ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ENTRANCE ಎಲ್ಲಾ ಸ್ಥಾನಗಳಿಗೂ UN OPPOSE ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ್ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದರು. ಇದೊಂದು ಸರ್ಕಾರೀ ಕಾರ್ಯಕ್ರಮ, ಮಹಾತ್ಮಾ ಗಾಂಧಿ ಹಾಗೂ ಡಾ ಬಿಅರ್ ಅಂಬೇಡ್ಕರ್ ಎಲ್ಲರಿಗೂ ಸೇರಿದವರು, ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ, ಹಾಗಾಗಿ ಶೆಟ್ಟರ್ ಅವರೊಂದಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರನ್ನೂ ಆಹ್ವಾನಿಸಲಾಗಿದೆ, ತಮ್ಮ ಕಾರ್ಯಕ್ರಮಕ್ಕೆ ಜೆಡಿಎಸ್ ಮತ್ತು ಬಿಜೆಪಿಯವರನ್ನು ಬಿಟ್ಟು ಯಾರೂ ಬೇಕಾದರೂ ಬರಬಹುದು, …
Read More »ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಯುವಕ
ಮೈಸೂರು, (ಜನವರಿ 17): ಪ್ರೇಯಸಿ ದೂರವಾಗಿದ್ದಕ್ಕೆ ಲವರ್ ಬಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಲ್ಫಿ ವಿಡಿಯೋ ಮಾಡಿ ತನ್ನ ದುಃಖವನ್ನು ಹಂಚಿಕೊಂಡು ಪ್ರಾಣಬಿಟ್ಟಿದ್ದಾನೆ. ಈ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ. ಅಂದ್ಹಾಗೆ ಈತನ ಹೆಸರು ವಿನಯ್. ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿ. ವಿನಯ್ ಬಾಲ್ಯದಿಂದ ಒಂದು ಹುಡುಗಿಯನ್ನು ಪ್ರೀತಿಸುತ್ತಿದ್ದ. ಆಕೆಯೂ ವಿನಯ್ನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಲವ್ ಲೋಕದಲ್ಲಿ ಮುಳುಗಿ ಹೋಗಿದ್ರು. ಇಬ್ಬರ ಸುತ್ತಾಟ ಓಡಾಟ ಜೋರಾಗಿತ್ತು. ಆದ್ರೆ, ಹುಡುಗಿ ಕುಟುಂಬದವರು …
Read More »ಬೆಳಗಾವಿಯಿಂದಲೇ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ವಿಪಕ್ಷ ನಾಯಕ ಆರ್ ಅಶೋಕ
ಬೆಳಗಾವಿಯಿಂದಲೇ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ವಿಪಕ್ಷ ನಾಯಕ ಆರ್ ಅಶೋಕ 1 ಬೆಳಗಾವಿಯಿಂದಲೇ ಕಾಂಗ್ರೆಸ್ ಸರ್ಕಾರ ಪತನ. 2 ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ. 3 ಕುರ್ಚಿ ಬಿಡಲು ಮನಸ್ಸಿಲ್ಲದ ಸಿದ್ದರಾಮಯ್ಯ 4 ಅಧಿಕಾರದಲ್ಲಿ ಮುಂದುವರೆಯಲು ಬೆಂಬಲಿಗರನ್ನು ಛೂ ಬಿಟ್ಟಿರುವ ಸಿಎಂ. ಕಾಂಗ್ರೆಸ್ ಸರ್ಕಾರ ಬೆಳಗಾವಿಯಿಂದಲೇ ಬೀಳುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಕಿಡಿಕಾರಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಒಂದು ಕಡೆಗೆ ಸತೀಶ್ ಜಾರಕಿಹೊಳಿ …
Read More »ಸೈಫ್ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ
ರಾಯಚೂರು: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ. ರಾಯಚೂರಿನಲ್ಲಿ ಖಾಸಗಿ ಜ್ಯುವೆಲ್ಲರಿ ಶಾಪ್ ಉದ್ಘಾಟಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಶಾಕ್ ಆಗಿದ್ದೇನೆ. ಅವರು ಚೇತರಿಸಿಕೊಂಡು ಬೇಗ ಗುಣಮುಖವಾಗಲಿದ್ದಾರೆ. ಮುಂಬೈ ಪೊಲೀಸರು ಈ ಘಟನೆಗೆ ಕಾರಣನಾದವರನ್ನು ಪತ್ತೆ ಹಚ್ಚಿ ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡದ ಸಿನಿಮಾಗಳಲ್ಲಿ ನಟಿಸಲು ಅತ್ಯಂತ ಉತ್ಸುಕಳಾಗಿದ್ದೇನೆ. …
Read More »ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್
ಬೆಂಗಳೂರು: ಬಹಿರಂಗ ಹೇಳಿಕೆ ಯಾರು ಕೊಡಬಾರದು. ಇದು ನನ್ನ ಸೂಚನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಇಂತಹ ಹೇಳಿಕೆ ಯಾರು ಕೊಡಬಾರದು ಇದು ನನ್ನ ಮೊದಲ ಸೂಚನೆ. ಏನೇ ತೀರ್ಮಾನ ಮಾಡುವುದಿದ್ದರೂ ನಾನು, ರಾಹುಲ್ಗಾಂಧಿ, ಸೋನಿಯಾಗಾಂಧಿ ಇದ್ದೇವೆ. ನಾವೆಲ್ಲಾ ಕುಳಿತು ಸೂಕ್ತ ಕಾಲದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಬದಲಾವಣೆ, ಬದಲಾವಣೆ ಅಂತೀರಿ. ಎಲ್ಲಿದೆ ಬದಲಾವಣೆ?. ಸೂಕ್ತ ಕಾಲದಲ್ಲಿ ಅಂದ್ರೆ ನಾಳೆ ನಾಡಿದ್ದೇ ಅಲ್ಲ …
Read More »ಕರ ವಸೂಲಾತಿಯಲ್ಲಿ ರಾಜ್ಯಕ್ಕೆ ಪ್ರಥಮಮುಂಡಗೋಡ ತಾಲೂಕು!
