ಉತ್ತರ ಕರ್ನಾಟಕದ ರೈತರ ಮತ್ತು ಸಾರ್ವಜನಿಕರ ಜೀವನಾಡಿ ಘಟಪ್ರಭಾ ನದಿ ಈಗ ಬರಿದಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿ ಕರುನಾಡಿನಾದ್ಯಂತ ಹರಿಯುವ ಈ ನದಿ, ಬೇಸಿಗೆಯ ಆರಂಭದಲ್ಲೇ ಬತ್ತಿ ಹೋಗುತ್ತಿರುವುದು ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದೆ. ಹಿಡಕಲ್ ಜಲಾಶಯದ ನೀರಿನ ಮಟ್ಟದಲ್ಲೂ ಗಣನೀಯ ಇಳಿಕೆಯಾಗಿದ್ದು, ಮುಂದಿನ ದಿನಗಳು ಕಷ್ಟಕರವಾಗುವ ಮುನ್ಸೂಚನೆ ಸಿಗುತ್ತಿದೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸಹಸ್ರಾರು ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಆಧಾರವಾಗಿರುವ ಘಟಪ್ರಭಾ …
Read More »ಅಶೋಕ ಚಂದರಗಿ ನೇತೃತ್ವದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ರಾಜ್ಯೋತ್ಸವ ಅನುದಾನ ದುರ್ಬಳಕೆ ತನಿಖೆಗೆ ಸರ್ಕಾರ ಆದೇಶ
ಬೆಳಗಾವಿಯ ಹಿರಿಯ ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ದೊಡ್ಡ ಯಶಸ್ಸು ಸಿಕ್ಕಿದೆ. ರಾಜ್ಯೋತ್ಸವದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಬೆಳಗಾವಿ ಜಿಲ್ಲಾಡಳಿತವು ಕನ್ನಡ ಸಂಘಟನೆಗಳ ಸಲಹೆಗಳನ್ನು ಕಡೆಗಣಿಸಿ ಹಾಗೂ ಸರ್ಕಾರದ ಶರತ್ತುಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜಿಸಿದ್ದರ ವಿರುದ್ಧ ಅಶೋಕ ಚಂದರಗಿ ಅವರ …
Read More »ನಿರ್ಮಲಾ ಪ್ರಕಾಶ ಅವರಿಗೆ ರಂಗಸೃಷ್ಟಿಯ ರಂಗಗೌರವ ಪ್ರದಾನ
ಬೆಳಗಾವಿ: ವಿಶ್ವರಂಗಭೂಮಿ ದಿನಾಚರಣೆಯ ಹಿನ್ನೆಲೆಯಲ್ಲಿ ಹಿರಿಯ ರಂಗಕರ್ಮಿ ನಿರ್ಮಲಾ ಪ್ರಕಾಶ ಅವರಿಗೆ ಸೋಮವಾರ ರಂಗಸೃಷ್ಟಿಯ ಈ ವರ್ಷದ ರಂಗಗೌರವ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಮಲಾ ಪ್ರಕಾಶ, ಜೀವನದಲ್ಲಿ ಒಳ್ಳೆಯದನ್ನು ಕಲಿಯಲು ಸಿಕ್ಕ ಅವಕಾಶ ಕಳೆದುಕೊಳ್ಳಬಾರದು. ನನ್ನ ಜೀವನದಲ್ಲಿ ಅದನ್ನು ಸದಾ ಅಳವಡಿಸಿಕೊಂಡಿದ್ದೇನೆ ಎಂದರು. ತಮ್ಮ ದೀರ್ಘ ರಂಗ ಅನುಭವವನ್ನು ಅವರು ಹಂಚಿಕೊಂಡರು. ಮುಖ್ಯ ಅತಿಥಿಯಾಗಿ ಆಗಿ ಆಗಮಿಸಿದ್ದ ಹಿರಿಯ …
Read More »43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ
ಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮತ್ತು ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ. ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ದೇವಿಯ ಮಂಟಪ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ಅನುಗ್ರಹದಿಂದ ಜಾತ್ರಾ ಮಹೋತ್ಸವವು ಯಾವುದೇ ಅಡಚಣೆಗಳಿಲ್ಲದೆ, ಭಕ್ತಿಪೂರ್ವಕವಾಗಿ …
