Breaking News

Laxminews 24x7

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ: ಆರ್.ಅಶೋಕ

ಬೆಂಗಳೂರು: “ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ …

Read More »

ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್

ಮಕ್ಕಳ ಪಾಲಕರ ಬಾಂಧವ್ಯ ಗಟ್ಟಿಯಾಗಿರಲಿ ಚೇತನ ಸಂಪ್ರದಾಯ್ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಮಾತನಾಡಿದರು ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್ ಸಭೆಯಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಅಭಿಪ್ರಾಯ ಪಟ್ಟರು “ಮಕ್ಕಳು ಮತ್ತು ಪಾಲಕರ ಬಾಂಧವ್ಯ ಯಾವಾಗಲೂ ಗಟ್ಟಿಯಾಗಿರಲಿ ಎಂದು ಚೇತನ ಸಂಪ್ರದಾಯ ಹೇಳಿದರು ತಂದೆ ತಾಯಿಗಳು ಮತ್ತು ಪಾಲಕರು ಮಕ್ಕಳಿಂದ ದೂರ ಸರಿಯದೇ ಚಿಕ್ಕವರಿದ್ದಾಗಿನ ಬಾಂಧವ್ಯವನ್ನೇ ಮಕ್ಕಳು ಟೀನೇಜ್ ಗೆ ಬಂದಾಗಲೂ ಮುಂದು …

Read More »

ರಾಜಕಾರಣಿಗಳು ಕ್ರಿಕೆಟ್‌ನಿಂದ ದೂರವಿರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜಕಾರಣ ಹಾಗೂ ಕ್ರಿಕೆಟ್ ಎರಡೂ ಸಹ ಬೇರೆ ಬೇರೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಇಂದು ಆಯೋಜಿಸಲಾಗಿದ್ದ 1983 ವಿಶ್ವಕಪ್ ವಿಜೇತ‌ ಭಾರತ ತಂಡದ‌ ಸದಸ್ಯ, ಕನ್ನಡಿಗ ಸೈಯದ್‌ ಕಿರ್ಮಾನಿ ಅವರ ಆತ್ಮಕಥೆ “ಸ್ಟಂಪ್ಡ್ : ಲೈಫ್ ಬಿಹೈಂಡ್​​ ಆ್ಯಂಡ್ ಬಿಯಾಂಡ್​ ದಿ ಟ್ವೆಂಟಿ ಟು ಯಾರ್ಡ್ಸ್” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ರಾಜಕೀಯ ಹಾಗೂ ಕ್ರಿಕೆಟ್ ಎರಡೂ …

Read More »

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ;D.C.M.

ಬೆಂಗಳೂರು: ”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್​ ಸಂದೇಶ ರವಾನಿಸಿದರು. ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ …

Read More »

ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟ

ಹಾಸನ (ಬೇಲೂರು): ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ ಕಾಡಾನೆಗಳ ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ. 22 ಕಾಡಾನೆಗಳು ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ …

Read More »

ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ನಡೆದಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಸುಸೂತ್ರವಾಗಿ ಜರುಗಿದೆ. ಇಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಪೊಲೀಸರು ಸೇರಿದಂತೆ ಗುಪ್ತಚರ ಸಿಬ್ಬಂದಿಗಳನ್ನು ನೇಮಕ ಮಾಡಿ ಯಾವುದೇ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು. ರಾಜ್ಯದ 204 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ – ಕಾಲೇಜುಗಳಲ್ಲಿ ಪರೀಕ್ಷೆ ನಡೆದಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಪರೀಕ್ಷೆ ಒಂದು ಹಾಗೂ ಮಧ್ಯಾಹ್ನ 2 …

Read More »

ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ: ₹10 ಲಕ್ಷ ಪರಿಹಾರ ಘೋಷಣೆ

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು. ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. …

Read More »

ಮಣ್ಣೂರಿನ ಸರ್ಕಾರಿ ಶಾಲೆಗೆ ರೋಟರಿ ಕ್ಲಬ್ ಆಫ್ ದರ್ಪಣನಿಂದ “ವಾಟರ್ ಪ್ಯೂರಿಫೈರ” ದಾನ.

ಬೆಳಗಾವಿ: ರೋಟರಿ ಕ್ಲಬ್ ಆಫ್ ದರ್ಪಣನ ವತಿಯಿಂದ ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಪ್ಯೂರಿಫೈರನ್ನು ದಾನವಾಗಿ ನೀಡಲಾಯಿತು. ರೋಟೆರಿಯನ್ ಆಶಾ ಪೋತದಾರ ಅವರ ನೇತೃತ್ವದಲ್ಲಿ ಈ ಕಾರ್ಯವನ್ನು ಮಾಡಲಾಯಿತು. ಜಿಲ್ಲಾ ಗವರ್ನರ್ ರೋಟೆರಿಯನ್ ಶರದ್ ಪೈ ಮತ್ತು ರಾಜ್ಯಪಾಲ ಅಡ್ವೋಕೇಟ್ ಮಹೇಶ್ ಬೆಲ್ಲದ ಅವರ ಪ್ರಮುಖ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ವಾಟರ್ ಪ್ಯೂರಿಫೈರ ಶುದ್ಧ ನೀರನ್ನು ಪೂರೈಸಿ ಮಕ್ಕಳ ಆರೋಗ್ಯವನ್ನು ಸುರಕ್ಷಿತವಾಗಿಡಲಿದೆ. ಈ …

Read More »

ಬೆಳಗಾವಿಗರಿಗೆ ಸಿಹಿ ಸುದ್ಧಿ… ಹೊಸ ಶಾಖೆ ಆರಂಭಿಸಿದ “ ಡ್ರೈಫ್ರೂಟ್ಸ್ ಹೌಸ್”…ಆಕರ್ಷಕ ಆಫರ್..!

ಬೆಳಗಾವಿ: ಬೆಳಗಾವಿಯ ಅಯೋಧ್ಯಾನಗರದ ಯು.ಕೆ. 27 ಹೋಟೆಲನ ಪಕ್ಕದಲ್ಲಿ ದೇಶದಲ್ಲೇ ಪ್ರಸಿದ್ಧ ಮತ್ತು ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾದ ಡ್ರೈಫ್ರೂಟ್ ಹೌಸ್ ತನ್ನ ಸೇವೆಯನ್ನು ಆರಂಭಿಸಿದೆ. ದೇಶ್ಯಾದ್ಯಂತ ಈಗಾಗಲೇ 193 ಬ್ರ್ಯಾಂಚ್ ಹೊಂದಿರುವ ದೇಶ ವಿದೇಶದ ಗುಣಮಟ್ಟದ ಡ್ರೈಫ್ರೂಟ್ಸಗಳನ್ನು ಬೆಳಗಾವಿಗರಿಗೆ ನೀಡಲು ಡ್ರೈಫ್ರೂಟ್ ಹೌಸ್. ತನ್ನ 194ನೇ ಶಾಖೆಯನ್ನು ಕುಂದಾನಗರಿಯಲ್ಲಿ ಆರಂಭಿಸಿದೆ. ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಅವರ ಪುತ್ರ ಅಮನ್ ಸೇಠ್, ಮುಖ್ಯ ಅತಿಥಿ ಭರತ್ …

Read More »

ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…

ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ …

Read More »