Breaking News

Laxminews 24x7

ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಚುನಾವಣೆ

ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಚುನಾವಣೆ ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಪೂಜಾ ಅಶೋಕ ಹುಕ್ಕೇರಿಯವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿ ಪೂಜಾ ಅಶೋಕ ಹುಕ್ಕೇರಿಯವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಶ್ರೀ ಬಸವೇಶ್ವರ ಕೋ-ಆಪರೇಟ್ಹಿವ್ ಬ್ಯಾಂಕನ ನಿರ್ದೇಶಕರಾಗಿ ತಂದೆಯವರಾದ ದಿವಂಗತ ಅಶೋಕ ಹುಕ್ಕೇರಿ ಅವರು …

Read More »

ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಭಾಷೆಗಳಲ್ಲಿ ಕನ್ನಡವೂ ಒಂದೆಂದು ವಿದ್ವಾಂಸರು ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ನನಗೆ ತಿಳಿದ ಮಟ್ಟಿಗೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದ್ದಾರೆ. ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು. …

Read More »

ಅಂಬೇಡ್ಕರರನ್ನು ಅವಮಾನಿಸಿದ ಶಾಹ ವಿರುದ್ಧ ಕ್ರಮ ಕೈಗೊಳ್ಳಿ ಖಾನಾಪುರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

  ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ತಾಲೂಕ ಘಟಕ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಸಹಯೋಗದೊಂದಿಗೆ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸತ್ತಿನಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾಹ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾಹ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಾ. …

Read More »

ಕೇದನೂರ ಗ್ರಾಮದಲ್ಲಿ ಸಿಸಿ ರಸ್ತೆ 35 ಲಕ್ಷ ಗುಂಜೆನಟ್ಟಿ ಗ್ರಾಮದಿಂದ ಹಂದಿಗನೂರು ಗ್ರಾಮದವರೆಗೆ 5 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ.

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಅಂದಾಜು 7 ಕೋಟಿ 32 ಲಕ್ಷ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮದ ಮುಖಂಡರು ಮತ್ತು ಹಿರಿಯರ ಜೊತೆಗೆ ಇಂದು ಉದ್ಘಾಟಿಸಲಾಯಿತು. ಕಾಮಗಾರಿಗಳ ವಿವರ. 1)ಕಡೋಲಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ 90 ಲಕ್ಷ, ಎರಡು ಅಂಗನವಾಡಿ ನೂತನ ಕೊಠಡಿಗಳಿಗೆ 20 ಲಕ್ಷ, ಗ್ರಾಮದ ಸ್ಮಶಾನಕ್ಕೆ 5 ಲಕ್ಷ, ಗ್ರಾಮದಲ್ಲಿ ಕೆರೆ ನಿರ್ಮಾಣಕ್ಕೆ 50 ಲಕ್ಷ. 2) ಕೇದನೂರ ಗ್ರಾಮದಲ್ಲಿ …

Read More »

ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್…..

  ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್….. ಫೆಬ್ರುವರಿ 4 ರಂದು ಬ್ರಿಗೇಡ್ ಉದ್ಘಾಟನೆ ವಿವಿಧ ಮಠಾಧೀಶರು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸ್ಥಳ ಪರಿಶೀಲನೆ ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೆ ಮೂಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ 2025 ಫೆಬ್ರುವರಿ 4 ರಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆಗೊಳ್ಳಲಿದೆ. ಬ್ರಿಗೇಡ್‌ ಉದ್ಘಾಟನೆಗೆ ಕ್ರಾಂತಿ ಪುರುಷ ಬಸವೇಶ್ವರ ಜನ್ಮ ಸ್ಥಳ ಬಸವನಬಾಗೇವಾಡಿಯ ಗುರುಕೃಪಾ ಶಾಲೆಯ …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ರುದ್ರಾಪುರ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿಹರಿ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ ಸಂಸತ್ತಿನಲ್ಲಿ ಗೃಹ ಸಚಿವ ಅಮೀತ್ ಶಾಹ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆಯನ್ನು ನಡೆಸಿತು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಅಂಬೇಡ್ಕರರ ವಿರುದ್ಧ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ …

Read More »

ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ಮಾಡಿ, ತಮ್ಮ ಸುಪುತ್ರರಾದ ಸಂಜೀವ ಹಾಗೂ ಪ್ರಭು ಇವರುಗಳ ವಿವಾಹ ಸಮಾರಂಭದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ದೇಶದ ಬಹುದೊಡ್ಡ ಜವಾಬ್ದಾರಿಯನ್ನು ಹೊತ್ತು ಅತ್ಯಂತ ಕಾರ್ಯಬಾಹುಳ್ಳದ ನಡುವೆಯು ನಮ್ಮ ಕುಟುಂಬದ ಹಿರಿಯಣ್ಣನಂತೆ ನಮ್ಮ ಪರಿವಾರದ ಉಭಯಕುಶಲೋಪರಿ ವಿಚಾರಿಸಿ ಹಲವಾರು ಸಂಗತಿಗಳ ಕುರಿತು ಚರ್ಚಿಸಿದರು. ತಂದೆ …

Read More »

ಕಾಂಗ್ರೆಸ್ಸಿನ ದ್ವೇಷದ ರಾಜಕೀಯಕ್ಕೆ ಧಿಕ್ಕಾರ… ಧಿಕ್ಕಾರ !!

ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ. ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ಮಾಜಿ ಸಚಿವರಾದ ಶ್ರೀ ಬೈರತಿ ಬಸವರಾಜ್‌, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಧೀರಜ್‌ ಮುನಿರಾಜು, ಮಹಿಳಾ ಮೋರ್ಚಾ …

Read More »

ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ. ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು. ಇದೇ ವೇಳೆ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ಪ್ರಕರಣದ ವಿಚಾರಣೆ ನಡೆಯಿತು. ಸಿ.ಟಿ.ರವಿ …

Read More »