ಭಾರತದಲ್ಲಿ ಗುರುಪರಂಪರೆಗೆ ಮಹತ್ವ ಇದೆ ನಮ್ಮ ಭಾರತ ದೇಶದಲ್ಲಿ ಗುರುವಿನ ಮೇಲಿನ ಭಕ್ತಿ ಎಂದಿಗೂ ಕಡಿಮೆಯಾಗುವುದಿಲ್ಲ ನಮ್ಮ ಭಾರತದಲ್ಲಿ ಮಾತ್ರ ಗುರುಪರಂಪರೆಯನ್ನು ಗುರುತಿಸಿ, ಗೌರವಿಸುತ್ತಾರೆ ಎಂದು ಜ್ಞಾನಪೀಠ ಪುರಸ್ಕೃತ, ನಾಡೋಜ ಡಾ ಚಂದ್ರಶೇಖರ ಕಂಬಾರ ತಿಳಿಸಿದರು. ಘಟಪ್ರಭಾ ಎಸ್ ಡಿ ಟಿ ಹೈಸ್ಕೂಲ್ ನ 95ರ ಹಳೇಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನೆ ಹಾಗೂ ಹಳೆ ವಿದ್ಯಾರ್ಥಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನಾ ಸಮಾರಂಭಕ್ಕೆ ದೀಪ ಬೆಳಗಿಸಿವುದರ ಮೂಲಕ ಚಾಲನೆ …
Read More »ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ.
ಕನಕಪುರ:* ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಭಾನುವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್. ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …
Read More »4ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ- ವಿಶ್ವಜೀತ್ ಹಸಬೆ
4ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ- ವಿಶ್ವಜೀತ್ ಹಸಬೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಒಡನಾಟ ಚೆನ್ನಾಗಿದ್ದರೆ ಮಾತ್ರ ಜ್ಞಾನದ ವರ್ಧನೆ ಸಾಧ್ಯ. ಇಂದಿನ ಇಂಟರ್ನೆಟ್ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲದರ ಜ್ಞಾನ ಇರುವುದು ಅವಶ್ಯಕವಾಗಿದೆ ಎಂದು ವಿಶ್ವಜೀತ ಹಸಬೆ ಹೇಳಿದರು. ಗುರುವರ್ಯ ವಿ.ಗೋ. ಸಾಠೇ ಮರಾಠಿ ಪ್ರಭೋದಿನಿಯ ವತಿಯಿಂದ ಆಯೋಜಿಸಿದ್ದ 24ನೇ ಮರಾಠಿ ಬಾಲ ಸಾಹಿತ್ಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. …
Read More »ಕಾಳಭೈರವ ಮಂದಿರದಲ್ಲಿ ನಾಥ್ ಪಂಥಿಯ ರಾವುಳ ಸಮಾಜದ ವತಿಯಿಂದ ಶ್ರೀ ಕಾಳಭೈರವ ಜಯಂತಿಯನ್ನು ಆಚರಿಸಲಾಯಿತು.
ಬೆಳಗಾವಿ ಶಹಪುರದಲ್ಲಿರುವ ಶ್ರೀ ಕಾಳಭೈರವ ಮಂದಿರದಲ್ಲಿ ನಾಥ್ ಪಂಥಿಯ ರಾವುಳ ಸಮಾಜದ ವತಿಯಿಂದ ಶ್ರೀ ಕಾಳಭೈರವ ಜಯಂತಿಯನ್ನು ಆಚರಿಸಲಾಯಿತು. ಬೆಳಗಾವಿ ಶಹಪುರದಲ್ಲಿರುವ ಶ್ರೀ ಕಾಳಭೈರವ ಮಂದಿರದಲ್ಲಿ ಶ್ರೀ ಕಾಳ ಭೈರವ ಜಯಂತಿಯ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶುಕ್ರವಾರದಿಂದಲೇ ಅಭಿಷೇಕ್, ಪೂಜೆ, ಮಹಾಆರತಿ, ಮಹಾಪ್ರಸಾದ ವಿತರಣೆ ಇನ್ನುಳಿದ ಕಾರ್ಯಕ್ರಮಗಳು ನಡೆದವು. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂದಿರ ವ್ಯವಸ್ಥಾಪನೆ ಸಮಿತಿಯ ಸಲಹೆಗಾರ ಶ್ರೀಕಾಂತ್ ಕಾಕತಿಕರ್ ಅವರು ನಾಥ್ …
Read More »ಅಂಕಲಗಿ ಅಡವಿಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿಗೆ ಡಾಕ್ಟರೇಟ್ ಪದವಿ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಂಸ್ಕೃತ ಅಧ್ಯಯನ ಪೀಠಕ್ಕೆ ಸಲ್ಲಿಸಿದ ದಶೋಪನಿಶತ್ತ ಮತ್ತು ದಶ ಶರಣರ ದೃಷ್ಟಿಯಲ್ಲಿ ಈಶ್ವರ ಸ್ವರೂಪ ಎಂಬ ಪ್ರಬಂಧವನ್ನು ಮಂಡಿಸಿದ ಕುಂದರಗಿ ಅಂಕಲಗಿ ಅಡವಿಸಿದ್ದೇಶ್ವರ ಸಂಸ್ಥಾನ ಮಠದ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿಗೆ ಡಾಕ್ಟರೇಟ್ ಪದವಿ ಲಭಿಸಿದೆ. ಈ ಸಂದರ್ಭದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಡಾ. ಅಮರ ಸಿದ್ದೇಶ್ವರ ಸ್ವಾಮೀಜಿಗೆ ಹುಕ್ಕೇರಿ ಹಿರೇಮಠದ ಗೌರವವನ್ನು ನೀಡಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ …
