ಬಾಗಲಕೋಟೆ : “ತಾಯಿ ನಿನ್ನ ಭಜನೆ ನಾನು ಮರೆಯಲಾರೆನು” ಎಂದು ಮನೆ, ಮನೆಗೂ ತೆರಳಿ ಹಾಡುತ್ತಿದ್ದ ಗೋಂಧಳಿ ವೆಂಕಪ್ಪನನ್ನು ದೇವರೂ ಮರೆತಿಲ್ಲ. ಶಾಲೆಯ ಮೆಟ್ಟಿಲನ್ನೇ ಹತ್ತದ ವೆಂಕಪ್ಪ ಗೌರವ ಡಾಕ್ಟರೇಟ್ ಪಡೆದಿದ್ದರಲ್ಲದೇ ಈಗ ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ದೇಶವೇ ಬಾಗಲಕೋಟೆಯತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅಂಬಾಜಿ ನಡೆದು ಬಂದ ಹಾದಿಯೇ ರೋಚಕ: ಹೌದು, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಡಾ. ಅಂಬಾಜಿ ವೆಂಕಪ್ಪ ಸುಗುತೇಕರ ನಡೆದು ಬಂದ ಹಾದಿಯೇ ರೋಚಕ. …
Read More »ಲಾಠಿಯಿಂದ ಹಲ್ಲೆೆ ನಡೆಸಿದಲ್ಲದೆ, ಗನ್ಮ್ಯಾನ್ನಿಂದ ಕೊಲೆಗೈಯಲು ಗುಂಡು ಹಾರಿಸಿದ ಆರೋಪದ ಮೇಲೆ ವಕೀಲ ಕೆ.ಎನ್.ಜಗದೀಶ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಬೇಕರಿಯಲ್ಲಿ ಟೀ ಕುಡಿಯುತ್ತಿದ್ದ ಯುವಕರ ಮೇಲೆ ಲಾಠಿಯಿಂದ ಹಲ್ಲೆೆ ನಡೆಸಿದಲ್ಲದೆ, ತನ್ನ ಗನ್ಮ್ಯಾನ್ನಿಂದ ವ್ಯಕ್ತಿಯೊಬ್ಬನ ಕೊಲೆಗೈಯಲು ಗುಂಡು ಹಾರಿಸಿದ ಆರೋಪದ ಮೇಲೆ ವಕೀಲ ಕೆ.ಎನ್.ಜಗದೀಶ್, ಆವರ ಪುತ್ರ ಸೇರಿ ನಾಲ್ವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ತೇಜಸ್ವಿ ಎಂಬುವರು ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕೊಲೆಗೆ ಯತ್ನ, ಹಲ್ಲೆೆ, ಶಸ್ತ್ರಾಸ್ತ್ರ ಬಳಕೆ ಹಾಗೂ ಇತರೆ ಆರೋಪಗಳ ಅಡಿಯಲ್ಲಿ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿರೂಪಾಕ್ಷಪುರ ನಿವಾಸಿ …
Read More »ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ಸುನೀಲ್ ಎಂಬುವವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಈ ಬಗ್ಗೆ ದೂರು ದಾಖಲಾಗಿದೆ.
ಬಳ್ಳಾರಿ: ವಾಕಿಂಗ್ ಮಾಡುತ್ತಿದ್ದ ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಯಾರೋ ದುಷ್ಕರ್ಮಿಗಳು ಇಂದು ಬೆಳಗ್ಗೆ ಅಪಹರಿಸಿರುವುದಾಗಿ ಅವರ ಸಹೋದರ ವೇಣು ಎಂಬುವರು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ವೈದ್ಯ ಸುನೀಲ್ ಅವರು ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದರು. ಸೂರ್ಯನಾರಾಯಣಪೇಟೆಯ ಶನೇಶ್ವರಗುಡಿ ಬಳಿ ಬರುತ್ತಿದ್ದಂತೆ ಟಾಟಾ ಇಂಡಿಗೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಸುನೀಲ್ ಅವರ ಬಾಯಿ …
Read More »ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಮೋಯ್ ಥೈ ಕಿಕ್ ಬಾಕ್ಸಿಂಗ್ ಸ್ಪರ್ಧೆ
ದಾವಣಗೆರೆ : ನಗರದ ಹಳೇ ಕುಂದುವಾಡದ ನಿವಾಸಿಯಾಗಿರುವ ಶಿವಪ್ಪ, ಗಂಗಮ್ಮ ದಂಪತಿಯ ಪುತ್ರ ಜಗದೀಶ್ ಇಡೀ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿ ನಡೆದ ರಾಷ್ಟ್ರೀಯ ಮಾರ್ಷಲ್ ಆರ್ಟ್ಸ್ ಮೋಯ್ ಥೈ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಜ್ಯವನ್ನ ಪ್ರತಿನಿಧಿಸಿ ಗೆದ್ದು, ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಇಂಡೋನೇಷ್ಯಾದಲ್ಲಿ ಫೆ. 25 ಕ್ಕೆ ಜರುಗುವ ಅಂತಾರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ಅಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ. ದಾವಣಗೆರೆಯ …
Read More »ಶ್ರೀರಾಮುಲು ಕಾಂಗ್ರೆಸ್ ಸೇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ : ಸಚಿವ ಸತೀಶ್ ಜಾರಕಿಹೊಳಿ (
ಚಿಕ್ಕೋಡಿ (ಬೆಳಗಾವಿ) : ಬಿ ಶ್ರೀರಾಮುಲು ಕಾಂಗ್ರೆಸ್ ಸೇರುವ ಕುರಿತು ನನಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಡಿಸಿಎಂ ಡಿ. ಕೆ ಶಿವಕುಮಾರ್ ಶ್ರೀರಾಮುಲು ಕರೆತರುವ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾನು, ರಾಜಣ್ಣ ಸೇರಿದಂತೆ ಎಲ್ಲರೂ ಹೇಳಿದ್ದೇವೆ. ಮೊದಲಿನಿಂದಲೂ ಹೇಳುತ್ತಲೇ ಇದ್ದೇವೆ. ಶ್ರೀರಾಮುಲು ಆದಿಯಾಗಿ ನಮ್ಮ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ …
