Breaking News

Laxminews 24x7

ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.

Read More »

ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!!

ಮಕ್ಕಳಿಲ್ಲ ಎನ್ನುವವರು ಮಕ್ಕಳಿದ್ದವರ ಪರಿ ಏನಾಗುತ್ತಿದೆ ನೋಡಿ…!!! ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!! ನಮಗೆ ಮಕ್ಕಳಾಗಿಲ್ಲ ಎಂದು ಚಿಂತಿಸುವವರೂ ಮಕ್ಕಳಿದ್ದ ತಂದೆ-ತಾಯಿಯರ ಪರಿಸ್ಥಿತಿ ಹೇಗಿದೆ ಎಂದು ನೋಡಲೇಬೇಕಾದ ಒಂದು ವರದಿ ಇಲ್ಲಿದೆ. ಹೌದು, 9 ತಿಂಗಳು ಹೊತ್ತು ಹೆತ್ತಿ ಮಕ್ಕಳಿಗೆ ಜನ್ಮ ನೀಡಿ, ಕಷ್ಟಪಟ್ಟು ಬೆಳೆಸಿ ವೃದ್ಧಾಪ್ಯಕಾಲದಲ್ಲಿ ಆಸರೆಯಾಗುತ್ತಾರೆಂದು ಭಾವಿಸುವ ಪಾಲಕರು ಒಂದು ಬಾರಿ ಈ ವರದಿಯನ್ನು ನೋಡಿ. ಮಗುವಿಗೆ ಹುಷಾರಿಲ್ಲದಿದ್ದರೇ, ರಾತ್ರಿಯಿಡಿ ನಿದ್ದೆಗೆಡ್ಡು …

Read More »

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …

Read More »

ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?

ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …

Read More »

ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೇಡಿಟ್ ಸೋಸಾಯಟಿಯ ನೂತನ ಆಡಳಿತ ಮಂಡಳಿ ಸದಸ್ಯರ ಅವಿರೋಧ ಆಯ್ಕೆ

ಚಿಕ್ಕೋಡಿ:ಮಾಜಿ ಸಂಸದ, ಸಹಕಾರಿ ಧುರೀಣ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಅವರು ಸಂಸ್ಥಾಪಿಸಿದ ಹಾಗೂ ಕರ್ನಾಟಕ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಸುಮಾರು ೨೨೫ ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದ ಬಹು-ರಾಜ್ಯ ನೋಂದಾಯಿತ ಸಂಸ್ಥೆಯಾದ ತಾಲೂಕಿನ ಯಕ್ಸಂಬಾದ ಶ್ರೀ ಬೀರೇಶ್ವರ ಕೋ-ಆಪ್ ಕ್ರೇಡಿಟ್ ಸೋಸಾಯಟಿ (ಮಲ್ಟಿಸ್ಟೇಟ್ ) ಇದರ ಸನ್ ೨೦೨೫-೨೦೩೦ ಸಾಲಿಗಾಗಿ ನೂತನ ಆಡಳಿತ ಮಂಡಳಿ ಸದಸ್ಯರಾಗಿ ವಿವಿಧಡೆಯ ೨೧ ಜನರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾದ ಚಿಕ್ಕೋಡಿಯ …

Read More »

ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ

ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಹೂನಗರ ಪ್ರದೇಶದ ಸಂಗಮ ಗಲ್ಲಿ ಮಾತೋಶ್ರೀ ಕಾಲೋನಿಯಲ್ಲಿ ಕಳೆದ 25 ವರ್ಷಗಳಿಂದ ನಿವಾಸಿಗಳು ಮೂಲಭೂತ ಸೌಲಭ್ಯಗಳಿಗಾಗಿ ಹಂಬಲಿಸುತ್ತಿದ್ದರು. ರಸ್ತೆ, ಚರಂಡಿ ಮತ್ತು ನೀರಿನ ಸರಬರಾಜು ಸಮಸ್ಯೆಗಳು ಈ ಪ್ರದೇಶದ ನಾಗರಿಕರಿಗೆ ದೀರ್ಘಕಾಲದಿಂದ ತೊಂದರೆಯಾಗಿದ್ದವು. ಈ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನಾಯಕ ಸಂದೇಶ್ ರಾಜಮಾನೆಯ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಬೆಳಗಾವಿ ಉತ್ತರದ ಜನಪ್ರಿಯ ವಿಧಾನಸಭಾ …

Read More »

ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ

ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೆಳಗಾವಿ : ಸರ್ವಾಂಗೀಣ ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.‌ ಆದ್ದರಿಂದ ಯುವ ಸಮುದಾಯ ಸದೃಢ ಸಮಾಜದ ದಿಕ್ಕಿನತ್ತ ಸಾಗಬೇಕಿದೆ ಎಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ಹಾಗೂ ಶ್ರೀ ಮಾರುತಿ ದೇವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾನುವಾರ ಭೂಮಿ …

Read More »

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಸಂಘಟನೆಗಳಿಂದ ಪೂರ್ವಭಾವಿ ಸಭೆ

ಡಾ.ಅಂಬೇಡ್ಕರ್ ಜಯಂತಿ: ಸಂಘಟನೆಗಳಿಂದ ಪೂರ್ವಭಾವಿ ಸಭೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ ಮಹಾಮಂಡಳ ದಿಂದ ಪೂರ್ವಭಾವಿ ಸಭೆ ಜರುಗಿತು ಮಹಾಮಂಡಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡ ಮಲ್ಲೇಶ ಚೌಗಲೆ ಅವರು ಜಯಂತಿ ಉತ್ಸವದ ಕುರಿತು ಮಾಹಿತಿ ನೀಡಿ, ಈ ವರ್ಷದಿಂದ …

Read More »

ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ

ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ ಬೆಳಗಾವಿಯಲ್ಲಿ ಜಾಗೃತಿಪರ ಬೈಕ್ ರ್ಯಾಲಿ ಮಾರ್ಚ್ 19 ರಿಂದ 26 ರ ವರೆಗೆ ನಡೆಯಲಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ದೇವಸ್ಥಾನದ ಜಿರ್ಣೋದ್ಧಾರ ಕಮೀಟಿಯ ವತಿಯಿಂದ ಬೈಕ್ ರ್ಯಾಲಿ ನಡೆಸಿ, ಜನಜಾಗೃತಿ ಮೂಡಿಸಲಾಯಿತು. ಬೆಳಗಾವಿ ಜಿಲ್ಲೆ ಶಕ್ತಿದೇವತೆಗಳಲ್ಲಿ ಒಂದಾದ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ಕೈಗೊಂಡ ಬೈಕ್ ರ್ಯಾಲಿಯೂ ಇಂದು ಕಲ್ಬುರ್ಗಿ …

Read More »

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು

ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು…….ದಂಡಾಸ್ತ್ರ ಮೂಲಕ ಖಡಕ್ ಎಚ್ಚರಿಕೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ, ಸುಮಾರು 70ಕ್ಕೂ ಹೆಚ್ಚು ಯುವಕರನ್ನು ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ತೇಜಸ್ವಿ ನಗರ ಮಾಳಮಡ್ಡಿ ಸೇರಿದಂತೆ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸುತ್ತಾಡುತ್ತಿದ್ದ 15 ಬೈಕ್‌ಗಳನ್ನು ವಶಕ್ಕೆ ಪಡೆದ ಪೊಲೀಸರು, ಪುಡಾರಿಗಳಿಗೆ ಬುದ್ಧಿವಾದ ಹೇಳಿದರು. ತ್ರಿಬಲ್ ರೈಡಿಂಗ್ …

Read More »