Breaking News

Laxminews 24x7

ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’

ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್‌ಪಿ ಸಾಮರ್ಥ್ಯದ ಮೂರು ಮೋಟಾರ್‌ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.   ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್‌ಗಳ …

Read More »

ಕಡೆಗೂ MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ​! ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅ.21) ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು. ಇನ್ನು ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ. …

Read More »

ಮಹಾರಾಷ್ಟ್ರದ ರೈತರಿಗೆ ಬಿಜೆಪಿ ದೊಡ್ಡ ಶತ್ರುವಾಗಿದೆ: ಖರ್ಗೆ

ನವದೆಹಲಿ: ‘ಮಹಾರಾಷ್ಟ್ರದ ರೈತರ ದೊಡ್ಡ ಶತ್ರು ಬಿಜೆಪಿ. ಡಬಲ್ ಎಂಜಿನ್ ಸರ್ಕಾರವನ್ನು ಅಧಿಕಾರದಿಂದ ಕಿತ್ತುಹಾಕುವುದರಿಂದ ಮಾತ್ರ ರೈತರಿಗೆ ಲಾಭವಾಗಲಿದೆ. ಮಹಾಪರಿವರ್ತನೆಯೇ ರಾಜ್ಯದ ಬೇಡಿಕೆಯಾಗಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸೋಮವಾರ ಹೇಳಿದ್ದಾರೆ.   ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗೆ ಬಿಜೆಪಿ ಕಾರಣವೆಂದು ಕಿಡಿಕಾರಿ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯವನ್ನು ಬರದಿಂದ ಮುಕ್ತಗೊಳಿಸುವುದಾಗಿ ಬಿಜೆಪಿ ಸುಳ್ಳು ಭರವಸೆ ನೀಡಿದೆ ಎಂದು ಟೀಕಿಸಿದ್ದಾರೆ. ಬಿಜೆಪಿಯು ಮಹಾರಾಷ್ಟ್ರದ ರೈತರ ಅತ್ಯಂತ ದೊಡ್ಡ …

Read More »

ನೀರು ಕೊಟ್ಟು, ರಸ್ತೆ ಕಿತ್ತುಕೊಂಡರು

ಸವದತ್ತಿ: ನಿರಂತರ ನೀರು (24X7) ಪೂರೈಕೆಗಾಗಿ ಪಟ್ಟಣದ ಬಹುಪಾಲು ರಸ್ತೆಗಳನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಮೇಲೆ ಮತ್ತೆ ರಸ್ತೆ ದುರಸ್ತಿ ಮಾಡಿಲ್ಲ. ಇದೇ ಪರಿಸ್ಥಿತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲೂ ತಲೆದೋರಿದೆ. ಕೊರಕಲು ರಸ್ತೆಗಳಿಂದ ಜನ ಬೇಸತ್ತುಹೋಗಿದ್ದಾರೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೊಬ್ಬರ ನೆಪ ಹೇಳಿಕೊಂಡು ದಿನ ಕಳೆಯುತ್ತಿದ್ದಾರೆ. ಸುಪ್ರಸಿದ್ಧ ಪ್ರೇಕ್ಷಣೀಯ ಸ್ಥಾನ ಯಲ್ಲಮ್ಮನ ಗುಡ್ಡವನ್ನು ಸುತ್ತವರಿದು ಸವದತ್ತಿ ಪಟ್ಟಣ ಹಾಗೂ ಗ್ರಾಮಗಳಿವೆ. ವಿಶಾಲವಾಗಿ ಹರಿದ ಮಲಪ್ರಭೆಯಿಂದ ಸಾಕಷ್ಟು ನೀರಿನ …

Read More »

ಗೋಡೆಗಳಲ್ಲಿ ಅರಳಿದ ಕಲಾಕೃತಿ

ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ ಗೋಡೆಗಳಲ್ಲಿ ರಾಣಿ ಚನ್ನಮ್ಮ ಹಾಗೂ ಇತಿಹಾಸ ಬಿಂಬಿಸುವ ಕೆಲವು ಸನ್ನಿವೇಶ, ಚಿತ್ರಗಳು ಜೀವ ಪಡೆದಿದ್ದು, ಕಿತ್ತೂರು ಕಳೆಗಟ್ಟಿದೆ.   ಇಲ್ಲಿನ ಕೋಟೆ ಆವರಣದಲ್ಲಿ ಅ. 23ರಿಂದ 25 ರ ವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಕಲಾಕೃತಿಗಳು ಜೀವತಳೆದಿವೆ. ಅಶ್ವಾರೂಢ ಚನ್ನಮ್ಮನ ಪ್ರತಿಮೆಗೆ …

