ಹಾಸನ, ಮಾರ್ಚ್ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ. ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.
Read More »ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ
ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ ಬಳ್ಳಾರಿ: ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ವಿಜಯ ಪತಾಕೆ ಹಾರಿಸಲೆಂದು ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬಳ್ಳಾರಿಯ ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವಾಸವಿ ವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಟೀಂ ಇಂಡಿಯಾ ವಿಶೇಷ ರೀತಿಯಲ್ಲಿ ಶುಭ ಹಾರೈಸಿದ್ದಾರೆ.ಭಾರತ ಚಾಂಪಿಯನ್ಸ್ ಟ್ರೋಫಿ …
Read More »ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ
ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ 37 ಲಕ್ಷ ಮಕ್ಕಳ ಲಾಲನೆ – ಪಾಲನೆ ಮತ್ತು 15 ಲಕ್ಷ ಬಾಣಂತಿಯರ ಆರೈಕೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಹಿಳಾ ಸಾಧಕಿಯರು ಮತ್ತು ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸರ್ಕಾರವು …
Read More »ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ
ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …
Read More »ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ.:ಕೆ.ಎನ್ ರಾಜಣ್ಣ
ಹಾವೇರಿ: “ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ. ಇದು ಹಂತ ಹಂತವಾಗಿ ಹಣಕಾಸಿನ ಲಭ್ಯತೆ ಆಧರಿಸಿ ಮಾಡಬೇಕಾಗುತ್ತದೆ. ಎಲ್ಲ ಸಮಾಜಗಳನ್ನು ಸಮತೋಲನ ಮಾಡುವ ಬಜೆಟ್ ಇದು. ಯಾವುದೇ ಭಾಗಕ್ಕೆ ಅನ್ಯಾಯವಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ” ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕೆಳಸ್ಥರದ ಸಮಾಜಗಳಿಗೆ ಒತ್ತು ನೀಡಿದ್ದಾರೆ. ಎಸ್ಸಿಪಿ, ಟಿಎಸ್ಪಿ ಕಾಯಿದೆ ನಮ್ಮದೇ, ದೇಶದಲ್ಲಿ …
Read More »ಪ್ರಧಾನ ಮಂತ್ರಿ ಭಾರತೀಯ ಜನೌಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆ
ಜನೌಷಧಿ ಕೇಂದ್ರಗಳು ಜನಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಗೋಕಾಕ: ಕೇಂದ್ರ ಸರ್ಕಾರದ ಜನ ಔಷಧಿ ಕೇಂದ್ರಗಳು ಜನ ಸಾಮಾನ್ಯರ ಆರೋಗ್ಯ ಜೀವನದ ಆಶಾ ಕೇಂದ್ರಗಳಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮಾ-07 ರಂದು ಪ್ರಧಾನ ಮಂತ್ರಿ ಭಾರತೀಯ ಜನ್ ಔಷಧಿ ಕೇಂದ್ರ ಯೋಜನೆಯ 11ನೇ ವರ್ಷಾಚರಣೆಯ ನಿಮಿತ್ಯ ಗೋಕಾಕ ನಗರದ ಸಾರ್ವಜನಿಕ ತಾಲೂಕಾ ಆಸ್ಪತ್ರೆಯ ಹತ್ತಿರ …
Read More »ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!?
ಪ್ರಭಾಕರ ಕೋರೆ ಅವರಿಂದ ಪ್ರತಿಭಟನಾ ರೈತರಿಗೆ ಬೆದರಿಕೆ !!!? ಶಿವಶಕ್ತಿ ಶುಗರ ಪ್ಯಾಕ್ಟರಿ ಮಾಲೀಕ ಪ್ರಭಾಕರ ಕೋರೆ ಅವರು ಪ್ರತಿಭಟನಾ ರೈತರ ಮೇಲೆ ಬೆದರಿಕೆ ಹಾಕಿದ ವಿಡಿಯೋ ಒಂದು ಲಭ್ಯವಾಗಿದೆ ರಾಯಬಾಗ ತಾಲೂಕಿನ ಯಡ್ರಾವ ಸೌದತ್ತಿ ಶುಗರ್ ಪ್ಯಾಕ್ಟರಿ ಮುಂದೆ ಪ್ರತಿಭಟಸಿದ ರೈತರ ಮೇಲೆ ಪ್ರಭಾಕರ ಕೋರೆ ಜೀವ ತೆಗೆಯುವ ಎಚ್ಚರಿಕೆ ಪ್ಯಾಕ್ಟರಿ ದೊಡ್ಡ ಪ್ರಮಾಣದಲ್ಲಿ ನಡೆಸಬೇಕು ಎನ್ನುವ ಒಂದು ಕಾರ್ಯಕ್ರಮದಲ್ಲಿ ವಿರೋಧ ವ್ಯಕ್ತ ಪಡಿಸಿದ ಸುತ್ತಮುತ್ತಲಿನ ರೈತರು ಜಮೀನಿನಲ್ಲಿ …
Read More »ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊಲ್ಲೂರು- ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರಾಂತ ದೇವಸ್ಥಾನಗಳಿವೆ. ಪ್ರತಿ …
Read More »ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿಸಲು ಮಹಿಳೆಯರೇ ಜಾಗೃತರಾಗಬೇಕು…
ಸಮಸಮಾನ ನಿರ್ಮಿಸಲು ಮಹಿಳೆಯರೇ ಶ್ರಮಿಸಬೇಕು; ಡಾ. ಸೋನಾಲಿ ಸರ್ನೋಬತ್ ಮಹಿಳೆಯರು ಅಬಲೆಯಲ್ಲ ಸಬಲೆ. ಸಮಾಜದಲ್ಲಿ ಉಂಟಾಗುತ್ತಿರುವ ಗಂಡು ಹೆಣ್ಣಿನ ಕೊರತೆಯನ್ನು ನೀಗಿಸಲು ಪ್ರತಿಯೊಬ್ಬರು ಜಾಗೃತರಾಗಿ ಹೆಣ್ಣು ಮಗುವಿನ ಸಂಖ್ಯೆಗಳನ್ನು ಕಡಿಮೆಗೊಳಿಸದಂತೆ ಡಾ. ಸೋನಾಲಿ ಸರ್ನೋಬತ್ ಹೇಳಿದರು. ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಸಂಘ ಮಹಿಳಾ ಘಟಕದ ಉದ್ಘಾಟನೆ ಮತ್ತು ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷೆ ಸುನೀತಾ ಪಟ್ಟಣಶೆಟ್ಟಿ ಮತ್ತು ಗೌರವಾಧ್ಯಕ್ಷೆ …
Read More »ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು.
ಸವದತ್ತಿ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕಾಗಿ ಇಂದು ಶ್ರೀ ಕ್ಷೇತ್ರ ಸವದತ್ತಿಗೆ ಆಗಮಿಸಿದ ನನ್ನನ್ನು ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್ , ಶಾಸಕರಾದ ಶ್ರೀ ಮಹೇಶ್ ತೆಂಗಿನಕಾಯಿ, ಮಾಜಿ ಶಾಸಕರಾದ ಶ್ರೀ ಸಂಜಯ್ ಪಾಟೀಲ್ ಅವರ ನೇತೃತ್ವದಲ್ಲಿ, ಜಿಲ್ಲೆಯ ಪಕ್ಷದ ವಿವಿಧ ನಾಯಕರೊಂದಿಗೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ದೇವಿಯ ಕೃಪೆಯೊಂದಿಗೆ ಅವಳ ದರ್ಶನ ಭಾಗ್ಯಕ್ಕೆ ಈ ಪಾವನ …
Read More »