Breaking News

Laxminews 24x7

ಮತ್ತೊಂದು ಗರಿ ಮುಡಿಗೇರಿಸಿಕೊಂಡು ಹೈಟೆಕ್ ಮೋಟರ್ಸ್

ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ ಮತ್ತು ಗೋವಾ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರ ಪ್ರೀತಿಗೆ ಪಾತ್ರವಾದ ಹೈಟೆಕ್ ಮೋಟರ್ಸ್ ಮತ್ತು ಆಟೋ ಮೊಬೈಲ್ ಪ್ರೈವೇಟ್ ಲಿಮಿಟೆಡನ ಸೇವೆಗೆ ಮೆಚ್ಚಿ ಪಾಲಿಸಿ ಬಝಾರ್ ಹೈಟೆಕ ಮೋಟರ್ಸನೊಂದಿಗೆ ಒಪ್ಪಂದ ಮಾಡಿಕೊಂಡು ಅಶ್ಯೂರ್ಡ್ ಡಿಲಿವರಿ ಪ್ರೋಗ್ರಾಮನಡಿ ಗ್ರಾಹಕರಿಗೆ ಇನ್ನಷ್ಟು ಒಳ್ಳೆಯ ಸೇವೆಯನ್ನು ನೀಡಲೂ ಪ್ರೋತ್ಸಾಹಿಸಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ ಮತ್ತು ಗೋವಾ ಸೇರಿದಂತೆ ಸುತ್ತಮುತ್ತಲಿನ ಗ್ರಾಹಕರ ಪ್ರೀತಿಗೆ ಪಾತ್ರವಾದ ಹೈಟೆಕ್ ಮೋಟರ್ಸ್ ಮತ್ತು ಆಟೋ ಮೊಬೈಲ್ ಪ್ರೈವೇಟ್ …

Read More »

ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ಜೋಡಕುರಳಿ ಗ್ರಾಮ

ಚಿಕ್ಕೋಡಿ:ಗ್ರಾಮಗಳು ಅಭಿವೃದ್ಧಿಯಾಗಲೆಂದು ಸರ್ಕಾರಗಳು ಕೋಟಿ ಕೋಟಿ ಹಣವನ್ನು ಬಿಡುಗಡೆ ಮಾಡುತ್ತವೆ. ಆದರೆ ಗ್ರಾಮಗಳು ಮಾತ್ರ ಇನ್ನೂ ವರೆಗೂ ಅಭಿವೃದ್ಧಿ ಆಗುವ ಲಕ್ಷಣಗಳು ಕಾಣುತ್ತಿಲ್ಲ,ಇಲ್ಲೊಂದು ಗ್ರಾಮದ ಜನರು ಮೂಲಸೌಲಭ್ಯಗಳಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟಕ್ಕೂ ಆ ಗ್ರಾಮ ಯಾವುದು ಅಂತೀರಾ ಹಾಗಾದ್ರೆ ಈ ಸ್ಟೋರಿಯನ್ನು ನೋಡಿ ಸಮರ್ಪಕ ರಸ್ತೆ ಇಲ್ಲದೆ ಕಲ್ಲು ಮುಳ್ಳಿನಲ್ಲಿ ಓಡಾಡುತ್ತಿರುವ ಗ್ರಾಮಸ್ಥರು, ಸಮರ್ಪಕ ಚರಂಡಿ ಇಲ್ಲದೆ ಗಬ್ಬು ವಾಸನೆ ಹೊಡೆಯುತ್ತಿರುವ ಗ್ರಾಮ, ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟಿಸುತ್ತಿರುವ …

Read More »

ಶ್ರೀ ಮಹಾಲಕ್ಷ್ಮೀ ಬ್ಯಾಂಕ್ 87 ಕೋಟಿ.ರೂ ಮರಳಿ ಗ್ರಾಹಕರ ಖಾತೆಗೆ ನುಡಿದಂತೆ ನಡೆದ ಶಾಸಕರಾದ ರಮೇಶ ಜಾರಕಿಹೊಳಿ

