Breaking News

Laxminews 24x7

9ನೇ ಕ್ಲಾಸ್‌ ವಿದ್ಯಾರ್ಥಿನಿ ಆತ್ಮಹತ್ಯೆ,

ಗದಗ, (ಜನವರಿ 16): ಹತ್ತಾರು ಕನಸು ಕಂಡಿದ್ದ 9ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡದ ಬಣಗಾರ ಕಾಲೋನಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕರ ಕಿರುಕುಳಕ್ಕೆ 9ನೇ ತರಗಿತಿ ಖುಷಿ ಪ್ರಾಣ ಕಳೆದುಕೊಂಡಿದ್ದಾಳೆ. ಖುಷಿ.. ಖುಷಿ ಖುಷಿಯಿಂದಾನೆ ದಿನಾಲು ಶಾಲೆಗೆ ಹೋಗುತ್ತಿದ್ದಳು. ಆದ್ರೆ, ಅಪ್ರಾಪ್ತ ಬಾಲಕರು ಖುಷಿಗೆ ಮಾರಕವಾಗಿದ್ದಾರೆ. ಹೌದು… ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ಬೇಸತ್ತು ಖುಷಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮುದ್ದಿನ ಮಗಳ ಸಾವು ಕಂಡು …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿ ಆರೋಗ್ಯ ವಿಚಾರಣೆ

ಬೆಳಗಾವಿ, ಜನವರಿ 17: ಬೆಳಗಾವಿ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಕ್ರೆಡಿಟ್‌ಗಾಗಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ನೇರಾ ನೇರ ಫೈಟ್ ಶುರುವಾಗಿತ್ತು. ಇನ್ನೊಂದು ಕಡೆ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಕೂಡ ಸತೀಶ್ ಧ್ವನಿ ಎತ್ತಿದ್ದರು. ಆದರೆ ಬೆಂಗಳೂರಿನಿಂದ ಬೆಳಗಾವಿಗೆ ಸತೀಶ್ ಬರುವಷ್ಟರಲ್ಲಿ ಎಲ್ಲವೂ ತಣ್ಣಗಾದಂತೆ ಕಾಣುತ್ತಿದೆ. ಇದೇ 21 ರಂದು ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ …

Read More »

ಕಾರು, ಬೈಕ್ರಿಜಿಸ್ಟ್ರೇಷನ್ ದರ ಏರಿಕೆ

ಬೆಂಗಳೂರು, : ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ …

Read More »

ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ

ಮೈಸೂರು, ಜನವರಿ 16: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಈ ಕ್ರೌರ್ಯಕ್ಕೆ ಕರ್ನಾಟಕದಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಸದ್ಯ ಈ ಘಟನೆ ಮಾಸುವ ಮುನ್ನವೇ ಇಂತಹದೊಂದು ಘಟನೆ ಮೈಸೂರಿನಲ್ಲಿ (mysuru) ನಡೆದಿದ್ದು, ಮಾರಕಾಸ್ತ್ರದಿಂದ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿದ್ದಾರೆಮಾರಕಾಸ್ತ್ರದಿಂದ ಹರಕೆಗಾಗಿ ಬಿಟ್ಟ ಕರುವಿನ ಬಾಲವನ್ನು ದುಷ್ಕರ್ಮಿಗಳು ತುಂಡರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ …

Read More »

6 ಸರ್ಜರಿ, 190 ಹೊಲಿಗೆ: ಶಿವರಾಜ್​ಕುಮಾರ್ ಚಿಕಿತ್ಸೆ

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಣ್ಣ ಅವರಿಗೆ ಯಾವ ರೀತಿಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂಬುದನ್ನು ಅವರ ಸಂಬಂಧಿ ಮಧು ಬಂಗಾರಪ್ಪ ವಿವರಿಸಿದ್ದಾರೆ. ‘ನಡೆದಿರುವುದು ತುಂಬ ದೊಡ್ಡ ಆಪರೇಷನ್​. ಹಾಗಾಗಿಯೇ ನಾನು ಅವರ ಜೊತೆ ಅಲ್ಲಿಗೆ ಹೋಗಿದ್ದು. ಯಶಸ್ವಿಯಾಗಿ ಸರ್ಜರಿ ನಡೆದಿದೆ’ ಎಂದು ಹೇಳಿದ್ದಾರೆ. ಒಟ್ಟು 6 ಸರ್ಜರಿ ಮಾಡಿದ್ದು, 190 ಹೊಲಿಗೆ ಹಾಕಲಾಗಿದೆ ಎಂದು ಕೂಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ. …

