ಬೆಳಗಾವಿ: ಜಿಲ್ಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರೇಶ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಪ್ರಕರಣ ಸಂಬಂಧ ಅನಾಮಧೇಯ ಪತ್ರವೊಂದು ಪತ್ತೆಯಾಗಿದೆ. ಅದರಲ್ಲಿ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೇಸ್ ಮುಚ್ಚಿಹಾಕಬಾರದು. ಸತ್ತವರಿಗೆ ನ್ಯಾಯ ಸಿಗಬೇಕು ಎಂಬುದಾಗಿ ಆಗ್ರಹಿಸಲಾಗಿದೆ. ಈ ಸಂಬಂಧ ಬೆಳಗಾವಿಯ ಪೊಲೀಸ್ ಕಮೀಷನರ್, ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರಿಗೆ, ರಾಜ್ಯಪಾಲರಿಗೂ ಪತ್ರವನ್ನು ಅಡ್ರೆಸ್ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ತಹಶೀಲ್ದಾರ ಕಚೇರಿಯ …
Read More »ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ
ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು. ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ …
Read More »ಬಿಜೆಪಿಗೆ ಕಾಂಗ್ರೆಸ್ ಶಾಸಕರನ್ನು ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ : ಪ್ರಹ್ಲಾದ್ ಜೋಶಿ ಹೊಸ ಬಾಂಬ್!
ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ …
Read More »ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
ಯಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ (ನ.18) ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ. ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ (49) ಅವರ ಮಕ್ಕಳಾದ ರಮೇಶ (14), ಯಲ್ಲಪ್ಪ(12) ಮೃತರು. ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ …
Read More »ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
ಬೆಳಗಾವಿ: ಆರಂಭದಲ್ಲಿ ಬಿಜೆಪಿಯಿಂದ ನನಗೆ ಪಕ್ಷ ಸೇರುವಂತೆ ಆಫರ್ ಬಂದಿತ್ತು. ಈಗ ಹಣದ ಆಫರ್ ಬಂದಿಲ್ಲ. ಒಂದು ವರ್ಷದ ಹಿಂದೆ ಆಫರ್ ಬಂದಿತ್ತು. ಇದನ್ನು ಮುಖಂಡರ ಗಮನಕ್ಕೆ ತಂದಿದ್ದೇನೆ. ಒಂದು ವರ್ಷದ ಹಿಂದೆ ನನಗೆ ಪಕ್ಷಕ್ಕೆ ಬರುವಂತೆ ಆಹ್ವಾನ ಮಾಡಿದ್ದರು. ಈಗ ಹಣದ ಡಿಮ್ಯಾಂಡ್ ಯಾರೂ ಮಾಡಿರಲಿಲ್ಲ. ಸ್ನೇಹ, ವಿಶ್ವಾಸದ ಮೇಲೆ ಬಿಜೆಪಿಯಲ್ಲಿರುವ ಸ್ನೇಹತರು ಆಹ್ವಾನ ಮಾಡಿದ್ದರು. ಆಗ ನಿಮ್ಮ ಪಕ್ಷದಲ್ಲಿ ನೀವು ಇರಿ, ನಮ್ಮ ಪಕ್ಷದಲ್ಲಿ ನಾವು ಇರುತ್ತೇನೆಂದು …
Read More »ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ ಬೆನ್ನಲ್ಲೇ ಈಗ ಎಐ ಚಾಟ್ಬಾಟ್ ಒಂದು ಮನುಷ್ಯನಿಗೇ “ನೀನು ಸತ್ತು ಹೋಗು’ ಎಂದಿದೆ! ಹೌದು, ಅಮೆರಿಕದ ಮಿಚಿಗನ್ನಲ್ಲಿನ ಭಾರತೀಯ ವಿದ್ಯಾರ್ಥಿ ವಿಧಯ್ ರೆಡ್ಡಿ ತಮ್ಮ ಪಠ್ಯದ ಒಂದು ಸಮಸ್ಯೆಗೆ ಚಾಟ್ಬಾಟ್ ಗೂಗಲ್ ಜೆಮಿನಿ ಬಳಿ ಪರಿಹಾರ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿದ ಜೆಮಿನಿ, “ಮನುಷ್ಯ, ನೀನು ಮುಖ್ಯವೂ ಅಲ್ಲ, ವಿಶೇಷವೂ ಅಲ್ಲ. ನಿನ್ನಿಂದ ಸಮಯ, …
Read More »ಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
ಬೆಂಗಳೂರು: ನ್ಯೂ ತಿಪ್ಪಸಂದ್ರದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ 17 ವರ್ಷದ ಯುವಕನನ್ನು ಜೀವನ್ ಭೀಮಾನಗರ ಪೊಲೀಸರು ವಶಕ್ಕೆ ಪಡೆದುಕೊಂಡು, ಬಾಲಮಂದಿರಕ್ಕೆ ಕಳುಹಿಸಿದ್ದಾರೆ. ದೇವರ ವಿಗ್ರಹ ವಿರೂಪಗೊಂಡಿರುವ ಕುರಿತು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದಾಗ ವಿಗ್ರಹ ವಿರೂಪಗೊಳಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿ ಎಂಬುದು ಗೊತ್ತಾಗಿದೆ. ಆತನನ್ನು ಬಾಲನ್ಯಾಯ ಮಂಡಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಘಟನಾ ಸ್ಥಳದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಯುವಕ …
Read More »ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಮತಗಟ್ಟೆ ಬಳಿ ಚಪ್ಪಲಿಗಳಿಗೆ ನಿಷೇಧ ಹೇರಬೇಕೆಂಬ ವಿಚಿತ್ರ ಬೇಡಿಕೆಯನ್ನು ಚುನಾವಣಾ ಆಯೋಗದ ಮುಂದಿಟ್ಟಿದ್ದಾರೆ. ಪರಂದ ಕ್ಷೇತ್ರದ ಅಭ್ಯರ್ಥಿಯಾಗಿರುವ ಗುರುದಾಸ್ ಸಂಭಾಜಿ ಕಾಂಬ್ಳೆ ಚಪ್ಪಲಿಯ ಚಿಹ್ನೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಅದನ್ನು ಧರಿಸಿದರೆ ಮಾದರಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಮತಗಟ್ಟೆಯ ಸುತ್ತ 200 ಮೀ. ಚಪ್ಪಲಿಗಳನ್ನು ನಿಷೇಧಿಸಬೇಕು ಎಂದು ಆಯೋಗಕ್ಕೆ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದ ನೀತಿ ಸಂಹಿತೆಯ ಪ್ರಕಾರ ಮತಗಟ್ಟೆಯ ಸಮೀಪ ಅಭ್ಯರ್ಥಿ ತಮ್ಮ ಚಿಹ್ನೆಯ …
Read More »ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
ಬೆಳಗಾವಿ: ಸುಮಾರು 20 ಗುಂಟೆ ಜಾಗಕ್ಕೆ ಸಂಬಂಧಿಸಿದಂತೆ ವಿವಾದ ನಡೆದಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ 15 ಅಧಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರ ಬಳಿಯ ಸುಳಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತ ಅರವಿಂದ ಪಾಟೀಲ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಳ್ಳೂರು ಗ್ರಾಮದಲ್ಲಿರುವ 20 ಗುಂಟೆ …
Read More »ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ‘GPF’ ಹಿಂತೆಗೆದುಕೊಳ್ಳುವ ಮಿತಿ ಶೇ.90ಕ್ಕೆ ಹೆಚ್ಚಳ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ …
Read More »
Laxmi News 24×7