ಗೋಕಾಕ ಶ್ರೀ ಮಹಾಲಕ್ಷ್ಮೀ ಬ್ಯಾಂಕಿನ ಗ್ರಾಹಕರಿಗೆ ಸಿಹಿ.ಸುದ್ದಿ ಶ್ರೀ ಮಹಾಲಕ್ಷ್ಮೀ ಬ್ಯಾಂಕ್ 87 ಕೋಟಿ.ರೂ ಮರಳಿ ಗ್ರಾಹಕರ ಖಾತೆಗೆ ನುಡಿದಂತೆ ನಡೆದ ಶಾಸಕರಾದ ರಮೇಶ ಜಾರಕಿಹೊಳಿ ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೊ ಆಪರೇಟಿವ್ ಕ್ರೆಡಿಟ್ ಬ್ಯಾಂಕ.ಲಿ ಗೋಕಾಕ ಬ್ಯಾಂಕಿನ ಎಲ್ಲಾ ಗ್ರಾಹಕರು ವಿಶೇಷವಾಗಿ ಠೇವಣಿದಾರರಿಗೆ ಸಿಹಿ ಸುದ್ದಿ.. ಗೋಕಾಕ ಮತಕ್ಷೇತ್ರದ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರ ಅವಿರತ ಪ್ರಯತ್ನದಿಂದ ಡಿ.ಐ.ಸಿ.ಜಿಸಿ ಇನ್ಸೂರೆನ್ಸ್ ಮೊತ್ತ ಒಟ್ಟು 87 …

Read More »

ಶ್ವೇತಾ ಗೌಡ ಜತೆ ವರ್ತೂರ್‌ ಪ್ರಕಾಶ್‌ ಎಂಗೇಜ್​ಮೆಂಟ್​ಗೆ ಸಿದ್ಧತೆ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು, (ಡಿಸೆಂಬರ್ 24):  ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌, ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದು, ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್‌ ಹಿಂದಿರುಗಿಸಿದ್ದಾರೆ. ಒಟ್ಟು …

Read More »

ಅಮೆರಿಕದಲ್ಲಿ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ

ನಟ ಶಿವರಾಜ್​ಕುಮಾರ್​ ಅವರಿಗೆ ಅಮೆರಿಕದಲ್ಲಿ ಇಂದು (ಡಿಸೆಂಬರ್​ 24) ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ. ಅವರ ಆರೋಗ್ಯಕ್ಕಾಗಿ ಹಲವು ಕಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್​ಕುಮಾರ್​ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್​ಕುಮಾರ್ …

Read More »

ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕಿಳಿದ ಬಿಜೆಪಿ..!

ಬೆಂಗಳೂರು, (ಡಿಸೆಂಬರ್ 24): ಎಂಎಲ್​ಸಿ ಸಿ.ಟಿ.ರವಿ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ವಿರುದ್ಧ ಬಿಜೆಪಿ ರಾಜಭವನದ ಮೆಟ್ಟಿಲೇರಿದೆ. ಲಕ್ಷ್ಮೀ ಹೆಬ್ಬಾಳ್ಕರ್​​ಗೆ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಸಿಟಿ ರವಿ ಅವರನ್ನ ರಾಜ್ಯ ಸರ್ಕಾರ ನಡೆಸಿಕೊಂಡು ರೀತಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇಂದು (ಡಿಸೆಂಬರ್ 24) ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ. …

Read More »

