Breaking News

Laxminews 24x7

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ,

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ, ಏಪ್ರಿಲ್ 25 : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ: ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ …

Read More »

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ಕುಂದಾನಗರಿಯ ಕುವರಿಯ ಸಾಧನೆ ಬೆಳ್ಳಿ ಪದಕ ಗೆದ್ದು ಬಂದ ಸ್ವಾತಿ ಪಾಟೀಲ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

ರಾಜ್ಯ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಬಲೀಕರಣ ಇಲಾಖೆಯ ಇಲಾಖೆಯಾದ ಬೆಳಗಾವಿ ಸ್ಪೋರ್ಟ್ಸ್ ಹೋಟೆಲ್’ನ ಮಹತ್ವಾಕಾಂಕ್ಷಿ ಕುಸ್ತಿಪಟು ಸ್ವಾತಿ ಪಾಟೀಲ್,ರಾಜಸ್ಥಾನದ ಕೋಟಾದಲ್ಲಿ ನಡೆದ 20 ವರ್ಷದೊಳಗಿನ ಬಾಲಕಿಯರ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಬೆಳಗಾವಿ ರೈಲು ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಕಡೋಲಿಯ ಮೂಲದ ಸ್ವಾತಿ ಪಾಟೀಲ್ ಬೆಳಗಾವಿಯ ಬಿ.ಕೆ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ. ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ಬಾಲಕಿಯರ ವಿಭಾಗದಲ್ಲಿ ಸ್ವಾತಿ 57 ಕೆಜಿ …

Read More »

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು. ದೇವಿಗೆ ವಿಶೇಷ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಗಾಗಿ ಸಚಿವರು ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, …

Read More »

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ…

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ… ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ವ್ಯಕ್ತಿತ್ವ ವಿಕಸನ; ಗೋವಿಂದದೇವ ಗಿರೀಜಿ ಮಹಾರಾಜ್ ಬೆಳಗಾವಿ: ನಮ್ಮ ಜೀವನದಲ್ಲಿ ಮಾದರಿ ವ್ಯಕ್ತಿಗಳು ಬೇಕು. ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಆಯೋಧ್ಯೆ ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ ಮಹಾರಾಜರು ಹೇಳಿದರು. ಹಿಂದವಾಡಿಯ ಗುರುದೇವ ರಾನಡೆ ಮಂದಿರದ ಅಕಾಡೆಮಿ ಆಫ್ ಕಂಪೆರಿಟಿವ್ ಫಿಲಾಸಫಿ ಅಂಡ್ ರಿಲಿಜನ್‌ನ …

Read More »

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ.

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದರೆ ನೆರಳು ಎಲ್ಲಿದೆ…. ಕುಡಿಯಲು ನೀರು ಇದೆಯಾ ಎಂದು ಹುಡುಕುವಷ್ಟು ಬೇಸಿಗೆಯ ತಾಪವಿದೆ. ಇಂಥ ಸಂದರ್ಭದಲ್ಲಿ ನಾವು ಇರುವಲ್ಲಿಯೇ ತಣ್ಣನೆಯ ಜೂನ್ ಕೊಟ್ಟರೆ ಮನಸ್ಸಿಗೆ ಹಾಗೂ ದೇಹಕ್ಕೆ ಎಷ್ಟು ಮುದನೀಡುತ್ತದೆ ಅಲ್ಲವೆ. ಹೌದು ಸ್ಕೌಟ್ ಗೌಡ್ಸ್ ಧಿರಿಸು ತೊಟ್ಟ ಮಕ್ಕಳು, ಕೈಯ್ಯಲ್ಲೊಂದು ಗ್ಲಾಸು ಹಿಡಿದು …

Read More »

ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!

ಬೆಳಗಾವಿಯಲ್ಲಿ ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!* ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತಲೆಗೆ ಐವರು ದುಷ್ಕರ್ಮಿಗಳಿಂದ ಗನ್ ಇಟ್ಟು ಕಳ್ಳತನಕ್ಕೆ ಯತ್ನ ಬೆಳಗಾವಿ ನಗರದ ಬುಡಾ ಕಚೇರಿ ಪಕ್ಕದ ಅಸದ್ ಖಾನ್ ಸೊಸೈಟಿಯಲ್ಲಿರುವ ನಿವಾಸ Robbery attempt in real estate businesman House ರಿಯಲ್ ಎಸ್ಟೇಟ್ ಉದ್ಯಮಿ ಮೈನುದ್ದೀನ ಪಠಾಣ್ ಮನೆಗೆ ನುಗ್ಗಿ ದರೋಡೆಕೋರರು ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿಗೆ …

Read More »

ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಕ್ಯಾಂಪ್

ಬೆಳಗಾವಿ : ಕೆ ಎಲ್ ಎಸ್ ಸಂಸ್ಥೆಯ ರಾಜಾ ಲಖಮ ಗೌಡ ಕಾನೂನು ಮಹಾವಿದ್ಯಾಲಯ ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಸೇವೆಗಳ ಶಿಬಿರವನ್ನು ಆಯೋಜಿಸಿತ್ತು. ಏಪ್ರಿಲ್ 22 ರಿಂದ ಏಪ್ರಿಲ್ 24 ರವರೆಗೆ ಈ ಶಿಬಿರವನ್ನು ನಡೆಸಲಾಯಿತು, ಸಮೀಕ್ಷೆ, ಕಾನೂನು ಜಾಗೃತಿ, ಶಿಬಿರದಲ್ಲಿ ನಡೆಸಲಾಯಿತು. ಮುರಳಿ ಮೋಹನ್ ರೆಡ್ಡಿ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು, ಕಾನೂನು ಸೇವೆಗಳ ಬಗ್ಗೆ ವಿವರಿಸಿದರು ಮತ್ತು …

Read More »

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ..

ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ.. ಸಿ.ಇ.ಟಿ.ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕತ್ತಿರಿಸಿದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದಲ್ಲಿ ಜನಿವಾರ ಧರಿಸುವ ವಿವಿಧ ಸಮಾಜಗಳ‌ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಗರದ ವೆಂಕಟೇಶ್ವರ ಮಂದಿರದಿಂದ ಚಾಲನೆಗೊಂಡು ರ್ಯಾಲಿಯು ಗಾಂಧಿಚೌಕ್, ಹಳೆ ಮುನಸಿಪಾರ್ಟಿ ದಾರಿಯಿಂದ ಕಂಠಿವೃತ್ತದವರೆಗೆ ನಡೆಯಿತು. ಕಂಠಿ ವೃತ್ತದಲ್ಲಿ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು, ಜನಿವಾರ ಕತ್ತರಿಸಿ ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿದ್ದು …

Read More »

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹ

ರಾಯಚೂರು, ಏಪ್ರಿಲ್​ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ …

Read More »

ಬೆಳಗಾವಿ ಕಿತ್ತೂರು ಚನ್ನಮ್ಮ ಮೃಗಾಲಯಕ್ಕೆ ಬಂತು ಹೊಸ ಹೆಣ್ಣುಲಿ

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಮೃಗಾಲಯಕ್ಕೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ …

Read More »