Breaking News

ಸಹೋದರಿ ಸಾವಿನ ಸರ್ಟಿಫಿಕೇಟ್ ‌ಕೇಳಿದ ಬ್ಯಾಂಕ್ ಸಿಬ್ಬಂದಿ ; ಅಸ್ಥಿಪಂಜರದ ಜೊತೆ ಬಂದ ಸಹೋದರ

Spread the love

ತನ್ನ ಮೃತ ಸಹೋದರಿಯ ಹೆಸರಿನಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಹಿಂಪಡೆಯಲು ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ಆಕೆಯ ಅಸ್ಥಿಪಂಜರವನ್ನು ಬ್ಯಾಂಕಿಗೆ ತಂದಿರುವ ವಿಚಿತ್ರ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯ ಪಟಾನಾ ಬ್ಲಾಕ್‌ನಲ್ಲಿರುವ ಒಡಿಶಾ ಗ್ರಾಮೀಣ ಬ್ಯಾಂಕಿನ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ.

ಆ ವ್ಯಕ್ತಿಯನ್ನು ಡಯಾನಾಲಿ ಗ್ರಾಮದ ಜೀತು ಮುಂಡಾ (50) ಎಂದು ಗುರುತಿಸಲಾಗಿದೆ. ಈತ ಜನವರಿ 26, 2026 ರಂದು ಮೃತಪಟ್ಟಿದ್ದ ತನ್ನ ಸಹೋದರಿ ಕಲ್ರಾ ಮುಂಡಾ (56) ಅವರ ಬ್ಯಾಂಕ್ ಖಾತೆಯಿಂದ 20,000 ರೂ.ಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಅಮಾನತು ಶಿಫಾರಸು: ಮೇಲ್ದರ್ಜೆಯ ‘ಪ್ರಭಾವ’ ಉಳಿಸಬಹುದೇ?

Spread the loveಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಡೆಯುತ್ತಿರುವ ಮ್ಯಾಪಿಂಗ್ ಕಾರ್ಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ (ಬಿಎಂಸಿ) ರಾಜಸ್ವ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