ಇ-ಖಾತೆ ಮಾಡಿಕೊಡಲು‌ 5 ಸಾವಿರ ರೂ‌ಪಾಯಿ ಲಂಚ ಪಡೆಯುವಾಗ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಇ-ಖಾತೆ ಮಾಡಿಕೊಡಲು‌ 5 ಸಾವಿರ ರೂ‌ಪಾಯಿ ಲಂಚ ಪಡೆಯುವಾಗ ಸೊರಬ ತಾಲೂಕು ಇಂಡುವಳ್ಳಿಯ ಪ್ರಭಾರ ಪಿಡಿಒ ಈಶ್ವರಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಗೌಸ್ ಎಂಬುವರು ಇಂಡುವಳ್ಳಿಯಲ್ಲಿ ಜಮೀನು ಹೊಂದಿದ್ದು, ಇದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿದ್ದಾರೆ. ಈ ಮನೆಯ ಮೇಲೆ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಇ-ಖಾತೆ ಬೇಕಾಗಿರುವುದರಿಂದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಪ್ರಭಾರ ಪಿಡಿಒ ಅವರು ಮಹಮ್ಮದ್ ಗೌಸ್ ಅವರ ಮನೆ ಬಳಿ ಬಂದು …

Read More »

ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ದರ್ಶನ್

ಮೈಸೂರು: ನಟ ದರ್ಶನ್ ಅವರಿಂದು ನಗರದ ಖಾಸಗಿ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವಾಪಸ್‌ ತಮ್ಮ ತೋಟದ ಮನೆಗೆ ಮರಳಿದರು. ಕಾಲು ನೋವಿನಿಂದಾಗಿ ಕಷ್ಟಪಟ್ಟು ದರ್ಶನ್ ನಡೆಯುತ್ತಿರುವ ದೃಶ್ಯ ಕಂಡುಬಂತು. ದರ್ಶನ್ ಆಗಮಿಸುವ ಮಾಹಿತಿ ತಿಳಿದು ಆಸ್ಪತ್ರೆ ಎದುರು ಜಮಾಯಿಸಿದ ಅಭಿಮಾನಿಗಳು, ‘ಡಿ ಬಾಸ್‌, ಡಿ ಬಾಸ್‌’ ಎಂದು ಘೋಷಣೆ ಕೂಗಿದರು.ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಪತ್ನಿ: ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಅವರು ನಿನ್ನೆ (ಸೋಮವಾರ) ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ …

Read More »

ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭವಾಯಿತು. ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ-ಮುಂಗಟ್ಟುಗಳು ಬಂದ್​ ಆಗಿದ್ದವು. ಹೀಗಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಬಸ್, ಆಟೋ ಸಂಚಾರ …

Read More »

ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿ 50ನೇ ವರ್ಷದ ಕೇಕ್​ ಶೋ ನಡೆಯುತ್ತಿದೆ. ರತನ್​ ಟಾಟಾ, ಎಸ್.ಎಂ.ಕೃಷ್ಣ ಅವರ ಕಲಾಕೃತಿಗಳು ಜನರನ್ನು ಆಕರ್ಷಿಸುತ್ತಿವೆ.

ಬೆಂಗಳೂರು: ನಗರದ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಐತಿಹಾಸಿಕ 50ನೇ ವರ್ಷದ ಕೇಕ್ ಶೋ ಈ ಬಾರಿಯ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪುಟಾಣಿಗಳು, ವಯಸ್ಕರನ್ನು ಮತ್ತು ಹಿರಿಯರನ್ನು ಕೇಕ್ ಶೋ ಆಕರ್ಷಿಸಿದೆ. ಪ್ರಮುಖವಾಗಿ, ದಿವಂಗತ ರತನ್ ಟಾಟಾ ಮತ್ತು ಎಸ್.ಎಂ.ಕೃಷ್ಣ ಅವರನ್ನು ಹೋಲುವ ಕೇಕ್​ಗಳ ಮುಂದೆ ಜನರು ಸೆಲ್ಫಿ ತೆಗೆಸಿಕೊಳ್ಳುತ್ತಿರುವುದು ವಿಶೇಷವಾಗಿದೆ. ಯಶಸ್ವಿ ಉದ್ಯಮಿಯಾಗಿ ಮಾನವೀಯತೆಯ ಪ್ರತಿರೂಪವಾಗಿ ಬದುಕಿದ ರತನ್ ಟಾಟಾ ಅವರ ಕಲಾಕೃತಿಯನ್ನು ಇನ್ಸ್ಟಿಟ್ಯೂಟ್ …

Read More »