Breaking News

Laxminews 24x7

ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ

ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …

Read More »

ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ:ಡಿ.ಕೆ.ಶಿ

ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಪತ್ನಿ ಮತ್ತು ಸಚಿವ ಭೈರತಿಗೆ ಇಡಿ ನೋಟಿಸ್…!!! ಇದು ರಾಜಕೀಯ ಪ್ರೇರಿತ ಏಕಕಾಲಕ್ಕೆ ಎರಡು ತನಿಖೆ ಮಾಡಲು ಬರುವುದಿಲ್ಲ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯನವರ ಪತ್ನಿ ಮತ್ತು ಸಚಿವ ಭೈರತಿ ಅವರಿಗೆ ಇ.ಡಿ. …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…ಸರದಿ‌ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…

ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ವೈ- ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ‌ ನಡೆಸಲಾಗಿದ್ದು, ಲಾಡ್ ಅವರಿಗೆ ನವಲಗುಂದ ಶಾಸಕ ಎನ್ ಹೆಚ್ …

Read More »

ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್

ಶಿಕ್ಷಕರು ತಮ್ಮ ಜ್ಞಾನ ಕೊಟ್ಟು ವಿದ್ಯಾರ್ಥಿಗಳ ಅರಿವನ್ನು ಉತ್ತೇಜಿಸಬೇಕು : ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾಧ್ಯಾಪಕರು ಕೇವಲ ಸಂಬಳಕ್ಕೆ ಕೆಲಸ ಮಾಡಬಾರದು, ದೇಶ ಕಟ್ಟೋ ವಿದ್ಯಾರ್ಥಿಗಳನ್ನು ರೂಪಿಸಬೇಕು ಬೆಂಗಳೂರು : “ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ರೀತಿ ಪ್ರಾಧ್ಯಾಪಕರು ತಮ್ಮ ಜ್ಞಾನವನ್ನು ಕೊಟ್ಟು ಅವರಲ್ಲಿ ಅರಿವಿನ ಬೆಳಕನ್ನು ಉತ್ತೇಜಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ನೂತನವಾಗಿ ನೇಮಕಗೊಂಡಿರುವ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ …

Read More »

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ …

Read More »

ರಾಮುಲು ಕಾರ್ಯಕ್ಷೇತ್ರ ಬಳ್ಳಾರಿಯಾದರೆ ನನ್ನದು ಬೆಳಗಾವಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ಬಳ್ಳಾರಿಯ ಪ್ರಭಾವಿ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಕರೆತಂದರೆ ತನ್ನನ್ನು ತುಳಿದಂತೆ ಆಗುವುದಿಲ್ಲ, ಅದೆಲ್ಲ ಊಹಾಪೋಹಗಳು, ಅವರ ಕಾರ್ಯಕ್ಷೇತ್ರ ಬಳ್ಳಾರಿ ಮತ್ತು ತನ್ನದು ಬೆಳಗಾವಿ, ತಮ್ಮ ನಡುವೆ ಕ್ಲ್ಯಾಷ್ ಉಂಟಾಗುವ ಸಂದರ್ಭವೇ ಉಂಟಾಗಲ್ಲ ಎಂದು ಹೇಳಿದರು. ಅಷ್ಟಕ್ಕೂ ಖುದ್ದು ಶ್ರೀರಾಮುಲು ಅವರೇ ಕಾಂಗ್ರೆಸ್ ಗೆ ಬರಲ್ಲ ಅಂತ ಹೇಳಿದ್ದಾರೆ, ಮಾಧ್ಯಮದವರಿಗೆ …

Read More »

ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ರಿಂದ ಲೋಕಾಯುಕ್ತಕ್ಕೆ ಮನವಿ

ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ರಿಂದ ಲೋಕಾಯುಕ್ತಕ್ಕೆ ಮನವಿ ಮಾನ್ವಿ ತಾಲೂಕಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಸತಿ ಶಾಲೆಯಲ್ಲಿ ಸೌಲಭ್ಯಗಳ ಕೊರತೆ ಮಾನ್ವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಗುಡುಗಿದ ಜಾವಿದ್ ಖಾನ್ ಮಾನ್ವಿ ತಾಲೂಕಿನ ಗ್ರಾಮದ ಇಂದಿರಾ ವಸತಿ ಶಾಲೆಯ ದುರಾಡಳಿತ ಬಗ್ಗೆ ಜಾವಿದ್ ಖಾನ್ ಆಕ್ರೋಶ ಇಂದಿರಾಗಾಂಧಿ ವಸತಿ ಕುರ್ಡಿ ವಸತಿ ಶಾಲೆಯ ಮಕ್ಕಳಿಗೆ ಸೌಲಭ್ಯ ಕೊರತೆ ಪರವಾನಗಿ ಇಲ್ಲದ‌ ಕಟ್ಟಡದಲ್ಲಿ ಇಂದಿರಾಗಾಂಧಿ …

Read More »

ಏರ್ ಶೋಗೆ ಮಾಂಸ ಮಾರಾಟ ನಿಷೇಧ?

ಬೆಂಗಳೂರು, ಜನವರಿ 27: ಏರೋ ಇಂಡಿಯಾ (Aeroindia) ವತಿಯಿಂದ ಯಲಹಂಕದಲ್ಲಿ ನಡೆಯುವ 2025ನೇ ಸಾಲಿನ ಏರ್ ಶೋಗೆ (Air Show) ಸಿದ್ಧತೆ ಭರದಿಂದ ಸಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಏರ್ ಶೋಗೆ ಕೌಂಟ್ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯುವ ಅಂತರರಾಷ್ಟ್ರೀಯ ಏರ್ ಶೋವನ್ನು ನೋಡಲು ಬೆಂಗಳೂರು ಜನ ಕಾತುರರಾಗಿದ್ದಾರೆ. ಏರ್ ಶೋಗೆ ಸಕಲ ತಯಾರಿ ನಡೆಯುತ್ತಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಕಣ್ತುಂಬಿಕೊಳ್ಳೋಕೆ ಸಿಟಿಮಂದಿ ಕಾತುರರಾಗಿದ್ದಾರೆ. ಅಂತರರಾಷ್ಟ್ರೀಯ …

Read More »

ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ

ಬೆಂಗಳೂರು, ಜನವರಿ 27: ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ ನೀಡುವ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಆಕ್ಸಿಡೆಂಟ್​ನಲ್ಲಿ ಪ್ರಾಣ ಕಳೆದುಕೊಂಡರೆ 50 ಲಕ್ಷ ರುಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.   ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, …

Read More »

ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್

ವಿಜಯಪುರ, ಜನವರಿ 26: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಕೋರ್ ಕಮಿಟಿಯಲ್ಲಿ ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುತ್ತೇವೆ. ಕೋರ್ ಕಮಿಟಿ ನಿರ್ಣಯ ಮಾಡಿದವರು ಸ್ಪರ್ಧೆ ಮಾಡುತ್ತಾರೆ. ನನ್ನ ಹೆಸರು ಫೈನಲ್ ಆದರೆ ಸ್ಪರ್ಧೆ ಮಾಡ್ತೇನೆ ಎಂದು ಹೇಳಿದ್ದಾರೆ. 

Read More »