Read More »ವಿವಿ ವಿರುದ್ಧ ಧಾರವಾಡದಲ್ಲಿ ಬೀದಿಗೆ ಇಳಿದ ಎವಿಬಿವಿಪಿ ಪ್ರೊಟೆಸ್ಟ್
ಕವಿವಿ ವಿರುದ್ಧ ಧಾರವಾಡದಲ್ಲಿ ಬೀದಿಗೆ ಇಳಿದ ಎವಿಬಿವಿಪಿ ಪ್ರೊಟೆಸ್ಟ್….ಕವಿವಿ ವ್ಯಾಪ್ತಿಯ ಪದವಿ ಪಠ್ಯದ ಮೊದಲ ಸೆಮಿಸ್ಟರ್ ವಿವಾದಿತ ಪಠ್ಯ ತೆಗೆದು ಹಾಕುವಂತೆ ಆಗ್ರಹ.. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಮೊದಲ ಸೆಮಿಸ್ಟರ್ನಲ್ಲಿ ವಿವಾದಿತ ಪಠ್ಯವನ್ನು ಸೇರ್ಪಡೆ ಮಾಡಿರುವ ನಡೆ ಖಂಡಿಸಿ ಹಾಗೂ ಈ ಕೂಡಲೇ ಆ ಪಠ್ಯವನ್ನು ತೆಗೆದು ಹಾಕುವಂತೆ ಆಗ್ರಹಿಸಿ, ಧಾರವಾಡದಲ್ಲಿ ಎಬಿವಿಪಿ ಕಾರ್ಯಕರ್ತರುಬೀದಿಗೆ ಇಳಿದು ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಅಖಿಲ್ ಭಾರತ …
Read More »ಮತದಾನ ಕೇವಲ ಹಕ್ಕಲ್ಲ…ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ; D.C.
ಮತದಾನ ಕೇವಲ ಹಕ್ಕಲ್ಲ…ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ; ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಬೆಳಗಾವಿಯಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಮತದಾನ ಕೇವಲ ಹಕ್ಕಲ್ಲ. ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ ಮತದಾನದ ಹಕ್ಕು ಬದಲಿಸ ಬಲ್ಲದು ದೇಶದ ದಿಕ್ಕು ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಹೇಳಿಕೆ ಮತದಾನ ಕೇವಲ ಹಕ್ಕಲ್ಲ. ಇದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರಿಗೂ ತಮ್ಮ ಜನಪ್ರತಿನಿಧಿಗಳನ್ನು ಆರಿಸುವ ಅಧಿಕಾರವಿದೆ. ಕೆಲಸ ಮಾಡುವ ಕೈಗಳಿಗೆ …
Read More »ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ.
ಹುಕ್ಕೇರಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ. ಜನೇವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗ ವಹಿಸಬೇಕು ಎಂದು ಹುಕ್ಕೇರಿ ತಹಸಿಲ್ದಾರ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಗಣರಾಜ್ಯೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಮಾತನಾಡುತ್ತಾ ಆರ್ ಟಿ ಆಯ್ ಕಾರ್ಯಕರ್ತ ರಾಜು ಕುರಂದವಾಡೆ ಯವರು ರಾಷ್ಟ್ರೀಯ ಹಬ್ಬಗಳಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವದಿಲ್ಲಾ ಈ ಕುರಿತು …
Read More »ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ;
ಬೆಳಗಾವಿಯಲ್ಲಿ 30ಕ್ಕೂ ಅಧಿಕ ಹುಲ್ಲಿನ ಬಣವೆಗಳಿಗೆ ಬೆಂಕಿ; ಲಕ್ಷಾಂತರ ರೂಪಾಯಿ ಹಾನಿ! ಬೆಳಗಾವಿ ತಾಲೂಕಿನ ಕೊಳ್ಳಿಕೊಪ್ಪ ಗ್ರಾಮದ ಹೊರವಲಯದಲ್ಲಿ ಘಟನೆ ಗ್ರಾಮದ ರಾಜು ಜಾಧವ್ ಎಂಬುವವರಿಗೆ ಸೇರಿದ 30ಕ್ಕೂ ಅಧಿಕ ಹುಲಿನ ಬಣವೆಗಳು ಸುಟ್ಟು ಭಸ್ಮ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿ,ಹುಲ್ಲಿನ ಬಣವೆಗಳು ಬೆಂಕಿಗೆ ಆಹುತಿ ಶಂಕೆ! ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
Read More »ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು.
ಆಸ್ಪತ್ರೆಯಲ್ಲಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ ಮಾಡಿ ಆಶೀರ್ವಾದ ನೀಡಿದರು. 1 ಸಚಿವೆ ಹೆಬ್ಬಾಳಕರ್ ಭೇಟಿಯಾದ ಶ್ರೀಶೈಲ ಜಗದ್ಗುರುಗಳು. 2 ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು3 ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಹೆಬ್ಬಾಳಕರ್.4 ಬೇಗ ಗುಣಮುಖರಾಗುವಂತೆ ಆಶೀರ್ವದಿಸಿದ ಜಗದ್ಗುರುಗಳು. ಇತ್ತೀಚೆಗೆ ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಜಗದ್ಗುರುಗಳು ಭೇಟಿ …
Read More »