ಗದಗದ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಮಾದರಿಯಲ್ಲೇ, ಈಗ ಬಾಗಲಕೋಟೆ ಜಿಲ್ಲೆಯ ಹಳ್ಳೂರು ಗ್ರಾಮದಲ್ಲೂ ಭೂಗರ್ಭದಲ್ಲಿ ಅಡಗಿರುವ ಚಾಲುಕ್ಯರ ಇತಿಹಾಸವನ್ನು ಹೊರತೆಗೆಯಬೇಕೆಂಬ ಕೂಗು ಬಲವಾಗಿದೆ. ಬಾಗಲಕೋಟೆ ತಾಲೂಕಿನ ಹಳ್ಳೂರು ಗ್ರಾಮವು ಚಾಲುಕ್ಯರ ಆಡಳಿತಾವಧಿಯಲ್ಲಿ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು ಎನ್ನುವುದಕ್ಕೆ ಅಲ್ಲಿರುವ ಐತಿಹಾಸಿಕ ಬಸವೇಶ್ವರ ದೇಗುಲ, ಜೈನ ಬಸದಿ ಹಾಗೂ ಪ್ರಾಚೀನ ಶಿವ ದೇವಾಲಯಗಳೇ ಸಾಕ್ಷಿ. ಈ ಗ್ರಾಮದ ಪ್ರತಿ ಸಂದುಗೊಂದುಗಳಲ್ಲಿ ಇತಿಹಾಸದ ಕುರುಹುಗಳಿದ್ದು, ಹಲವು ಅಮೂಲ್ಯ ಶಿಲಾಶಾಸನಗಳು ಇಲ್ಲಿ ಪತ್ತೆಯಾಗಿವೆ. …
Read More »ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆಯ ಎಚ್ಚರಿಕೆ
ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆಯ ಎಚ್ಚರಿಕೆ • ಬಡಾಲ ಅಂಕಲಗಿಯಲ್ಲಿ ಭೀಕರ ಅರಣ್ಯ ನಾಶ • ಸೋಲಾರ್ ಯೋಜನೆ ಹೆಸರಲ್ಲಿ ಮರಗಳ ಬಲಿ • ಅನುಮತಿಯಿಲ್ಲದೆ ಹತ್ತು ಸಾವಿರ ಮರಗಳ ಕಡಿತ • ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯ ಶ್ರೀ ಕೌರಿಗುಡಾ ರೇಣುಕಾ ದೇವಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಹೆಸರಿನಲ್ಲಿ …
Read More »ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್ಸೈಟ್ಗೆ ಚಾಲನೆ!
ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್ಸೈಟ್ಗೆ ಚಾಲನೆ! * ಕಪಿಲೇಶ್ವರ ಮಂದಿರದಲ್ಲಿ ರಕ್ತದಾನ ಶಿಬಿರ ಯಶಸ್ವಿ * ಎಪ್ಪತ್ತೈದು ಮಂದಿಯಿಂದ ರಕ್ತದಾನ ಮಹಾ ಸೇವೆ * ಭಕ್ತರ ಅನುಕೂಲಕ್ಕೆ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ * ನೂರ ಅರವತ್ತಕ್ಕೂ ಹೆಚ್ಚು ದಾನಿಗಳ ನೋಂದಣಿ ಬೆಳಗಾವಿಯ ಐತಿಹಾಸಿಕ ಶ್ರೀ ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ಭಕ್ತಿ ಮತ್ತು ಸೇವೆಯ ಸಂಗಮವಾಗಿದೆ. ಸೋಮವಾರ ನಡೆದ ಬೃಹತ್ ರಕ್ತದಾನ ಶಿಬಿರಕ್ಕೆ …
Read More »ನಕಲಿ ST ಪ್ರಮಾಣ ಪತ್ರ ಹಾವಳಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ವಾಲ್ಮೀಕಿ ಯುವ ಘಟಕ ಮುತ್ತಿಗೆ, ಅಧಿಕಾರಿಗಳಿಗೆ ಉಗ್ರ ಹೋರಾಟದ ಎಚ್ಚರಿಕೆ!
