Breaking News

Laxminews 24x7

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್‌ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೆಎಸ್‌ಆರ್ಟಿಸಿ ಅಧಿಕೃತ ವೆಬ್ಸೈಟ್www.ksrtcjob.karnataka.gov.inನಲ್ಲಿ ಕರೆ ಪತ್ರ ಸೆಪ್ಟೆಂಬರ್ 13ರ ಮಧ್ಯಾಹ್ನ 1 ಗಂಟೆಯಿಂದ ಲಭ್ಯವಾಗಲಿದೆ.   ಅಭ್ಯರ್ಥಿಗಳು ಆ ಕರೆತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ …

Read More »

ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ:ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಔಜೀಕರ ಜ್ಞಾನಯೋಗಾಶ್ರಮವು ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಔಜೀಕರ ಜ್ಞಾನಯೋಗಾಶ್ರಮದಲ್ಲಿ ಔಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ …

Read More »

ಶಾಲೆ ಅಭಿವೃದ್ಧಿಗೆ ಶ್ರಮ ಅಗತ್ಯ: ಶರೀಫ್‌ ಮೊಕಾಶಿ

ಬೈಲಹೊಂಗಲ: ‘ಮೌಲಾನಾ ಅಬುಲ್‍ ಕಲಾಂ ಆಝಾದ್‌ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಕರ್ನಾಟಕ ಉರ್ದು ಅಕಾಡೆಮಿ ನಿರ್ದೇಶಕ ಶರೀಫ್‌ ಮೊಕಾಶಿ ಹೇಳಿದರು. ಪಟ್ಟಣದ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬುಲ್‍ ಕಲಾಂ ಆಝಾದ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಸಮಿತಿಯವರ ವೈಯಕ್ತಿಕ …

Read More »

ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಬಲವರ್ಧನೆಗೆ ಕ್ರಮ: ದಿನೇಶ ಗುಂಡೂರಾವ್‌

ಖಾನಾಪುರ(ಬೆಳಗಾವಿ ಜಿಲ್ಲೆ): ‘ಒಂದು ಮಗು ಸಾಧನೆಯತ್ತ ಹೆಜ್ಜೆಹಾಕಲು ಉತ್ತಮ ಆರೋಗ್ಯ ಹಾಗೂ ಶಿಕ್ಷಣ ಅಗತ್ಯ. ರಾಜ್ಯದಲ್ಲಿ ಆದ್ಯತೆ ಮೇರೆಗೆ ಆರೋಗ್ಯ ವ್ಯವಸ್ಥೆ ಬಲವರ್ಧನೆಗೆ ಕ್ರಮ ವಹಿಸುತ್ತಿದ್ದೇವೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು. ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಿರ್ಮಿಸಿದ 60 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿ ಹಾಗೂ ನಬಾರ್ಡ್ ಯೋಜನೆಯಡಿ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು …

Read More »

ನಾನೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಈಗ ಯಾರೂ ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವೇ ಸಿಎಂ ಆಗಿ ಮುಂದುವರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬುಧವಾರ ಹೇಳಿದ್ದಾರೆ.   ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದ್ದು, ನಾಯಕತ್ವ ಬದಲಾದರೆ ಸಿಎಂ ಆಗುವ ರೇಸ್‌ಗೆ ಕಾಂಗ್ರೆಸ್‌ನ ಕೆಲ …

Read More »

ಕಸ ತಂದು ಸುರಿದ ಲಾರಿ ಚಾಲಕನಿಗೆ ₹5,000 ದಂಡ

 11: ಜಾಸ್ತಿ ಮೈಮೇಲೆ ಬಿಟ್ಟುಕೊಂಡ್ರೆ ತಲೆ ಮೇಲೆ ಕುಳಿತುಕೊಂಡುಬಿಡ್ತಾರೆನ್ನುವ ಮಾತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಹೊರ ರಾಜ್ಯದವರದ್ದೇ ದರ್ಬಾರ್‌ ಆಗ್ಬಿಟ್ಟಿದೆ. ಆದ್ರೆ ಕನ್ನಡಿಗರು ಒಮ್ಮೆ ತಾಳ್ಮೆ ಕಳೆದುಕೊಂಡರೆ, ಮೆರೆಯುವವರ ಬುಡಕ್ಕೆ ಬೆಂಕಿ ಇಡುತ್ತಾರೆನ್ನುವುದು ತಿಳಿದಿರಬೇಕಾಗುತ್ತದೆ. ಇದೀಗ ಕೇರಳದಿಂದ ಕಸ ತಂದು ರಾಜ್ಯದಲ್ಲಿ ಸುರಿದ‌ ಲಾರಿ ಚಾಲಕನಿಗೆ ಗುಂಡ್ಲುಪೇಟೆ ಪುರಸಭೆ ದಂಡ ವಿಧಿಸಿ, ಛೀಮಾರಿ ಹಾಕಿದೆ. ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ …

Read More »

ಸೆ.15 ರಂದು ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ

ಸಿಂಧನೂರು: ‘ನಗರದಲ್ಲಿ ಕಿತ್ತೂರುರಾಣಿ ಚನ್ನಮ್ಮ ವೃತ್ತ ಹಾಗೂ ನೂತನ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.15 ರಂದು ನಡೆಯಲಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು. ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಅವರು, ‘ಸೆ.15 ರಂದು ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನದಿಂದ ಚನ್ನಮ್ಮ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ವಾಸವಿ ಕಲ್ಯಾಣ ಮಂಟಪದಲ್ಲಿ …

Read More »

ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ

ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …

Read More »

ಕೈ ಸರ್ಕಾರ‌ ಬದಲಾಗಲು ಇನ್ನೂ 4 ದೀಪಾವಳಿ ಮುಗಿಯುವವರೆಗೆ ಕಾಯಬೇಕು: ಮಧು ಬಂಗಾರಪ್ಪ

ಬೆಳಗಾವಿ: ‘ದೀಪಾವಳಿ ನಂತರ ನಮ್ಮ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು‌ ಹಗಲುಗನಸು ಕಾಣುತ್ತಿದ್ದಾರೆ. ಅವರು ಇನ್ನೂ ನಾಲ್ಕು ದೀಪಾವಳಿ ಮುಗಿಯುವವರೆಗೆ ಕಾಯಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ ಮಾಡಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಬೀಳುತ್ತದೆ’ ಎಂಬ ಬಿಜೆಪಿ ನಾಯಕರ ಮಾತಿಗೆ ನಗರದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ ಅವರು, ‘ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕಂಡು ಬಿಜೆಪಿ, ಜೆಡಿಎಸ್ …

Read More »

ಮೊಟ್ಟ ಮೊದಲ ಬಾರಿಗೆ ನಾಲ್ವರು ‘GST ಅಧಿಕಾರಿ’ಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಲ್ಲಿ ಮೊಟ್ಟಲ ಮೊದಲ ಬಾರಿ ಎನ್ನುವಂತೆ ಉದ್ಯಮಿಯೊಬ್ಬರಿಂದ ಹಣ ಪಡೆದು ಪರಾರಿಯಾಗಿದ್ದಂತ ನಾಲ್ವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಪೊಲೀಸರು ಭರ್ಜರಿ ಬೇಟೆಯಾಡುವ ಮೂಲಕ ಬಂಧಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ದಿನಾಂಕ:09-09-2024 ರಂದು ಸಂಜೆ 16-35 ಗಂಟೆಗೆ ಪಿರಾದುದಾರರಾದ ಕೇಶವ್ ಟಾಕ್ ರವರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶವೇನೆಂದರೆ, Mexo Solutions Private Limited having …

Read More »