Breaking News

Laxminews 24x7

ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಖ್ಯಾತಿ ಪಡೆದ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ಮಹಾ ದಾಸೋಹ

ಕೊಪ್ಪಳ : ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಖ್ಯಾತಿ ಪಡೆದ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ಮಹಾ ದಾಸೋಹ ಜರುಗುತ್ತಿದೆ. ದಾಸೋಹದಲ್ಲಿಂದು ಉತ್ತರ ಕರ್ನಾಟಕದ ಸ್ಪೆಷಲ್ ಮಿರ್ಚಿಯನ್ನ ಭಕ್ತರು ಸವಿಯಲಿದ್ದಾರೆ. ಭಕ್ತರಿಗೆ 10 ಲಕ್ಷಕೂ ಹೆಚ್ಚು ಮಿರ್ಚಿ ರುಚಿ: ಕಳೆದ 9 ವರ್ಷಗಳಿಂದ ಕೊಪ್ಪಳದ ಗೆಳಯರ ಬಳಗ ಮಹಾದಾಸೋಹದಲ್ಲಿ ಮಿರ್ಚಿ ಸೇವೆ ಮಾಡುತ್ತಿದೆ. ಈ ವರ್ಷ ಒಟ್ಟು 10 ಲಕ್ಷಕ್ಕೂ ಹೆಚ್ಚು ಮಿರ್ಚಿ ತಯಾರಿಸುವ ಯೋಜನೆ ರೂಪಿಸಿಕೊಂಡಿದೆ. ಅದಕ್ಕಾಗಿ ತಿಂಗಳ ಹಿಂದಿನಿಂದಲೇ ತಯಾರಿ ನಡೆಸಿದ್ದು, …

Read More »

ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ಹಸುಗಳನ್ನು ಕೊಡಿಸಿದ ಸಚಿವ ಜಮೀರ್ ಅಹ್ಮದ್

ಕೆಲ ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ಅಮಾನುಷವಾಗಿ ನಡೆದುಕೊಂಡಿದ್ದರು. ಗೋಮಾತೆಯಾದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಪ್ರಕರನ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಹಸುವಿನ ಮಾಲೀಕರಿಗೆ ಮೂರು ಹಸುಗಳನ್ನು ಕೊಡಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸು ಮಾಲೀಕ ಕರ್ಣ ಅವರ ತಾಯಿ ಸವರಿ …

Read More »

ಕರ್ತವ್ಯ ನಿರತ ರಾಜ್ಯದ ಯೋಧ ಹೃದಯಾಘಾತದಿಂದ ಸಾವು

ಬಾಗಲಕೋಟೆ ಮೂಲದ ಯೋಧರೊಬ್ಬರು ಕರ್ತವ್ಯನಿರತರಾಗಿದ್ದಾಗ ರಾಜಸ್ಥಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದವರಾದ ಮಾಗೊಂಡಯ್ಯ ಅವರು 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಮಕ್ಕಳ ಜೊತೆ ರಾಜಸ್ಥಾನದಲ್ಲಿಯೇ ವಾಸವಾಗಿದ್ದಾರೆ. ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ.15ರಂದು ನಂದಿಕೇಶ್ವರ ಗ್ರಾಮದಲ್ಲಿ ಯೋಧನ ಅಂತ್ಯಕ್ರಿಯೆ ನಡೆಯಲಿದೆ.

Read More »

ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ಇರಿತ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಕಳ್ಳನೋರ್ವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಅವರು ಗಂಭೀರ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.

Read More »

ಲಕ್ಕಮ್ಮ ದೇವಿ ಜಾತ್ರೆಗೆ ಊರಿಗೆ ಊರೇ ಖಾಲಿ: ದನಕರುಗಳನ್ನು ಕರೆದೊಯ್ಯುವ ಗ್ರಾಮಸ್ಥರು!

