ಸಂಚಾರಿ ನಿಯಮ‌ ಉಲ್ಲಂಘಿಸಿ ಬೈಕ ಸವಾರರು, …

Read More »

ಕುಟುಂಬದ ಭದ್ರತೆಗಾಗಿ ಹೆಲ್ಮೆಟ ಧರಿಸಿ ವಾಹನ ಚಲಾಯಿಸಿ – ಜೆ ನಿಕ್ಕಮ ಎ ಸಿ ಪಿ ಟ್ರಾಫಿಕ್ ಬೆಳಗಾವಿ

ದಿನಾಂಕ :- 6-2 – 2026 ಶುಕ್ರವಾರ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯ ಹಾಗೂ ಅವಾಸ ಫೈನಾನ್ಸಿಯರ ಲಿಮಿಟೆಡ್ ಮತ್ತು ತ್ರಿಗುಣಾ – ಸೈನ್ಸ್ ಆಫ್ ಲಿವಿಂಗ್ ರವರ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತೆ ಬೂಟ್ ಕ್ಯಾಂಪ್ – 2026 ನ್ನು ಆಯೋಜಿಸಲಾಗಿತ್ತು . ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜೆ ನಿಕ್ಕಮ ಎ ಸಿ ಪಿ ಟ್ರಾಫಿಕ್ ಬೆಳಗಾವಿ ರವರು ವಾಹನ ಚಲಾಯಿಸುವಾಗ ವ್ಯಕ್ತಿಗಳು ತಮ್ಮ ಪ್ರಾಣ ಹಾಗೂ …

Read More »

ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ

ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ  ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ  ನಮ್ಮ ಮೆಟ್ರೋ ದರಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ …

Read More »

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ  ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ ಪರಿಷ್ಕರಣೆ ಮಾಡಿ, ಪ್ರಯಾಣ ದರ ಏರಿಕೆ ಮಾಡುವುದಾಗಿ ತಿಳಿಸಿದೆ. ಈಗಾಗಲೇ 72% 72 ದರ ಏರಿಕೆ ಮಾಡಿರುವ ಬಿಎಂಆರ್‌ಸಿಎಲ್ ಮತ್ತೆ 5% ದರ ಏರಿಕೆ ಮಾಡಿದ್ದು, ಫೆಬ್ರುವರಿ 9ರಿಂದ ನೂತನ ದರ ಜಾರಿಯಾಗಲಿದೆ ಎಂದು ತಿಳಿಸಿದೆ. ಇದು …

Read More »

ರಾಮಕೃಷ್ಣ ಮಿಷನ್ ವಾರ್ಷಿಕೋತ್ಸವದಲ್ಲಿ ಯುವ ಸಮ್ಮೇಳನ

ಬೆಳಗಾವಿ: ಸ್ವಾಮಿ ವಿವೇಕಾನಂದರು ನಮ್ಮ ದೇಶದ ಯುವಪೀಳಿಗೆ ಯಾವತ್ತಿಗೂ ದಾಸ್ಯ ಮನಸ್ಥಿತಿ ಹೊಂದಬಾರದು ಎಂದು ಬಯಸಿದ್ದರು. ಆದರೆ ಅವರು ಏನು ಆಗಬಾರದೆಂದು ಚಿಂತಿಸಿದ್ದರೋ ಇವತ್ತು ಅದೇ ಆಗುತ್ತಿದ್ದು, ಭಾರತ ಗಡಿ ಹೊರಗೆ ವಿಶ್ವದಲ್ಲೇ ಬಲಾಢ್ಯ ರಾಷ್ಟ್ರವಾಗುತ್ತ ಹೆಜ್ಜೆ ಹಾಕುತ್ತಿದ್ದರೇ, ಗಡಿಯೊಳಗೆ ದಾಸ್ಯ ಮನೋಭಾವದರೆ ತುಂಬಿಕೊಳ್ಳುತ್ತಿದ್ದಾರೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಕೋಟೆ ಆವರಣದ ರಾಮಕೃಷ್ಣ ಮಿಷನ್ ಆಶ್ರಮದ ವಾರ್ಷಿಕೋತ್ಸವ ಪ್ರಯುಕ್ತ ಶುಕ್ರವಾರ ಏರ್ಪಡಿಸಿದ್ದ …

Read More »

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ

ಮುಂಬೈ: ಕ್ರಿಕೆಟ್‌ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್‌ ಹಬ್ಬ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್‌ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್‌ ರೆಹಮಾನ್‌ ಅವರನ್ನ ಐಪಿಎಲ್‌ನಿಂದ ಅಮಾನತುಗೊಳಿಸಿದ ಬಳಿಕ ಶುರುವಾದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಬಂದುನಿಂತಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್‌ ರೋಚಕ ಎಂದೇ ಹೇಳಬಹುದು. ಭಾರತದ 5 ಹಾಗೂ ಶ್ರೀಲಂಕಾದ  3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ …

Read More »