Read More »ಭಾರತೀಯ ಬ್ಯಾಟರ್ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (161) ಹಾಗೂ ವಿರಾಟ್ ಕೊಹ್ಲಿ (100) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾಗೆ 534 ರನ್ಗಳ ಗುರಿ ನೀಡಿದೆ. ಪರ್ತ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೂರನೇ ದಿನದಾಟದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಭಾರತೀಯ …
Read More »ವಯಸ್ಸಲ್ಲಿ ತಮಗಿಂತ ಹಿರಿಯ ನಟಿಯ ಜೊತೆ ಸೈಫ್ ಮಗ ಡೇಟಿಂಗ್
ಸೈಫ್ ಅಲಿ ಖಾನ್ ಮಗ ಇಬ್ರಾಹಿಂ ಅಲಿ ಖಾನ್ ಆಗಾಗ ಸುದ್ದಿ ಆಗುತ್ತಾರೆ. ಸ್ಟಾರ್ ಹೀರೋನ ಮಗ ಎನ್ನುವ ಕಾರಣಕ್ಕೆ ಅವರ ಹೆಸರು ಆಗಾಗ ಚರ್ಚೆಗೆ ಬರುತ್ತದೆ. ಅವರು ಕಂಡಾಗ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಈಗ ಅವರ ವೈಯಕ್ತಿಕ ವಿಚಾರಕ್ಕೆ ಸುದ್ದಿ ಆಗುತ್ತಿದ್ದಾರೆ. ನಟಿಯೊಬ್ಬರ ಜೊತೆ ಸುತ್ತಾಟ ನಡೆಸುತ್ತಾ ಇದ್ದಾರೆ. ಇವರು ಈ ವಿಚಾರವನ್ನು ಮುಚ್ಚಿಡುತ್ತಿಲ್ಲ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ಇಬ್ರಾಹಿಂ …
Read More »ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ.
ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ. ಆರತಿ ಮಾಡುವ ಸಂದರ್ಭದಲ್ಲಿ ಹೊತ್ತಿಕೊಂಡ ಬೆಂಕಿ ಹಲವರಿಗೆ ತೀವ್ರ ಗಾಯ. ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ವಿಜಯೋತ್ಸವ ಸಂದರ್ಭದಲ್ಲಿ ಅವಘಡ. ಕೊಲ್ಲಾಪುರ ಜಿಲ್ಲೆಯ ಚಂದಗಡ ಮತಕ್ಷೇತ್ರದ ಮಹಗಾಂವ ಗ್ರಾಮದಲ್ಲಿ ಘಟನೆ. ನೂತನ ಶಾಸಕ ಶಿವಾಜಿ ಪಾಟೀಲ ವಿಜಯೋತ್ಸವದಲ್ಲಿ ತಪ್ಪಿದ ಭಾರಿ ಅನಾಹುತ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲ ಹಾಕುವಾಗ ಘಟನೆ. ಆರತಿ ಮೇಲೆ ಗುಲಾಲ ಬೀಳ್ತಿದ್ದಂತೆ ಏಕಾಏಕಿ ಹೊತ್ತಿದ …
Read More »ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು:
ದೇವನಹಳ್ಳಿ, ನವೆಂಬರ್ 23: ಆಕೆ ಎರಡು ವರ್ಷಗಳಿಂದಷ್ಟೇ ಪ್ರೀತಿಸಿದವನ ಜೊತೆ ಬಾಳಬೇಕು ಅಂತ ಮನೆಯವರನ್ನ ಒಪ್ಪಿಸಿ ಮದುಯಾಗಿದ್ದರು. ಜೊತೆಗೆ ಆರು ತಿಂಗಳಿಂದೆ ಗರ್ಭಿಣಿಯಾಗಿದ್ದು (pregnant), ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ಅಷ್ಟರಲ್ಲೇ ಗಂಡನ ಮನೆಯವರು ನೀಡಿದ ಕಿರುಕುಳಕ್ಕೆ ಬೇಸತ್ತು ಸಾವಿನ ಮನೆ ಸೇರಿದ್ದು, ಮಗಳ ಚೊಚ್ಚಲ ಬಾಣಂತನದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರಿಗೆ ಶಾಕ್ ನೀಡಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿ ನಿವಾಸಿ ಸುರೇಶ್ ಜೊತೆ ಕಳೆದ 2 ವರ್ಷದಿಂದಷ್ಟೆ ಹಸೆಮಣೆ ಏರಿದ್ದ …
Read More »ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್ಗೆ ಶುರುವಾಯ್ತು ಹೊಸ ಆತಂಕ!
ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ದೊಡ್ಡ ಆಘಾತವೇ ಎದುರಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಲೆಕ್ಕಾಚಾರ ಸಂಪೂರ್ಣ ಉಲ್ಟಾಪಲ್ಟಾ ಆಗಿದೆ. ಇದರಿಂದಾಗಿ ದಳಪತಿಗಳಿಗೆ ಆತಂಕವೂ ಹೆಚ್ಚಾಗಿದೆ. ನಿಖಿಲ್ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ಗೆ ಹೊಸ ಟೆನ್ಷನ್ ಕೂಡ ಆರಂಭವಾಗಿದೆ .ಸದ್ಯ ಉಪಚುನಾವಣೆ ಗೆಲುವಿನ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಡಿಕೆ ಸಹೋದರರು ಲಗ್ಗೆ ಇಟ್ಟಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸಹೋದರರ ಪ್ರವೇಶದಿಂದಾಗಿ ಒಕ್ಕಲಿಗ ಜೆಡಿಎಸ್ ನಾಯಕರನ್ನು …
Read More »
Laxmi News 24×7