Breaking News

Laxminews 24x7

ಹಾರ್ದಿಕ್ ಮಾಜಿ ಪತ್ನಿ ಮುಂಬೈನಲ್ಲಿ ಬಾಯ್​ ಫ್ರೆಂಡ್​ ಜೊತೆ ತಿರುಗಾಟ!

ಮುಂಬೈ: ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ, ಮಾಡೆಲ್ ನತಾಶಾ ಸ್ಟಾಂಕೋವಿಕ್ ಮುಂಬೈನಲ್ಲಿದ್ದು, ಆಕೆ ಗೆಳೆಯ ಅಲೆಕ್ಸಾಂಡರ್ ಇಲಾಕ್ ಜೊತೆ ಸುತ್ತಾಟ ನಡೆಸುತ್ತಿದ್ದು ಗಮನಸೆಳೆಯುತ್ತಿದ್ದಾಳೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್​ ಆಗಿದೆ.   ನತಾಶಾ ಎರಡು ತಿಂಗಳ ಕಾಲ ಸರ್ಬಿಯಾದಲ್ಲಿ ತಂಗಿದ್ದು ಆಕೆ ಈಗ ಮುಂಬೈಗೆ ಬಂದಿದ್ದಾಳೆ. ಆದರೆ, ಆಕೆಯ ಜೊತೆ ಆಕೆಯ ಗೆಳೆಯ ಅಲೆಕ್ಸಾಂಡರ್ ಇಲಾಕ್ ಕೂಡ ಇರುವುದು ಗಮನಾರ್ಹ ಸಂಗತಿಯಾಗಿದೆ. ಇಬ್ಬರೂ ಮುಂಬೈನ ಬೀದಿಗಳಲ್ಲಿ …

Read More »

ಹಿಂದೂ ಹಬ್ಬಗಳಿಗೆ ಯಾಕಿಷ್ಟು ತಾತ್ಸಾರ: ಕರ್ನಾಟಕ ಪಾಕಿಸ್ತಾನ ಮಾಡಲಾಗುತ್ತಿದೆ: ಪ್ರಹ್ಲಾದ್ ಜೋಶಿ

ಬೆಂಗಳೂರು, ಸೆಪ್ಟಂಬರ್ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಗಲಭೆ ನಡೆದಿದೆ. ಇದೆಲ್ಲ ನೋಡಿದರೆ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ. ಹಿಂದೂಗಳ ಹಬ್ಬದಂದು ನಡೆದ ಈ ದುಷ್ಕೃತ್ಯ ಅತ್ಯಂತ ಖಂಡನೀಯ ಎಂದು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಂಡ್ಯ ಗಲಭೆ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಸಚಿವ …

Read More »

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

ಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ  ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ. ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ‌ ಜತೆಗೆ ಸಂಸ್ಥೆಗೆ ಕೀರ್ತಿಯನ್ನು …

Read More »

ನಾಗಮಂಗಲ ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ‘CM ಸಿದ್ದರಾಮಯ್ಯ’ ಎಚ್ಚರಿಕೆ

ಬೆಂಗಳೂರು : ನಾಗಮಂಗಲ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ಕಳೆದ …

Read More »

ಕನ್ನಡದ ಔಷಧ ಚೀಟಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು, ಸೆಪ್ಟೆಂಬರ್‌, 12: ನಿಯಮ ಜಾರಿಯಾಗುವ ಮೊದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆದು ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಇದಕ್ಕೆ ಆರೋಗ್ಯ ಸಚಿವರಿಂದಲೂ ಮೆಚ್ಚುಗೆ ವ್ಯಕ್ತವಾಗಿದ್ದು, ಈ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದೆ ಆ ನಿರ್ಧಾರ ಏನು ಎಂದು ಇಲ್ಲಿ ತಿಳಿಯಿರಿ. ರಾಜ್ಯದ ಹಲವು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ …

Read More »

ನಾಗಮಂಗಲ ಗಲಭೆ ಪ್ರಕರಣ : 150 ಆರೋಪಿಗಳ ವಿರುದ್ಧ ‘FIR’ ದಾಖಲು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 53 ಆರೋಪಿಗಳ ಹೆಸರು ಮತ್ತು ವಿಳಾಸ ಸಮೇತ ಎಫ್‌ಐಆರ್ ದಾಖಲಿಸಲಾಗಿದೆ. 30 ಜನ ಮುಸ್ಲಿಂ ಆರೋಪಿಗಳ ವಿರುದ್ಧ ಹಾಗೂ 23 ಜನ ಹಿಂದೂ ಸಮುದಾಯದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.   ಸಿಸಿಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದಾರೆ ಎಂದು ಮಂಡ್ಯ ಎಸ್ ಪಿ …

Read More »

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌

ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್‌   ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …

Read More »

ರಾಜ್ಯ ಸರ್ಕಾರ ಗಲಾಟೆ ಮಾಡುವವರಿಗೆ ಶಕ್ತಿ, ಕುಮ್ಮಕ್ಕು ನೀಡುತ್ತಿದೆ’

ಶಿವಮೊಗ್ಗ ಸೆಪ್ಟೆಂಬರ್ 12: ಮಂಡ್ಯ ನಾಗಮಂಗಲ ಗಲಾಟೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ವಿರುದ್ಧ ವಿಪಕ್ಷಗಳ ವಾಗ್ದಾಳಿಗೆ ಕಾರಣವಾಗಿದೆ. ಮಂಡ್ಯ ಗಲಭೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ದೂರಲಾಗುತ್ತಿದೆ. ಈ ಬಗ್ಗೆ ಶಾಸಕ ಚನ್ನಬಸಪ್ಪ ಪ್ರತಿಕ್ರಿಯೆ ನೀಡಿದ್ದು ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.   ಶಿವಮೊಗ್ಗದಲ್ಲಿಂದು ಮಾತನಾಡಿದ ಶಾಸಕ ಚನ್ನಬಸಪ್ಪ, ನಾಗಮಂಗಲ ಗಲಾಟೆ ಪ್ರಕರಣ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. …

Read More »

ಸೆಪ್ಟೆಂಬರ್‌ 13ರಂದು ಬೆಂಗಳೂರಿನಲ್ಲಿ ಬೃಹತ್‌ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ

ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್‌ 13ರಂದು ಬೃಹತ್‌ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.   ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ …

Read More »

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ …

Read More »