Read More »

ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರ ಸೃಷ್ಟಿಯಾಗಿದೆ. ಹಲವಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತವಾಗಿದೆ. ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಸ್ತೆಯ ಗುಂಡಿಯಲ್ಲಿ ಎರಡು ಆಟೋ ಸಿಲುಕಿಕೊಂಡಿದ್ದು, …

Read More »

ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದ್ದು, ಆರೋಪ ಪ್ರತ್ಯಾರೋಪಗಳು ತೀವ್ರವಾಗಿದೆ. ವಿಪಕ್ಷ ಮೈತ್ರಿಕೂಟವಾದ ಮಹಾ ವಿಕಾಸ್ ಆಘಾಡಿ ಆಡಳಿತಾರೂಢ ಮಾಹಾಯುತಿ ಮೈತ್ರಿಕೂಟದ ವಿರುದ್ಧ ಗಂಭೀರ ಆರೋಪ ಮಾಡಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ 10 ಸಾವಿರ ಬೋಗಸ್ ಮತದಾರನ್ನು ನೋಂದಣಿ ಮಾಡಲಾಗಿದೆ ಎಂದು ಚುನಾವಣ ಆಯೋಗಕ್ಕೆ ದೂರು ನೀಡಿದೆ.   ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಾತನಾಡಿ “ಲಫಂಗಿ ಎಂದು ನಾವು ಕರೆಯುವ ಮಹಾಯುವತಿ(NDA) ಸಂವಿಧಾನವು ನೀಡಿರುವ ವಿಶೇಷ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. …

Read More »

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯನ್ನಾಗಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಶನಿವಾರ(ಅ19) ಘೋಷಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಲಿದ್ದಾರೆ. ವಯನಾಡ್ ಮತ್ತು ರಾಯಬರೇಲಿ ಎರಡರಿಂದಲೂ ಚುನಾಯಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರ ಬಿಟ್ಟ ಕಾರಣ ಚುನಾವಣೆ ಎದುರಾಗಿದೆ.   39 ರ ಹರೆಯದ ನವ್ಯಾ ಹರಿದಾಸ್ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು …

Read More »

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಬಂದ ಹನುಮಂತ

ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11) ಮನೆಗೆ ಹೊಸ ಸದಸ್ಯ ಆಗಮನವಾಗಿದ್ದಾರೆ. ಈ ಸೀಸನ್ ನಲ್ಲಿ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ. ಜಗದೀಶ್ ಹಾಗೂ ರಂಜಿತ್ ಅವರನ್ನು ಬಿಗ್ ಬಾಸ್ ನಿಯಮದ ಉಲ್ಲಂಘನೆ ಮಾಡಿದ್ದಕ್ಕಾಗಿ ದೊಡ್ಮನೆಯಿಂದ ಆಚೆ ಕಳುಹಿಸಿದ್ದಾರೆ. ಈ ಶಾಕ್ ನಲ್ಲಿದ್ದ ಮನೆಮಂದಿಗೆ ಹೊಸ ಸದಸ್ಯರ ಆಗಮನದಿಂದ ಸರ್ಪ್ರೈಸ್ ನೀಡಿದ್ದಾರೆ. ಸರಿಗಮಪ ರಿಯಾಲಿಟಿ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ …

Read More »

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

ಹುಬ್ಬಳ್ಳಿ: ಶಿಗ್ಗಾವಿ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪಕ್ಷದ ನಿರ್ಧಾರವಾಗಿದೆ. ಇದಕ್ಕೂ ಪೂರ್ವ ಅಲ್ಲಿನ ನಾಯಕರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ರಾಜ್ಯದಿಂದ ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸಿರಬಹುದು ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನಾನಿಲ್ಲದ ಕಾರಣ ಅಲ್ಲಿ ಏನು ಚರ್ಚೆಯಾಗಿದೆ, ಪಟ್ಟಿಯಲ್ಲಿ ಯಾರ ಹೆಸರಿತ್ತು ಎಂಬುವುದು ಗೊತ್ತಿಲ್ಲ. ಆದರೆ ರಾಜ್ಯ ನಾಯಕರು ಕಳುಹಿಸಿರುವ …

Read More »