Read More »

ಮುಂಬೈ ಅಸುರಕ್ಷಿತ ಎನ್ನುವುದು ಅನ್ಯಾಯ:ಫಡ್ನವೀಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಇಂದು ಬೆಳಗಿನ ಜಾವ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ನಡೆದ ಹಲ್ಲೆಯ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ಈಗಾಗಲೇ ನಿಮಗೆ ಇದರ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ. ಈ ಹಲ್ಲೆಗೆ ಕಾರಣವೇನೆಂಬುದರ ತನಿಖೆ ನಡೆಯುತ್ತಿದೆ ಎಂದಿದ್ದಾರೆ.“ಮುಂಬೈ ಇನ್ನು ಮುಂದೆ ಸುರಕ್ಷಿತ ಸ್ಥಳವಲ್ಲ” ಎಂದು ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ದೇವೇಂದ್ರ ಫಡ್ನವೀಸ್, …

Read More »

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಬೀದರ್, ಜನವರಿ 16: ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಬೀದರ್ ಶಿವಾಜಿ ಚೌಕ್​ನಲ್ಲಿ ನಡೆದಿದ್ದೇನು? ಅದು ಬೀದರ್‌ನ ಹೃದಯ ಭಾಗ ಶಿವಾಜಿ ಚೌಕ್. ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ …

Read More »

ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ:ಡಿಕೆ ಶಿ

ಬೆಂಗಳೂರು, ಜನವರಿ 16: ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹೊಸ ದಾಳ ಉರುಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು (ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದಿದ್ದಾರೆ. …

Read More »

ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಗೆಳೆಯನ ಮನೆಯಲ್ಲೇ ಪ್ರಿಯಕರ ದುರಂತ ಸಾವು

ಪ್ರೇಯಸಿಗೆ ಹೆದರಿಸಲು ಹೋಗಿ ಪ್ರಿಯಕರ ದುರಂತ ಸಾವು ಕಂಡಿದ್ದಾನೆ. ಪ್ರೇಯಸಿ ಸಿಟ್ಟು ಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುಡುಕಿನ ನಿರ್ಧಾರ ಕೈಗೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಹೌದು…ಪ್ರೇಯಸಿ ಬರಲಿಲ್ಲವೆಂದು ಅಜಯ್ ಎನ್ನುವಾತ, ಸ್ನೇಹಿತನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಜಯಪುರ ಜಿಲ್ಲೆಯ ಬೀಳಗಿ ತಾಲೂಕಿನ ನಿಂಗಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಜಯ್ ಹಾಗೂ ಅನುಪಮ(ಹೆಸರು ಬದಲಾಯಿಸಲಾಗಿದೆ) ಇಬ್ಬರು‌ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರ ನಿವಾಸಿಗಳು. ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದು, …

Read More »

ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ

ಹಾಸನ, ಜನವರಿ 16: ಶಾಸಕ ಶಿವಲಿಂಗೇಗೌಡ ಕುರುಕ್ಷೇತ್ರ ನಾಟಕದ ಭೀಮನ ಪಾತ್ರದ ಡೈಲಾಗ್ ಹೇಳಿ ಗಮನ ಸೆಳೆದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆ ಗ್ರಾಮದಲ್ಲಿ ಬುಧವಾರ ಗ್ರಾಮಸ್ಥರು ಕುರುಕ್ಷೇತ್ರ ನಾಟಕ ಅಭಿನಯಿಸಿದ್ದರು. ನಾಟಕ ಉದ್ಘಾಟನೆಗೆ ತೆರಳಿದ್ದ ಶಿವಲಿಂಗೇಗೌಡ, ಭೀಮನ ಪಾತ್ರ ಅಭಿನಯ ಮಾಡಿ ತೋರಿಸಿದರು. ಈ ಹಿಂದೆ ಶಿವಲಿಂಗೇಗೌಡ ಪೌರಾಣಿಕ ನಾಟಕದಲ್ಲಿ ಭೀಮನ ಪಾತ್ರ ನಟಿಸುತ್ತಿದ್ದರು. ಹೀಗಾಗಿ ಉದ್ಘಾಟನಾ ಸಮಾರಂಭದ ವೇಳೆ, ಭೀಮನ ಡೈಲಾಗ್ ಹೇಳುವಂತೆ ಜನ ಒತ್ತಾಯಿಸಿದ್ದರು. ಇದೇ …

Read More »