ನಕಲಿ ST ಪ್ರಮಾಣ ಪತ್ರ ಹಾವಳಿ: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ವಾಲ್ಮೀಕಿ ಯುವ ಘಟಕ ಮುತ್ತಿಗೆ, ಅಧಿಕಾರಿಗಳಿಗೆ ಉಗ್ರ ಹೋರಾಟದ ಎಚ್ಚರಿಕೆ! • ನಕಲಿ ಜಾತಿ ಪ್ರಮಾಣ ಪತ್ರಗಳ ವಿರುದ್ಧ ಹೋರಾಟ • ಜಿಲ್ಲಾಧಿಕಾರಿಗಳಿಗೆ ವಾಲ್ಮೀಕಿ ಯುವ ಘಟಕದಿಂದ ಖಡಕ್ ಮನವಿ • ಹೈಕೋರ್ಟ್ ಆದೇಶ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ • ಅಕ್ರಮ ಪ್ರಮಾಣ ಪತ್ರ ರದ್ದತಿಗೆ ಸಮುದಾಯದ ಒತ್ತಾಯ ಬೆಳಗಾವಿಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ವಿರುದ್ಧ …
Read More »ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ: ಶ್ರೀ ಸ್ವಾಮಿ ಸಮರ್ಥ ಹಾಗೂ ವಿಠ್ಠಲ-ರುಕುಮಾಯಿ ಮೂರ್ತಿ ಪ್ರತಿಷ್ಠಾಪನೆ
ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ: ಶ್ರೀ ಸ್ವಾಮಿ ಸಮರ್ಥ ಹಾಗೂ ವಿಠ್ಠಲ-ರುಕುಮಾಯಿ ಮೂರ್ತಿ ಪ್ರತಿಷ್ಠಾಪನೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಇಂದು ಆಧ್ಯಾತ್ಮಿಕ ಸಂಭ್ರಮ ಮೇಳೈಸಿತ್ತು. ಆಶ್ರಮದ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ದೈವ ಸ್ವರೂಪಿ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಫೆಬ್ರವರಿ 4ರ ಬುಧವಾರದಂದು ಶ್ರೀ ಸ್ವಾಮಿ ಸಮರ್ಥ ಹಾಗೂ ಶ್ರೀ ವಿಠ್ಠಲ-ರುಕುಮಾಯಿ ಮೂರ್ತಿಗಳ ಪ್ರತಿಷ್ಠಾಪನಾ ಮಹೋತ್ಸವ ಅದ್ದೂರಿಯಾಗಿ …
Read More »ಕೇಂದ್ರ ಸಚಿವ ಭೂಪೇಂದ್ರ ಯಾದವ್ – ಹೆಚ್ಡಿಕೆ ಮಹತ್ವದ ಚರ್ಚೆ
ನವದೆಹಲಿ:ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು ಮಾತನಾಡಿ, …
Read More »ತುರ್ತು ಪ್ರತಿಕ್ರಿಯೆ ಸಹಾಯಕ್ಕೆ 112 ಜೊತೆ 14416 ಸಂಯೋಜನೆ
ಬೆಂಗಳೂರು: ಮಾನಸಿಕ ಆರೋಗ್ಯ ಸಂಕಷ್ಟ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಸಮಯೋಚಿತ ಸಹಾಯ ಒದಗಿಸಲು ಹಾಗೂ ಆತಹತ್ಯೆ ಅಪಾಯ ಸೇರಿದಂತ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ತುರ್ತು ಸಮಯದಲ್ಲಿ ನಮ್ಮ 112 ಸಹಯೋಗದೊಂದಿಗೆ ಟೆಲಿ ಮನಸ್ (14416) ಸಂಯೋಜನೆಗೊಂಡಿದೆ. ನಗರದಲ್ಲಿ ಸಂಕಷ್ಟದ ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯ ಸೇವೆಗಳನ್ನು ಬಲಪಡಿ ಸುವ ದಿಕ್ಕಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.ನಗರದಲ್ಲಿ ತುರ್ತು ಮಾನಸಿಕ ಆರೋಗ್ಯ ಪ್ರತಿಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಂದು ಹಮಿಕೊಂಡಿದ್ದ ತುರ್ತು ಸ್ಪಂದನ ಸಹಾಯ ವ್ಯವಸ್ಥೆ …