ಕಾರವಾರ: ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು 2024-25ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನೂ ಎರಡೂವರೆ ತಿಂಗಳು ಬಾಕಿ ಇರುವಾಗಲೇ ಗ್ರಾಮ ಪಂಚಾಯತ್ ಮಟ್ಟದ ಕರ ಸಂಗ್ರಹಣೆಯಲ್ಲಿ ಒಟ್ಟು ಬೇಡಿಕೆಯ ಶೇ.100 ರಷ್ಟು ವಸೂಲಾತಿ ಮಾಡುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿ ಕರ ಸಂಗ್ರಹಣೆಯಲ್ಲಿ ವಿನೂತನ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಂಡಗೋಡ ತಾಲೂಕಿನಲ್ಲಿ 1.52 ಕೋಟಿ ರೂ. ತೆರಿಗೆ ಸಂಗ್ರಹ ಗುರಿಗೆ ಪ್ರತಿಯಾಗಿ 1.53 ಕೋಟಿ …
Read More »ಬೆಳಗಾವಿ ಸಾರ್ವಜನಿಕ ವಾಚನಾಲಯದ ಪ್ರಶಸ್ತಿ ಪ್ರಕಟ
ಬೆಳಗಾವಿ ಸಾರ್ವಜನಿಕ ವಾಚನಾಲಯದ ಪ್ರಶಸ್ತಿಯನ್ನು ಪ್ರಕಟ ಮಾಡಿದ್ದು ಕನ್ನಡಮ್ಮ ಸಂಸ್ಥೆಯ ಕೆಎಂಎಂ ಸುದ್ದಿ ವಾಹಿನಿಯ ಆ್ಯಂಕರ್ ಲಾವಣ್ಯ ಅನಿಗೋಳ ಸೇರಿದಂತೆ ಮೂವರು ಪತ್ರಕರ್ತರಾದ ಪುಂಡಾರಿ ಪತ್ರಿಕೆಯ ಸಂಜಯ ಸೂರ್ಯವಂಶಿ, ನ್ಯೂಸ್ 18 ಸುದ್ದಿವಾಹಿನಿಯ ಜಿಲ್ಲಾ ವರದಿಗಾರ ಚಂದ್ರಕಾಂತ ಸುಗಂದಿ, ಇನ್ ಬೆಳಗಾವಿ ಸುದ್ದಿವಾಹಿನಿಯ ನಿಲೀಮಾ ಲೋಹಾರ್ ಅವರಿಗೆ ಜ. 18 ರಂದು ಸಂಜೆ ವಾಚನಾಯಲದ ಸಭಾಂಗಣದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಸಾರ್ವಜನಿಕ ವಾಚನಾಲಯದ ಕಾರ್ಯದರ್ಶಿ ಸುನಿತಾ …
Read More »ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠಕ್ಕೆ ಭೇಟಿ ನೀಡಿದ್ಯ ಪ್ರೀಯಾಂಕಾ ಜಾರಕಿಹೋಳಿ
ಹುಕ್ಕೇರಿ : ಸತೀಶ ಜಾರಕಿಹೋಳಿ ಹೇಳಿಕೆಗೆ ಸ್ಪಷ್ಟನೆ ನಿಡಿದ್ದಾರೆ – ಸಂಸದೆ ಪ್ರೀಯಾಂಕ. ಸತಿಶ ಜಾರಕಿಹೋಳಿ ರಾಜ್ಯ ಅದ್ಯಕ್ಷ ಸ್ಥಾನದ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ ಅದರ ಬಗ್ಗೆ ಹಿರಿಯ ನಾಯಕರು ತಿರ್ಮಾನ ಮಾಡುತ್ತಾರೆ ಆ ಕುರಿತು ನಾನು ಹೇಳಿಕೆ ನೀಡುವಷ್ಟು ದೊಡ್ಡವಳಲ್ಲಾ ಎಂದು ಚಿಕ್ಕೋಡಿ ಸಂಸದೆ ಪ್ರೀಯಾಂಕಾ ಜಾರಕಿಹೋಳಿ ಹೇಳಿದರು. ಅವರು ಹುಕ್ಕೇರಿ ತಾಲೂಕಿನ ಯರನಾಳ ಕಾಳಿಕಾ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬ್ರಮ್ಮಾನಂದ ಅಜ್ಜನವರಿಂದ …
Read More »
Laxmi News 24×7