Breaking News

ಬೆಂಗಳೂರಿನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು

Spread the love

ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ ಗೆ ವಾಕಿಂಗ್ ಗೆ ತೆರಳಿದ್ದರು. ಈ ವೇೆಳೆ, ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು. ಈಗ ಯಾವ ಆಸ್ಪತ್ರೆಯಲ್ಲೂ ಡೆತ್ ಸರ್ಟಿಫಿಕೇಟ್ ಕೂಡ ನೀಡುತ್ತಿಲ್ಲ.
ಹೀಗಾಗಿ ಅಂತ್ಯಕ್ರಿಯೆಗೂ ತೊಡಕಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ…


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