Read More »ವರ್ಷದೊಳಗೆ 2.30 ಕೊಟಿ ರೂಪಾಯಿ ವೆಚ್ಚದ ಅಗ್ನಿಶಾಮಕ ಠಾಣೆ ಕಾಮಗಾರಿ ಪೂರ್ಣ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ 9.09 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮೂಡಲಗಿ- ತಾಲ್ಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಮಾಡಿದ್ದು, ವರ್ಷದೊಳಗೆ ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರ ಪಟ್ಟಣದ ದನಗಳ ಪೇಟೆಯ ಹತ್ತಿರ ಅಂದಾಜು 2.30 ಕೋಟಿ ರೂಪಾಯಿ ವೆಚ್ಚದಲ್ಲಿ (ಪಟಗುಂದಿ ರಸ್ತೆ) ನಿರ್ಮಾಣಗೊಳ್ಳಲಿರುವ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ …
Read More »ಘಟಪ್ರಭಾದಲ್ಲಿ ಕಾಶೀ ಯಾತ್ರೆಗೆ ಹೊರಟ ಭಕ್ತರಿಗೆ ಆತ್ಮೀಯ ಬೀಳ್ಕೊಡುಗೆ
ಸೋಮವಾರ ದಿನಾಂಕ 06-04-2026 ರಂದು ಘಟಪ್ರಭಾ ರೈಲು ನಿಲ್ದಾಣದಿಂದ ಹಲವಾರು ಭಕ್ತರು ಕಾಶಿ ಗಯಾ ಅಯೋಧ್ಯೆ ಸೇರಿದಂತೆ ಉತ್ತರ ಭಾರತದ ಪುಣ್ಯ ಕ್ಷೇತ್ರಗಳಿಗೆ ಭಾರತ ಸರಕಾರದ ಕ್ಷೇತ್ರ ದರ್ಶನ ಯೋಜನೆಯಲ್ಲಿ ಪ್ರಯಾಣ ಬೆಳೆಸಿದರು 14-04-2026 ರ ವರೆಗೆ ನಡೆಯುವ ಯಾತ್ರೆಯಲ್ಲಿ ಆತ್ಮೀಯರಾದ ಮಾರುತಿ ವಿಜಯನಗರ, ಮಹಾದೇವ ಯರನಾಳ, ರಾಜು ವಾಲಿಕಾರ ಮುಂತಾದವರು ಸೇರಿದಂತೆ ಹಲವಾರು ಭಕ್ತರು ಪ್ರಯಾಣ ಬೆಳೆಸಿದರು ಗುಬ್ಬಲಗುಡ್ಡ ಶ್ರೀ ಕೆಂಪಯ್ಯ ಸ್ವಾಮಿಗಳ ಮಠದ ಡಾ, ಮಲ್ಲಿಕಾರ್ಜುನ ಮಹಾಸ್ವಾಮಿಗಳು …
Read More »ಬೆಳಗಾವಿಯ ಯೆಳ್ಳೂರ ಫಲಕ ವಿವಾದ: 10 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿತು ಜಯ; ಎಲ್ಲಾ ಆರೋಪಿಗಳು ನಿರ್ದೋಷಿ ಮುಕ್ತ!
ಬೆಳಗಾವಿಯ ಯೆಳ್ಳೂರಿನಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ‘ಮಹಾರಾಷ್ಟ್ರ ರಾಜ್ಯ ಯೆಳ್ಳೂರ’ ಫಲಕ ವಿವಾದಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ತೀರ್ಪು ಹೊರಬಿದ್ದಿದೆ. ಅಂದು ಗ್ರಾಮಸ್ಥರ ಮೇಲೆ ದಾಖಲಾಗಿದ್ದ ಎಲ್ಲಾ ಏಳು ಪ್ರಕರಣಗಳಲ್ಲಿಯೂ ಇದೀಗ ನ್ಯಾಯಾಲಯವು ಎಲ್ಲರನ್ನೂ ನಿರ್ದೋಷಿಗಳೆಂದು ಘೋಷಿಸಿದ್ದು, ಮರಾಠಿ ಭಾಷಿಕರ ಕಾನೂನು ಹೋರಾಟಕ್ಕೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಜುಲೈ 27, 2014 ರಂದು ಯೆಳ್ಳೂರಿನಲ್ಲಿ ‘ಮಹಾರಾಷ್ಟ್ರ ರಾಜ್ಯ’ ಎಂಬ ಫಲಕವನ್ನು ತೆರವುಗೊಳಿಸಿದ ಹಿನ್ನಲೆ ದೊಡ್ಡ ಮಟ್ಟದ ಗದ್ದಲ ನಡೆದಿತ್ತು. …
Read More »ಬೆಳಗಾವಿಯಲ್ಲಿ 107ನೇ ವರ್ಷದ ಶಿವಜಯಂತಿ ಸಂಭ್ರಮ: ಏಪ್ರಿಲ್ 21ಕ್ಕೆ ಭವ್ಯ ರೂಪಕಗಳ ಮೆರವಣಿಗೆ!
ಬೆಳಗಾವಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಶಿವಜಯಂತಿ ಉತ್ಸವದ ಪೂರ್ವಸಿದ್ಧತೆಗಾಗಿ ಶಹಾಪುರ ಕೇಂದ್ರವರ್ತಿ ಶ್ರೀ ಶಿವಜಯಂತಿ ಉತ್ಸವ ಮಹಾಮಂಡಳದ ಮಹತ್ವದ ಸಭೆ ಜರುಗಿತು. 107 ವರ್ಷಗಳ ಇತಿಹಾಸವಿರುವ ಈ ಬಾರಿಯ ಉತ್ಸವದಲ್ಲಿ ಏಪ್ರಿಲ್ 19 ರಂದು ಶಿವಜಯಂತಿ ಹಾಗೂ ಏಪ್ರಿಲ್ 21 ರಂದು ಭವ್ಯ ರೂಪಕಗಳ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಶಹಾಪುರದ ಸಾಯಿಗಣೇಶ ಸೊಸೈಟಿ ಸಭಾಂಗಣದಲ್ಲಿ ಅಧ್ಯಕ್ಷ ನೇತಾಜಿ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಈ ವೇಳೆ ಮಾತನಾಡಿದ …
Read More »ನಂದಗಡ ಆಸ್ಪತ್ರೆಯಲ್ಲಿ ವೈದ್ಯರ ಗೈರು: ರೋಗಿಗಳ ಅಳಲು ಕೇಳುವವರೇ ಇಲ್ಲ!
ಖಾನಾಪೂರ ತಾಲೂಕಿನ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, ಕೇಳುವವರು ಯಾರೂ ಇಲ್ಲದಂತಾಗಿದೆ. ಖಾನಾಪೂರ ತಾಲೂಕಿನ ನಂದಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಇಲ್ಲಿನ ಪೀಡಿಯಾಟ್ರಿಷಿಯನ್ (ಮಕ್ಕಳ ವೈದ್ಯರು) ಲಭ್ಯವಿಲ್ಲದ ಕಾರಣ, ಜ್ವರ ಮತ್ತು ಇತರೆ ಕಾಯಿಲೆಗಳಿಂದ ಬಳಲುತ್ತಿರುವ ನೂರಾರು ಮಕ್ಕಳು ಸರಿಯಾದ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ತಮಗೆ …
Read More »KPCCಗೆ ಸಚಿವ ತಿಮ್ಮಾಪುರ ‘ದೋಖಾ’: ಬಾಗಲಕೋಟೆಯಲ್ಲಿ ‘ಬಾರ್ ಮಾಲೀಕ’ ಕಂ ಪತ್ರಕರ್ತನ ಹಗಲು ದರೋಡೆ!
ಬಾಗಲಕೋಟೆ ಉಪಚುನಾವಣೆ ಗೆಲ್ಲಲು ಕೆಪಿಸಿಸಿ ಕಳುಹಿಸಿದ 41 ಲಕ್ಷ ರೂಪಾಯಿ ಮಾಧ್ಯಮ ನಿರ್ವಹಣೆಯ ಹಣ ಈಗ ಅಬಕಾರಿ ಸಚಿವರ ಆಪ್ತ ‘ಡೀಲ್ ಮಾಸ್ಟರ್’ ಪತ್ರಕರ್ತನ ಪಾಲಾಗಿದೆಯೇ? ರಾತ್ರೋರಾತ್ರಿ ಬ್ಯಾಂಕ್ನಿಂದ ಹಣ ಡ್ರಾ ಮಾಡಿ, ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾದ ಬಲಪಂಥೀಯ ಪತ್ರಕರ್ತರಿಗೆ ಮಾತ್ರ ಲಕ್ಷಾಂತರ ರೂಪಾಯಿ ಹಂಚಿದ ಈ ‘ಬಾರ್ ಮಾಲೀಕ’ ಪತ್ರಕರ್ತನ ಅಸಲಿ ಮುಖವಾಡ ಈಗ ಕಳಚಿದೆ! ಸಂಜೆಯಾಗುತ್ತಿದ್ದಂತೆ ಮಿನಿಸ್ಟರ್ ಜೊತೆ ಪೆಗ್ ಏರಿಸುವ ಈ ಆಪ್ತ ಪತ್ರಕರ್ತ, ಅಲ್ಪಸಂಖ್ಯಾತ, …
Read More »
Laxmi News 24×7