ಬಳ್ಳಾರಿ : ಅ.14 ರ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ …
Read More »ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಶುರುವಾಗಿದೆ
ಭವಿಷ್ಯದ ಮುಂದಿನ ಮುಖ್ಯಮಂತ್ರಿ `ಸತೀಶ್ ಜಾರಕಿಹೊಳಿ’ : ಬೆಳಗಾವಿಯಲ್ಲಿ ರಾರಾಜಿಸಿದ ಬ್ಯಾನರ್! ಬೆಳಗಾವಿ : ಮುಡಾ ಸಂಕಷ್ಟದ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಬೆಳಗಾವಿ ಪ್ರವಾಸದ ಹೊತ್ತಲ್ಲೇ ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಕೂಗು ಶುರುವಾಗಿದೆ. ಹೌದು, ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆ ಪ್ರವಾಸ ಕೈಗೊಂಡಿದ್ದು, ಈ ಬೆನ್ನಲ್ಲೇ ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಭವಿಷ್ಯದ ಮುಖ್ಯಮಂತ್ರಿ ಎಂಬ …
Read More »ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ವಿವಿಧ ಕೋನಗಳಿಂದ ಪೊಲೀಸರಿಂದ ತನಿಖೆ ಆರಂಭ
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ,ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಂಬೈನಲ್ಲಿ ನಿನ್ನೆ ಶನಿವಾರ ರಾತ್ರಿ ಮೂವರು ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಎನ್ಸಿಪಿ ನಾಯಕ ಸಿದ್ದಿಕ್ (66ವ) ಅವರ ಮೃತದೇಹವನ್ನು ಲೀಲಾವತಿ ಆಸ್ಪತ್ರೆಯಿಂದ ಇಂದು ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕೂಪರ್ ಆಸ್ಪತ್ರೆಗೆ ಮರಣೋತ್ತರ …
Read More »ಚಿನ್ನದ ಬೆಲೆ 1 ಲಕ್ಷ ರೂಪಾಯಿ ಸಮೀಪಕ್ಕೆ, ಶುರುವಾಯ್ತು ಹೊಸ ಆತಂಕ!
ಚಿನ್ನದ ಬೆಲೆಯಲ್ಲಿ ಇದೀಗ ಭಾರಿ ಏರಿಕೆ ಕಂಡುಬರುತ್ತಿದೆ. ಅದರಲ್ಲೂ ಇಸ್ರೇಲ್ & ಇರಾನ್ ನಡುವೆ ಇನ್ನೇನು ಯುದ್ಧ ಶುರುವಾಯ್ತು ಅಂತಾ ಹೇಳಿದಾಗ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕೂಡ ಕಂಡುಬರುತ್ತಿದೆ. ಬಂಗಾರಕ್ಕೆ ವಿಪರೀತ ಡಿಮ್ಯಾಂಡ್ ಬಂದಿರುವ ಹಿನ್ನೆಲೆ ಈ ರೀತಿಯಾಗಿ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಇನ್ನೇನು 1 ಲಕ್ಷ ರೂಪಾಯಿ ಸಮೀಪಕ್ಕೆ ಚಿನ್ನ ಬಂದು ಕೂತಿದೆ. ಹಾಗಾದ್ರೆ ಚಿನ್ನದ ಬೆಲೆ ಶೀಘ್ರದಲ್ಲೇ 1 ಲಕ್ಷ ರೂಪಾಯಿ ಆಗುತ್ತಾ? ಇದು …
Read More »ನ.20 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿದ್ದರೆ ದಂಡ ಫಿಕ್ಸ್!
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ …
Read More »ಅದ್ಧೂರಿ ದಸರಾ, ನವರಾತ್ರಿ ಉತ್ಸವ ಯಶಸ್ವಿ : ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ!
