ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು. ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು …
Read More »ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹೋಮ ಮಾಡಿಸ್ತಿದ್ದಾರೆ,
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್. ಅಶೋಕ್ (R. Ashok) ಟಾಂಗ್ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ …
Read More »ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ
ಅನಾಥ ರಸ್ತೆಗಳ ದುರಸ್ತಿಗೆ ಆಗ್ರಹ ಹುಬ್ಬಳ್ಳಿ, ಅಕ್ಟೋಬರ್ 09: ರಸ್ತೆ ಗುಂಡಿ ಸಮಸ್ಯೆ, ಸವಾರರು ಪ್ರಯಾಣಿಕರ ಪರದಾಟ ಕೇವಲ ರಾಜ್ಯ ರಾಜಧಾನಿಗೆ ಮಾತ್ರವೇ ಸೀಮೀತವಾಗಿಲ್ಲ. ಬದಲಾಗಿ ಇದು ಛೋಟಾ ಮುಂಬೈ ಅಂತಲೇ ಕರೆಸಿಕೊಳ್ಳುವ ರಾಜ್ಯ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಕಾಡುತ್ತಿದೆ. ಇಲ್ಲಿನ ರಸ್ತೆಗಳು ಹಾಳಾಗಿದ್ದು, ದುರಸ್ತಿ ಮಾಡದ ಸರ್ಕಾರದ ವಿರುದ್ಧ ಆಟೋ ಚಾಲಕರ ಸಂಘವು ಅನಾಥ ರಸ್ತೆ ನಾಮಕರಣ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಿದೆ. ಹುಬ್ಬಳ್ಳಿ ನಗರದ ಬಹುತೇಕ ರಸ್ತೆಗಳು …
Read More »ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ಅಂತಹ ನಾಯಕರಿದ್ದರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿಕೆ
ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ನಂತರ ರಾಜ್ಯ ಕಾಂಗ್ರೆಸ್ ನಲ್ಲಿ ಅಂತಹ ಮತ್ತೊಬ್ಬ ನಾಯಕನಿದ್ದರೆ ಅದು ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಂದು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ತರಿಕೆರೆ ತಾಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ವೇಳೆ ಮಾತನಾಡಿದ ಹೆಚ್.ಡಿ.ತಮ್ಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದರಾಮಯ್ಯ …
Read More »ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!
ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …
Read More »ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ `CM’ ಗಳ ಖಾಸಗಿ ವಿಡಿಯೋಗಳಿವೆ : ಅತ್ಯಾಚಾರ ಸಂತ್ರಸ್ತೆ ಮಹಿಳೆಯಿಂದ ಗಂಭೀರ ಆರೋಪ!
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ಹಲವು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರಾಪ್ ಮಾಡಿಸಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತ್ರಸ್ತೆ ಮಹಿಳೆ, ಮುನಿರತ್ನ ಬಳಿ ನಾಲ್ವರ ಮಾಜಿ ಸಿಎಂಗಳ ವಿಡಿಯೋಗಳು ಇವೆ. ಇವುಗಳನ್ನು ಬಳಸಿಕೊಂಡು ಅವರು ಹನಿಟ್ರ್ಯಾಪ್ ಮಾಡಿಸಿದ್ದಾರೆ. ವಿಡಿಯೋ ತೋರಿಸಿವೇ ಅವರು ಮಂತ್ರಿ ಆಗಿದ್ದರು. ನಾಲ್ವರು ಮಾಜಿ ಸಿಎಂ ಖಾಸಗಿ ವಿಡಿಯೋ ಇದೆ; ಆ ವಿಡಿಯೋ ಬಳಸಿಕೊಂಡು ರಾಜಕೀಯ ಲಾಭ ಪಡೆದಿದ್ದಾರೆ …
Read More »ಶಾಲಾ ಶಿಕ್ಷಕಿಯ ನಗ್ನ ವಿಡಿಯೋ ಮಾಡಿ `ಸೆಕ್ಸ್’ ಗೆ ಒತ್ತಾಯಿಸಿದ `SSLC’ ವಿದ್ಯಾರ್ಥಿಗಳು!
ಆಘಾತಕಾರಿ ಘಟನೆಯೊಂದರಲ್ಲಿ, 10 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕಿ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಥುರಾದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ರಜೆಯ ಸಮಯದಲ್ಲಿ ಸರಿಯಾಗಿ ಓದದ ವಿದ್ಯಾರ್ಥಿಗಳನ್ನು ಕರೆಸಿ ಟ್ಯೂಷನ್ ಕೊಡಿಸಲು ಯತ್ನಿಸಿದ್ದಾರೆ. ಶಿಕ್ಷಕಿ ಸ್ನಾನ ಮಾಡುತ್ತಿದ್ದಾಗ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ …
Read More »KSRTC New Volvo 9600 Bus: ರಸ್ತೆಗಳಿಯಲಿವೇ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್: ರಾಮಲಿಂಗಾ ರೆಡ್ಡಿ
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೊಸ ಬಸ್ ಖರೀದಿ ಪ್ರಕ್ರಿಯೆ ಮುಂದುವರೆಸಿದೆ. ಜನ ಸಾಮಾನ್ಯರಿಗೆ ಉತ್ತಮ ಅನುಭವ ನೀಡುವ ಉದ್ದೇಶದಿಂದ ಹೊಸ 9600 ವೋಲ್ವೊ ಮಲ್ಟಿಎಕ್ಸೆಲ್ ಮಾದರಿಯ ‘ಐರಾವತ ಕ್ಲಬ್ ಕ್ಲಾಸ್ 2.0’ ಬಸ್ಗಳನ್ನು ಖರೀದಿಸುತ್ತಿದೆ. ಈಗಾಗಲೇ ಒಂದನ್ನು ಪ್ರಾಯೋಗಿಕವಾಗಿ ಪರಿಶೀಲಿಸಿರುವ ಸಾರಿಗೆ ಸಚಿವರು ಇಂದು ಖುದ್ದು ತಯಾರಿಕಾ ಘಟಕ್ಕೆ ಭೇಟಿ ನೀಡಿ ವೀಕ್ಷಿಸಿದ್ದಾರೆ. ಹೌದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೋಮವಾರ …
Read More »ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಅನಾಯಾಸ ಗೆಲುವು ಸಾಧಿಸುತ್ತೆ : ಜಗದೀಶ್ ಶೆಟ್ಟರ್
ಬೆಳಗಾವಿ : ಅಕಸ್ಮಾತ್ ಈಗ ಏನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ, ಬಿಜೆಪಿ ಅನಾಯಾಸವಾಗಿ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ …
Read More »ಅಗತ್ಯ ದಾಖಲೆ ನೀಡುವಂತೆ ಮುಡಾಕ್ಕೆ ಜಾರಿ ನಿರ್ದೇಶನಾಲಯ ಸೂಚನೆ?
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ. ‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್ಐರ್ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ. ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್ಮೆಂಟ್ …
Read More »
Laxmi News 24×7