ಬಳ್ಳಾರಿ : ಇದೊಂದು ವಿಶೇಷ ಜಾತ್ರೆ. ಜಾತ್ರೆಯ ದಿನ ಆ ಊರಿನಲ್ಲಿ ಯಾವೊಬ್ಬ ವ್ಯಕ್ತಿಯೂ ಇರಲ್ಲ. ಮನುಷ್ಯರು ಮಾತ್ರವಲ್ಲ, ಗ್ರಾಮದಲ್ಲಿರುವ ದನಕರುಗಳಿಂದಿಡಿದು ಸಾಕು ಪ್ರಾಣಿಗಳು ಆ ಊರಿನಲ್ಲಿ ಇರುವುದಿಲ್ಲ. ಮನೆಗಳಿಗೆಲ್ಲ ಜನರು ಬೀಗ ಹಾಕಿರುತ್ತಾರೆ. ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿರುತ್ತೆ! ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರುನೂರು ಎಂಬ ಗ್ರಾಮದಲ್ಲಿ ವಿಶಿಷ್ಟ ಆಚರಣೆಯ ಜಾತ್ರೆ ನಡೆಯೋದು ಗ್ರಾಮದ ಒಳಗಲ್ಲ, ಬದಲಾಗಿ ಗ್ರಾಮದ ಹೊರವಲಯದಲ್ಲಿ. ಇದಕ್ಕಾಗಿ ಇಲ್ಲಿಯ ಜನತೆ ತಮ್ಮ …

Read More »

ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ:

ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ.. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – …

Read More »

ಮೈಸೂರು ಇನ್ಫೋಸಿಸ್​ ಆವರಣದಲ್ಲಿ ಕೊನೆಗೂ ಸಿಗದ ಚಿರತೆ

ಮೈಸೂರು, ಜನವರಿ 16: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಆವರಣ ಸುಮಾರು 300 ಎಕರೆಯಷ್ಟಿದೆ. ಇನ್ಫೋಸಿಸ್​ನಲ್ಲಿ …

Read More »

ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ

ಮೈಸೂರು, (ಜನವರಿ 15): ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ ಏಳು ವರ್ಷಗಳ ಹಿಂದೆ ದೇವರಾಜ್ ಎನ್ನುವಾತ ಸಂಬಂಧಿಯಾಗಿದ್ದ ತೇಜಳನ್ನು ಮದುವೆಯಾಗಿದ್ದ. ಇಬ್ಬರಿಗೆ ಎರಡು ಮಕ್ಕಳು ಸಹ ಇವೆ. ಆದರೂ ತೇಜ ಪರಪುರಷನೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು. ಸಾಲದಕ್ಕೆ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಮನೆ …

Read More »

ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್

ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್…ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ… ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಡಿ.ಸಿ.ಎಂ. ಡಿ.ಕೆ.ಶಿವಕುಮಾರ್ ಹೇಳಿಕೆ ವಿಪಕ್ಷಿಯರಿಗೆ ತಿರುಗೇಟು ನೀಡಿದ ಡಿಸಿಎಂ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಒಂದೆಡೇ ಕಾಂಗ್ರೆಸಗೆ ಪೂರ್ಣ ಪ್ರಮಾಣದ ಸಾರಥಿ ನೇಮಿಸಿ ಗೊಂದಲಗಳನ್ನು ನಿವಾರಿಸಿ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದ್ರೇ ಇನ್ನೊಂದೆಡೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತಾರೆಂದು …

Read More »

ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ* 1 ಜಾತಿಗಣತಿ ಉಹಾಪೋಹದಲ್ಲೇ ಇದೆ. 2 ಈ ಕುರಿತು ವಿರೋಧಿಸುವುದು ಅನವಶ್ಯಕ. 3 ಅಂಕಿ ಅಂಶಗಳು ಇನ್ನೂ ಸಾರ್ವಜನಿಕವಾಗಿಯೇ ಇಲ್ಲ. 4 ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. …

Read More »