ಮೈಸೂರು : ಅದ್ಧೂರಿಯಾಗಿ ಮತ್ತು ಅಷ್ಟೇ ಅಚ್ಚುಕಟ್ಟಾಗಿ ದಸರಾ ಆಯೋಜಿಸಿ, ಇಡೀ ನವರಾತ್ರಿ ಉತ್ಸವವನ್ನು ಯಶಸ್ವಿಯಾಗಿಸಿದ ಮೈಸೂರು ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂಬಾರಿ ಏರಿದ ತಾಯಿ ಚಾಮುಂಡೇಶ್ವರಿಗೆ ಅತಿ ಹೆಚ್ಚು ಬಾರಿ ಮುಖ್ಯಮಂತ್ರಿಯಾಗಿ ಪುಷ್ಪಾರ್ಚನೆ ಅರ್ಪಿಸುವ ಭಾಗ್ಯ ನನ್ನ ಪಾಲಿಗೆ ಒದಗಿ ಬಂದಿರುವುದು ಸಂತಸದ ಜೊತೆಗೆ ಧನ್ಯತಾಭಾವವನ್ನು ಮೂಡಿಸಿದೆ. ಕಳೆದ ವರ್ಷ ಭೀಕರ ಬರಗಾಲದ ಕಾರಣದಿಂದ ಸಂಪ್ರದಾಯ ಮತ್ತು …
Read More »ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್ಪೆಕ್ಟರ್!
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ನ ಪೊದೆಯೊಂದರಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ಇನ್ಸ್ಪೆಕ್ಟರ್ವೊಬ್ಬರು ರಕ್ಷಿಸಿದ್ದು, ಬಳಿಕ ಅವರೇ ಈಗ ಅದನ್ನು ದತ್ತು ಪಡೆಯಲು ನಿರ್ಧರಿಸಿದ್ದಾರೆ. ಪೊದೆಯಲ್ಲಿ ಶಿಶು ಅಳುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ದುಢಿಯಾ ಪೀಪಲ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪುಷ್ಪೇಂದ್ರ ಸಿಂಗ್ ಸ್ಥಳಕ್ಕಾಗಮಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಹೆತ್ತವರು ಪತ್ತೆಯಾಗದ ಕಾರಣ, ಸಿಂಗ್ ತಮ್ಮ ಪತ್ನಿ ಬಳಿ ಚರ್ಚಿಸಿ ಅಂತಿಮವಾಗಿ ತಾವೇ ದತ್ತು ಪಡೆಯಲು ಮುಂದಾಗಿದ್ದಾರೆ. …
Read More »ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ರಾಮಲಿಂಗಾ ರೆಡ್ಡಿ?
ಬೆಂಗಳೂರು: ಮುಜರಾಯಿ ಇಲಾಖೆಯಡಿ ಬರುವ ದೇವಸ್ಥಾನದ ಅರ್ಚಕ ಹಾಗೂ ನೌಕರರಿಗೆ 5 ಲಕ್ಷ ರೂ. ಮೌಲ್ಯದ ಜೀವ ವಿಮೆ ನೀಡಬೇಕು ಎನ್ನುವ ಆಶಯವಿದೆ ಎಂದು ಮುಜರಾಯಿ ಮತ್ತು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅಭಿಪ್ರಾಯಪಟ್ಟರು. ಚಾಮರಾಜಪೇಟೆಯ ಶ್ರೀ ರಾಮೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಧಾರ್ಮಿಕ ಇಲಾಖೆಯ ನೌಕರರ, ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮೃತ ಅರ್ಚಕರ ಕುಟುಂಬಕ್ಕೆ ಮರಣ ಉಪಾದಾನ ವಿರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ …
Read More »ಇಂದು ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಸಿಎಂ ಸೇರಿ ಸಚಿವರ ದಂಡು
ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯಿಂದ ಸವದತ್ತಿಯ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಕೆ. ಪಾಟೀಲ, ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ವಿಶ್ವಾಸ್ ವೈದ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ …
Read More »6ರಿಂದ ಬೆಳಗಾವಿ-ಮನಗೂರು ರೈಲು ಸಂಚಾರ : ಈರಣ್ಣ ಕಡಾಡಿ
ಮೂಡಲಗಿ: ‘ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ-ಮನಗೂರು ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರವು ಅಕ್ಟೋಬರ್ 16ರಿಂದ ಪ್ರಾರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಹಬ್ಬದಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸುವ ಉದ್ದೇಶದಿಂದ ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಬೆಳಗಾವಿ-ಮನಗೂರು (07335) ಎಕ್ಸ್ಪ್ರೆಸ್ ಅ.16ರಿಂದ 2025ರ ಮಾರ್ಚ್ 30ರವರೆಗೆ ವಾರದಲ್ಲಿ ನಾಲ್ಕು ಬಾರಿ (ಭಾನುವಾರ, …
Read More »
Laxmi News 24×7