Read More »ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್ ವಿರುದ್ಧ ಆಕ್ಷೇಪಣಾ ಪದ ಬಳಸಿದ್ದ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತ ಪಕ್ಷ ಸಭಾಪತಿಗಳಿಗೆ ಒತ್ತಾಯಿಸಿದ ಪರಿಣಾಮ ವಿಧಾನಪರಿಷತ್ನಲ್ಲಿ ಕಾವೇರಿದ ಬಿಸಿ ಬಿಸಿ ಚರ್ಚೆ ನಡೆಯಿತು. ಒಂದು ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಕ್ಸಮರವು ನಡೆಯಿತು. ಗಮನ ಸೆಳೆಯುವ ಹಾಗೂ ಲಿಖಿತ ಮೂಲಕ ಪ್ರಶ್ನೆಗಳಿಗೆ ಉತ್ತರಿಸುವುದು ಮುಗಿದ ನಂತರ ಸಭಾಪತಿ ಹೊರಟ್ಟಿಯವರಿಗೆ ಮುಖ್ಯ ಸಚೇತಕ ಸಲೀಂ …
Read More »ಶ್ರೀದತ್ತ ಶೆಟ್ಟಿ ಕಾರ್ಯ ಶ್ಲಾಘನೀಯ
ಕಾಗವಾಡ: ಇಂಗ್ಲಿಷ್ ಮಾಧ್ಯಮ ಕೇವಲ ನಗರ ಪ್ರದೇಶಗಳಿಗೆ ಸೀಮಿತಗೊಂಡ ಕಾಲದಲ್ಲಿ ಶಿರಗುಪ್ಪಿಯಂತಹ ಚಿಕ್ಕ ಹಳ್ಳಿಯಲ್ಲಿ 1980ರಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಿದ ದಿ.ಶ್ರೀದತ್ತ ಶೆಟ್ಟಿ ಅವರ ಕಾರ್ಯ ಶ್ಲಾಘನೀಯ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾಂವಿ ಹೇಳಿದರು. ತಾಲೂಕಿನ ಶಿರಗುಪ್ಪಿ ಗ್ರಾಮದ ಜ್ಞಾನಪೀಠ ಶಿಕ್ಷಣ ಸಮಿತಿಯ ಆಚಾರ್ಯ ಶ್ರೀ ವಿದ್ಯಾಸಾಗರ ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಎಸ್ವಿಎಎಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನಶ್ರೀ ಉತ್ಸವದಲ್ಲಿ ಮಾತನಾಡಿ, ದಿ.ಶ್ರೀದತ್ತ ಶೆಟ್ಟಿ …
Read More »belagavi:ಪಂಜಾಬ್ ನಲ್ಲಿ ಬೆಳಗಾವಿ ಯೋಧ ನಿಧನ
ಬೆಳಗಾವಿ: ಪಂಜಾಬ್ ರಾಜ್ಯದ ಬಟಿಂದಾ ನಗರದಲ್ಲಿ ಕರ್ತವ್ಯ ನಿಮಿತ್ತ ತೆರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆಎಚ್ ಗ್ರಾಮದ ಯೋಧ ಜಗದೀಶ ಮನೋಹರ ಶಿಂಧೆ (40) ಮೃತಪಟ್ಟಿದ್ದಾರೆ. ಕಳೆದ 24 ವರ್ಷಗಳಿಂದ ಸೇನೆಯಲ್ಲಿದ್ದ ಜಗದೀಶ ನಾಲ್ಕು ತಿಂಗಳಿಗೆ ನಿವೃತ್ತರಾಗುವವರಿದ್ದರು. ಬಟಿಂದಾದ ಆರ್ಮಿ ಏರ್ ಡಿಫೆನ್ಸ್ ಸೇನಾ ಕೇಂದ್ರದ ಸೇವೆಯಲ್ಲಿದ್ದರು. ಕುಟುಂಬ ಸಮೇತ ಯೋಧನ ಪಾರ್ಥಿವ ಶರೀರ ದೆಹಲಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬುಧವಾರ ಬೆಳಗ್ಗೆ ಆಗಮಿಸಲಿದ್ದು, ಅಲ್ಲಿಂದ ಸ್ವಗ್ರಾಮಕ್ಕೆ …
Read More »
Laxmi News 24×7